AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauliflower Leaves Benefits: ಹೂಕೋಸು ಎಲೆಗಳನ್ನು ನೀವು ಬಿಸಾಡುತ್ತೀರಾ? ಹಾಗಾದ್ರೆ ಇದನ್ನೊಮ್ಮೆ ಓದಿ

ಹೂಕೋಸು ಚಳಿಗಾಲದಲ್ಲಿ ಹೇರವಾಗಿ ಬೆಳೆಯಲಾಗುವ ತರಕಾರಿಯಾಗಿದೆ. ಹೂಕೋಸಿನಲ್ಲಿ ಎಷ್ಟು ಪೋಷಕಾಂಶಗಳಿವೆಯೋ ಅಷ್ಟೇ ಪೋಷಕಾಂಶ ಅದರ ಎಲೆಗಳಲ್ಲಿಯೂ ಇದೆ.

TV9 Web
| Edited By: |

Updated on:Feb 09, 2023 | 10:34 PM

Share
ಹೂಕೋಸು ಎಲೆಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ 
ಎರಡು ಪಟ್ಟು ಹೆಚ್ಚು ಪ್ರೋಟೀನ್, ಫೈಬರ್, ಫಾಸ್ಫರಸ್ ಮತ್ತು
ಹೂಕ್ಕಿಂತ ಮೂರು ಪಟ್ಟು ಹೆಚ್ಚು ಖನಿಜಗಳು, ಜೊತೆಗೆ ಸಾಕಷ್ಟು 
ಕಬ್ಬಿಣ ಮತ್ತು ಕ್ಯಾಲ್ಸಿಯಂ ಇದೆ.

ಹೂಕೋಸು ಎಲೆಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಎರಡು ಪಟ್ಟು ಹೆಚ್ಚು ಪ್ರೋಟೀನ್, ಫೈಬರ್, ಫಾಸ್ಫರಸ್ ಮತ್ತು ಹೂಕ್ಕಿಂತ ಮೂರು ಪಟ್ಟು ಹೆಚ್ಚು ಖನಿಜಗಳು, ಜೊತೆಗೆ ಸಾಕಷ್ಟು ಕಬ್ಬಿಣ ಮತ್ತು ಕ್ಯಾಲ್ಸಿಯಂ ಇದೆ.

1 / 5
ಇವು ಮೂಳೆಗಳನ್ನು ಆರೋಗ್ಯವಾಗಿಡುವುದಲ್ಲದೆ ದೇಹದಲ್ಲಿ ರೋಗ 
ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ. ಇದಲ್ಲದೆ, 
ದೇಹದ ಜೀರ್ಣಕಾರಿ ಶಕ್ತಿಯನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು 
ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ 
ಅವು ಪ್ರಮುಖ ಪಾತ್ರವಹಿಸುತ್ತವೆ.

ಇವು ಮೂಳೆಗಳನ್ನು ಆರೋಗ್ಯವಾಗಿಡುವುದಲ್ಲದೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ. ಇದಲ್ಲದೆ, ದೇಹದ ಜೀರ್ಣಕಾರಿ ಶಕ್ತಿಯನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಅವು ಪ್ರಮುಖ ಪಾತ್ರವಹಿಸುತ್ತವೆ.

2 / 5
ಇಂಟರ್ನ್ಯಾಷನಲ್ ಜರ್ನಲ್ ಆಫ್ ಸೈಂಟಿಫಿಕ್ ಅಂಡ್ ಇಂಜಿನಿಯರಿಂಗ್
ರಿಸರ್ಚ್ ಪ್ರಕಾರ, ಹೂಕೋಸು ಎಲೆಗಳಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ ಎಂದು ಸಾಭೀತಾಗಿದೆ.

ಇಂಟರ್ನ್ಯಾಷನಲ್ ಜರ್ನಲ್ ಆಫ್ ಸೈಂಟಿಫಿಕ್ ಅಂಡ್ ಇಂಜಿನಿಯರಿಂಗ್ ರಿಸರ್ಚ್ ಪ್ರಕಾರ, ಹೂಕೋಸು ಎಲೆಗಳಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ ಎಂದು ಸಾಭೀತಾಗಿದೆ.

3 / 5
ಹೂಕೋಸು ಎಲೆಗಳು ಪ್ರೋಟೀನ್ ಮತ್ತು ಖನಿಜಗಳ ಉತ್ತಮ ಮೂಲವಾಗಿದ್ದು,
ಇದು ಮಕ್ಕಳ ಬೆಳವಣಿಗೆ ಸಹಕಾರಿಯಾಗಿದೆ.

ಹೂಕೋಸು ಎಲೆಗಳು ಪ್ರೋಟೀನ್ ಮತ್ತು ಖನಿಜಗಳ ಉತ್ತಮ ಮೂಲವಾಗಿದ್ದು, ಇದು ಮಕ್ಕಳ ಬೆಳವಣಿಗೆ ಸಹಕಾರಿಯಾಗಿದೆ.

4 / 5
ಮೂಳೆ ನೋವು, ಮೊಣಕಾಲು ನೋವು, ಆಸ್ಟಿಯೊಪೊರೋಸಿಸ್‌ನಿಂದ 
ಬಳಲುತ್ತಿರುವ ರೋಗಿಗಳಿಗೆ ಹೂಕೋಸು ಎಲೆಗಳ ಸೇವನೆಯು ತುಂಬಾ 
ಪ್ರಯೋಜನಕಾರಿ ಎನ್ನುತ್ತಾರೆ ತಜ್ಞರು.

ಮೂಳೆ ನೋವು, ಮೊಣಕಾಲು ನೋವು, ಆಸ್ಟಿಯೊಪೊರೋಸಿಸ್‌ನಿಂದ ಬಳಲುತ್ತಿರುವ ರೋಗಿಗಳಿಗೆ ಹೂಕೋಸು ಎಲೆಗಳ ಸೇವನೆಯು ತುಂಬಾ ಪ್ರಯೋಜನಕಾರಿ ಎನ್ನುತ್ತಾರೆ ತಜ್ಞರು.

5 / 5

Published On - 10:33 pm, Thu, 9 February 23

Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!