AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cardamom: ಏಲಕ್ಕಿ ಚಿಕ್ಕದಾದರೂ ಇದು ಆರೋಗ್ಯದ ಮೇಲೆ ಬೀರುವ ಪ್ರಭಾವ ದೊಡ್ಡದು

ನಮ್ಮ ಪೂರ್ವಜರು ಏಲಕ್ಕಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಿದ್ದರು. ಆಯುರ್ವೇದದ ಪ್ರಕಾರ ಏಲಕ್ಕಿಗೆ ಪ್ರಾಮುಖ್ಯತೆ ಇದೆ. ಏಲಕ್ಕಿ ಅನೇಕ ಔಷಧೀಯ ಗುಣಗಳನ್ನು ಹೊಂದಿದ್ದು, ಇದು ಅನೇಕ ನೋವುಗಳಿಗೆ ಉತ್ತಮ ಪರಿಹಾರವನ್ನು ನೀಡುತ್ತದೆ.

TV9 Web
| Edited By: |

Updated on:Feb 01, 2023 | 9:18 PM

Share
ಏಲಕ್ಕಿಯನ್ನು ಕೆಲವು ಪಾಕವಿಧಾನಗಳಲ್ಲಿ ಮಸಾಲೆ ಮತ್ತು ಚಹಾದಲ್ಲಿ
ಬಳಸಲಾಗುತ್ತದೆ. ಏಲಕ್ಕಿ ಭಾರತದಲ್ಲಿ 
ಹಾಗೂ ಭೂತಾನ್, ನೇಪಾಳ ಮತ್ತು ಇಂಡೋನೇಷಿಯಾದಲ್ಲಿ ಕಂಡುಬರುತ್ತದೆ.

ಏಲಕ್ಕಿಯನ್ನು ಕೆಲವು ಪಾಕವಿಧಾನಗಳಲ್ಲಿ ಮಸಾಲೆ ಮತ್ತು ಚಹಾದಲ್ಲಿ ಬಳಸಲಾಗುತ್ತದೆ. ಏಲಕ್ಕಿ ಭಾರತದಲ್ಲಿ ಹಾಗೂ ಭೂತಾನ್, ನೇಪಾಳ ಮತ್ತು ಇಂಡೋನೇಷಿಯಾದಲ್ಲಿ ಕಂಡುಬರುತ್ತದೆ.

1 / 5
ಏಲಕ್ಕಿಯು ಎಲ್ಲಾ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. 
ಇದರಲ್ಲಿನ ಔಷಧೀಯ ಗುಣಗಳು 
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದಲ್ಲದೆ, ಇದು ಆಸಿಡ್ ರಿಫ್ಲಕ್ಸ್ ಮತ್ತು
ಗ್ಯಾಸ್ಟ್ರಿಕ್ ಅಸ್ವಸ್ಥತೆಗಳನ್ನು ಗುಣಪಡಿಸುತ್ತದೆ.

ಏಲಕ್ಕಿಯು ಎಲ್ಲಾ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದರಲ್ಲಿನ ಔಷಧೀಯ ಗುಣಗಳು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದಲ್ಲದೆ, ಇದು ಆಸಿಡ್ ರಿಫ್ಲಕ್ಸ್ ಮತ್ತು ಗ್ಯಾಸ್ಟ್ರಿಕ್ ಅಸ್ವಸ್ಥತೆಗಳನ್ನು ಗುಣಪಡಿಸುತ್ತದೆ.

2 / 5
ಏಲಕ್ಕೆಯಲ್ಲಿ ಪೊಟ್ಯಾಸಿಯಮ್ ಅಧಿಕವಾಗಿದ್ದು,  
ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ರಕ್ತದ ಕೊಲೆಸ್ಟ್ರಾಲ್ 
ಮಟ್ಟವನ್ನು ಕಡಿಮೆ ಮಾಡುತ್ತದೆ.

ಏಲಕ್ಕೆಯಲ್ಲಿ ಪೊಟ್ಯಾಸಿಯಮ್ ಅಧಿಕವಾಗಿದ್ದು, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ರಕ್ತದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

3 / 5
ಮಲಗುವ ಮುನ್ನ ಏಲಕ್ಕಿ ತಿನ್ನುವುದು ಮತ್ತು ಬೆಚ್ಚಗಿನ ನೀರು ಕುಡಿಯುವುದು
ಆರೋಗ್ಯಕ್ಕೆ ಒಳ್ಳೆಯದು ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ.

ಮಲಗುವ ಮುನ್ನ ಏಲಕ್ಕಿ ತಿನ್ನುವುದು ಮತ್ತು ಬೆಚ್ಚಗಿನ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ.

4 / 5
ಕಫ, ಕೆಮ್ಮು, ಉಸಿರಾಟದ ತೊಂದರೆ, ಎದೆಯ ಬಳಿ ಏನೋ ಸಿಕ್ಕಿಹಾಕಿಕೊಂಡಂತೆ 
ಅನಿಸುವಂಥ ಸಮಸ್ಯೆಗಳಿಂದ ಬಳಲುತ್ತಿರುವವರು ನಿತ್ಯವೂ ಏಲಕ್ಕಿಯನ್ನು 
ಬಳಸಿದರೆ ಸಾಕಷ್ಟು ಉಪಶಮನ ಪಡೆಯಬಹುದು.

ಕಫ, ಕೆಮ್ಮು, ಉಸಿರಾಟದ ತೊಂದರೆ, ಎದೆಯ ಬಳಿ ಏನೋ ಸಿಕ್ಕಿಹಾಕಿಕೊಂಡಂತೆ ಅನಿಸುವಂಥ ಸಮಸ್ಯೆಗಳಿಂದ ಬಳಲುತ್ತಿರುವವರು ನಿತ್ಯವೂ ಏಲಕ್ಕಿಯನ್ನು ಬಳಸಿದರೆ ಸಾಕಷ್ಟು ಉಪಶಮನ ಪಡೆಯಬಹುದು.

5 / 5

Published On - 9:17 pm, Wed, 1 February 23

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್