ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ತಲಾಶ್, ಫೋಟೋಸ್ ನೋಡಿ
ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ಶನಿವಾರ ದಿಢೀರನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಧಿಕಾರಿಗಳು ಜೈಲಿನ ಎಲ್ಲ ಬ್ಯಾರಕ್ಗಳನ್ನು ತಪಾಸಣೆ ನಡೆಸಿದರು. ದಾಳಿ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ ಹಲವು ವಿಚಾರ ನಡೆಸಿದರು.

1 / 5

2 / 5

3 / 5

4 / 5

5 / 5
Follow Us



