AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauliflower Leaves Benefits: ಹೂಕೋಸು ಎಲೆಗಳನ್ನು ನೀವು ಬಿಸಾಡುತ್ತೀರಾ? ಹಾಗಾದ್ರೆ ಇದನ್ನೊಮ್ಮೆ ಓದಿ

ಹೂಕೋಸು ಚಳಿಗಾಲದಲ್ಲಿ ಹೇರವಾಗಿ ಬೆಳೆಯಲಾಗುವ ತರಕಾರಿಯಾಗಿದೆ. ಹೂಕೋಸಿನಲ್ಲಿ ಎಷ್ಟು ಪೋಷಕಾಂಶಗಳಿವೆಯೋ ಅಷ್ಟೇ ಪೋಷಕಾಂಶ ಅದರ ಎಲೆಗಳಲ್ಲಿಯೂ ಇದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 09, 2023 | 10:34 PM

ಹೂಕೋಸು ಎಲೆಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ 
ಎರಡು ಪಟ್ಟು ಹೆಚ್ಚು ಪ್ರೋಟೀನ್, ಫೈಬರ್, ಫಾಸ್ಫರಸ್ ಮತ್ತು
ಹೂಕ್ಕಿಂತ ಮೂರು ಪಟ್ಟು ಹೆಚ್ಚು ಖನಿಜಗಳು, ಜೊತೆಗೆ ಸಾಕಷ್ಟು 
ಕಬ್ಬಿಣ ಮತ್ತು ಕ್ಯಾಲ್ಸಿಯಂ ಇದೆ.

ಹೂಕೋಸು ಎಲೆಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಎರಡು ಪಟ್ಟು ಹೆಚ್ಚು ಪ್ರೋಟೀನ್, ಫೈಬರ್, ಫಾಸ್ಫರಸ್ ಮತ್ತು ಹೂಕ್ಕಿಂತ ಮೂರು ಪಟ್ಟು ಹೆಚ್ಚು ಖನಿಜಗಳು, ಜೊತೆಗೆ ಸಾಕಷ್ಟು ಕಬ್ಬಿಣ ಮತ್ತು ಕ್ಯಾಲ್ಸಿಯಂ ಇದೆ.

1 / 5
ಇವು ಮೂಳೆಗಳನ್ನು ಆರೋಗ್ಯವಾಗಿಡುವುದಲ್ಲದೆ ದೇಹದಲ್ಲಿ ರೋಗ 
ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ. ಇದಲ್ಲದೆ, 
ದೇಹದ ಜೀರ್ಣಕಾರಿ ಶಕ್ತಿಯನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು 
ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ 
ಅವು ಪ್ರಮುಖ ಪಾತ್ರವಹಿಸುತ್ತವೆ.

ಇವು ಮೂಳೆಗಳನ್ನು ಆರೋಗ್ಯವಾಗಿಡುವುದಲ್ಲದೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ. ಇದಲ್ಲದೆ, ದೇಹದ ಜೀರ್ಣಕಾರಿ ಶಕ್ತಿಯನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಅವು ಪ್ರಮುಖ ಪಾತ್ರವಹಿಸುತ್ತವೆ.

2 / 5
ಇಂಟರ್ನ್ಯಾಷನಲ್ ಜರ್ನಲ್ ಆಫ್ ಸೈಂಟಿಫಿಕ್ ಅಂಡ್ ಇಂಜಿನಿಯರಿಂಗ್
ರಿಸರ್ಚ್ ಪ್ರಕಾರ, ಹೂಕೋಸು ಎಲೆಗಳಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ ಎಂದು ಸಾಭೀತಾಗಿದೆ.

ಇಂಟರ್ನ್ಯಾಷನಲ್ ಜರ್ನಲ್ ಆಫ್ ಸೈಂಟಿಫಿಕ್ ಅಂಡ್ ಇಂಜಿನಿಯರಿಂಗ್ ರಿಸರ್ಚ್ ಪ್ರಕಾರ, ಹೂಕೋಸು ಎಲೆಗಳಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ ಎಂದು ಸಾಭೀತಾಗಿದೆ.

3 / 5
ಹೂಕೋಸು ಎಲೆಗಳು ಪ್ರೋಟೀನ್ ಮತ್ತು ಖನಿಜಗಳ ಉತ್ತಮ ಮೂಲವಾಗಿದ್ದು,
ಇದು ಮಕ್ಕಳ ಬೆಳವಣಿಗೆ ಸಹಕಾರಿಯಾಗಿದೆ.

ಹೂಕೋಸು ಎಲೆಗಳು ಪ್ರೋಟೀನ್ ಮತ್ತು ಖನಿಜಗಳ ಉತ್ತಮ ಮೂಲವಾಗಿದ್ದು, ಇದು ಮಕ್ಕಳ ಬೆಳವಣಿಗೆ ಸಹಕಾರಿಯಾಗಿದೆ.

4 / 5
ಮೂಳೆ ನೋವು, ಮೊಣಕಾಲು ನೋವು, ಆಸ್ಟಿಯೊಪೊರೋಸಿಸ್‌ನಿಂದ 
ಬಳಲುತ್ತಿರುವ ರೋಗಿಗಳಿಗೆ ಹೂಕೋಸು ಎಲೆಗಳ ಸೇವನೆಯು ತುಂಬಾ 
ಪ್ರಯೋಜನಕಾರಿ ಎನ್ನುತ್ತಾರೆ ತಜ್ಞರು.

ಮೂಳೆ ನೋವು, ಮೊಣಕಾಲು ನೋವು, ಆಸ್ಟಿಯೊಪೊರೋಸಿಸ್‌ನಿಂದ ಬಳಲುತ್ತಿರುವ ರೋಗಿಗಳಿಗೆ ಹೂಕೋಸು ಎಲೆಗಳ ಸೇವನೆಯು ತುಂಬಾ ಪ್ರಯೋಜನಕಾರಿ ಎನ್ನುತ್ತಾರೆ ತಜ್ಞರು.

5 / 5

Published On - 10:33 pm, Thu, 9 February 23

Follow us
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು