AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauliflower Leaves Benefits: ಹೂಕೋಸು ಎಲೆಗಳನ್ನು ನೀವು ಬಿಸಾಡುತ್ತೀರಾ? ಹಾಗಾದ್ರೆ ಇದನ್ನೊಮ್ಮೆ ಓದಿ

ಹೂಕೋಸು ಚಳಿಗಾಲದಲ್ಲಿ ಹೇರವಾಗಿ ಬೆಳೆಯಲಾಗುವ ತರಕಾರಿಯಾಗಿದೆ. ಹೂಕೋಸಿನಲ್ಲಿ ಎಷ್ಟು ಪೋಷಕಾಂಶಗಳಿವೆಯೋ ಅಷ್ಟೇ ಪೋಷಕಾಂಶ ಅದರ ಎಲೆಗಳಲ್ಲಿಯೂ ಇದೆ.

TV9 Web
| Edited By: |

Updated on:Feb 09, 2023 | 10:34 PM

Share
ಹೂಕೋಸು ಎಲೆಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ 
ಎರಡು ಪಟ್ಟು ಹೆಚ್ಚು ಪ್ರೋಟೀನ್, ಫೈಬರ್, ಫಾಸ್ಫರಸ್ ಮತ್ತು
ಹೂಕ್ಕಿಂತ ಮೂರು ಪಟ್ಟು ಹೆಚ್ಚು ಖನಿಜಗಳು, ಜೊತೆಗೆ ಸಾಕಷ್ಟು 
ಕಬ್ಬಿಣ ಮತ್ತು ಕ್ಯಾಲ್ಸಿಯಂ ಇದೆ.

ಹೂಕೋಸು ಎಲೆಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಎರಡು ಪಟ್ಟು ಹೆಚ್ಚು ಪ್ರೋಟೀನ್, ಫೈಬರ್, ಫಾಸ್ಫರಸ್ ಮತ್ತು ಹೂಕ್ಕಿಂತ ಮೂರು ಪಟ್ಟು ಹೆಚ್ಚು ಖನಿಜಗಳು, ಜೊತೆಗೆ ಸಾಕಷ್ಟು ಕಬ್ಬಿಣ ಮತ್ತು ಕ್ಯಾಲ್ಸಿಯಂ ಇದೆ.

1 / 5
ಇವು ಮೂಳೆಗಳನ್ನು ಆರೋಗ್ಯವಾಗಿಡುವುದಲ್ಲದೆ ದೇಹದಲ್ಲಿ ರೋಗ 
ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ. ಇದಲ್ಲದೆ, 
ದೇಹದ ಜೀರ್ಣಕಾರಿ ಶಕ್ತಿಯನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು 
ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ 
ಅವು ಪ್ರಮುಖ ಪಾತ್ರವಹಿಸುತ್ತವೆ.

ಇವು ಮೂಳೆಗಳನ್ನು ಆರೋಗ್ಯವಾಗಿಡುವುದಲ್ಲದೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ. ಇದಲ್ಲದೆ, ದೇಹದ ಜೀರ್ಣಕಾರಿ ಶಕ್ತಿಯನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಅವು ಪ್ರಮುಖ ಪಾತ್ರವಹಿಸುತ್ತವೆ.

2 / 5
ಇಂಟರ್ನ್ಯಾಷನಲ್ ಜರ್ನಲ್ ಆಫ್ ಸೈಂಟಿಫಿಕ್ ಅಂಡ್ ಇಂಜಿನಿಯರಿಂಗ್
ರಿಸರ್ಚ್ ಪ್ರಕಾರ, ಹೂಕೋಸು ಎಲೆಗಳಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ ಎಂದು ಸಾಭೀತಾಗಿದೆ.

ಇಂಟರ್ನ್ಯಾಷನಲ್ ಜರ್ನಲ್ ಆಫ್ ಸೈಂಟಿಫಿಕ್ ಅಂಡ್ ಇಂಜಿನಿಯರಿಂಗ್ ರಿಸರ್ಚ್ ಪ್ರಕಾರ, ಹೂಕೋಸು ಎಲೆಗಳಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ ಎಂದು ಸಾಭೀತಾಗಿದೆ.

3 / 5
ಹೂಕೋಸು ಎಲೆಗಳು ಪ್ರೋಟೀನ್ ಮತ್ತು ಖನಿಜಗಳ ಉತ್ತಮ ಮೂಲವಾಗಿದ್ದು,
ಇದು ಮಕ್ಕಳ ಬೆಳವಣಿಗೆ ಸಹಕಾರಿಯಾಗಿದೆ.

ಹೂಕೋಸು ಎಲೆಗಳು ಪ್ರೋಟೀನ್ ಮತ್ತು ಖನಿಜಗಳ ಉತ್ತಮ ಮೂಲವಾಗಿದ್ದು, ಇದು ಮಕ್ಕಳ ಬೆಳವಣಿಗೆ ಸಹಕಾರಿಯಾಗಿದೆ.

4 / 5
ಮೂಳೆ ನೋವು, ಮೊಣಕಾಲು ನೋವು, ಆಸ್ಟಿಯೊಪೊರೋಸಿಸ್‌ನಿಂದ 
ಬಳಲುತ್ತಿರುವ ರೋಗಿಗಳಿಗೆ ಹೂಕೋಸು ಎಲೆಗಳ ಸೇವನೆಯು ತುಂಬಾ 
ಪ್ರಯೋಜನಕಾರಿ ಎನ್ನುತ್ತಾರೆ ತಜ್ಞರು.

ಮೂಳೆ ನೋವು, ಮೊಣಕಾಲು ನೋವು, ಆಸ್ಟಿಯೊಪೊರೋಸಿಸ್‌ನಿಂದ ಬಳಲುತ್ತಿರುವ ರೋಗಿಗಳಿಗೆ ಹೂಕೋಸು ಎಲೆಗಳ ಸೇವನೆಯು ತುಂಬಾ ಪ್ರಯೋಜನಕಾರಿ ಎನ್ನುತ್ತಾರೆ ತಜ್ಞರು.

5 / 5

Published On - 10:33 pm, Thu, 9 February 23

ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ