Sign In

By signing in or creating an account, you agree with Associated Broadcasting Company's Terms & Conditions and Privacy Policy.

Army Chopper Crash: ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ; ಲಭ್ಯ ವಿವರಗಳು ಇಲ್ಲಿದೆ

Army Helicopter Crash in Ooty: ಸಿಡಿಎಸ್​ ಬಿಪಿನ್​ ರಾವತ್​ ಇದ್ದ IAF Mi-12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್​ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.

TV9 Web
| Updated By: ganapathi bhat

Updated on: Dec 08, 2021 | 2:35 PM

ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್​ವೊಂದು ತಮಿಳುನಾಡಿನ ಕುನ್ನೂರಿನಲ್ಲಿ ಪತನಗೊಂಡಿದೆ. ಅದರಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು 9 ಸಿಬ್ಬಂದಿ ಇದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್​ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಕೂಡ ಇದ್ದರು ಎಂದು ಹೇಳಲಾಗಿದೆ.

CDS Bipin Rawat travelling Army Helicopter Crash in Tamil Nadu Latest updates and Photos on here

1 / 6
ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿದೆ. ಸಿಡಿಎಸ್​ ಬಿಪಿನ್​ ರಾವತ್​ ಇದ್ದ IAF Mi-12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್​ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ. ಇನ್ನು ಹೆಲಿಕಾಪ್ಟರ್​ನಲ್ಲಿ 9 ಜನರಿದ್ದು, ಮೂವರನ್ನು ಈಗಾಗಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿದೆ. ಸಿಡಿಎಸ್​ ಬಿಪಿನ್​ ರಾವತ್​ ಇದ್ದ IAF Mi-12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್​ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ. ಇನ್ನು ಹೆಲಿಕಾಪ್ಟರ್​ನಲ್ಲಿ 9 ಜನರಿದ್ದು, ಮೂವರನ್ನು ಈಗಾಗಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

2 / 6
ವಾಯುಪಡೆಯ Mi-17V5 ಹೆಲಿಕಾಪ್ಟರ್ ಪತನ ಹಿನ್ನೆಲೆ, ಘಟನೆಯ ಬಗ್ಗೆ ಭಾರತೀಯ ವಾಯುಪಡೆ ತನಿಖೆಗೆ ಆದೇಶ ಮಾಡಿದೆ. ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ, ಈ ಮಧ್ಯೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಪ್ರಧಾನಿ ಮೋದಿ ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಹೆಲಿಕಾಪ್ಟರ್ ಪತನದ ಬಗ್ಗೆ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ.

ವಾಯುಪಡೆಯ Mi-17V5 ಹೆಲಿಕಾಪ್ಟರ್ ಪತನ ಹಿನ್ನೆಲೆ, ಘಟನೆಯ ಬಗ್ಗೆ ಭಾರತೀಯ ವಾಯುಪಡೆ ತನಿಖೆಗೆ ಆದೇಶ ಮಾಡಿದೆ. ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ, ಈ ಮಧ್ಯೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಪ್ರಧಾನಿ ಮೋದಿ ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಹೆಲಿಕಾಪ್ಟರ್ ಪತನದ ಬಗ್ಗೆ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ.

3 / 6
ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಇದೀಗ, ಬಿಪಿನ್ ರಾವತ್‌ರನ್ನು ಆಸ್ಪತ್ರೆಗೆ ಕರೆದೊಯ್ದಿರುವ ಬಗ್ಗೆ ಮಾಹಿತಿ ಲಭಿಸಿದೆ. ಬಿಪಿನ್ ರಾವತ್ ಸೇರಿದಂತೆ ನಾಲ್ವರು ಆಸ್ಪತ್ರೆಗೆ ದಾಖಲು ಆಗಿದ್ದಾರೆ, ನಾಲ್ವರು ಅಧಿಕಾರಿಗಳನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಇದೀಗ, ಬಿಪಿನ್ ರಾವತ್‌ರನ್ನು ಆಸ್ಪತ್ರೆಗೆ ಕರೆದೊಯ್ದಿರುವ ಬಗ್ಗೆ ಮಾಹಿತಿ ಲಭಿಸಿದೆ. ಬಿಪಿನ್ ರಾವತ್ ಸೇರಿದಂತೆ ನಾಲ್ವರು ಆಸ್ಪತ್ರೆಗೆ ದಾಖಲು ಆಗಿದ್ದಾರೆ, ನಾಲ್ವರು ಅಧಿಕಾರಿಗಳನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

4 / 6
ಕೊಯಂಬತ್ತೂರಿನ ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಕೊಯಂಬತ್ತೂರಿನ ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

5 / 6
ಸಿಕ್ಕ ನಾಲ್ಕು ಮೃತದೇಹದಲ್ಲಿ ಇಬ್ಬರು ಶೇ.80ರಷ್ಟು ಸುಟ್ಟುಹೋಗಿದ್ದಾರೆ. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಇನ್ನೂ ಹುಡುಕಾಟ ನಡೆಯುತ್ತಿದೆ. ಕೆಲವೇ ಕ್ಷಣಗಳಲ್ಲಿ ಘಟನೆಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅಧಿಕೃತ ಮಾಹಿತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಸಿಕ್ಕ ನಾಲ್ಕು ಮೃತದೇಹದಲ್ಲಿ ಇಬ್ಬರು ಶೇ.80ರಷ್ಟು ಸುಟ್ಟುಹೋಗಿದ್ದಾರೆ. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಇನ್ನೂ ಹುಡುಕಾಟ ನಡೆಯುತ್ತಿದೆ. ಕೆಲವೇ ಕ್ಷಣಗಳಲ್ಲಿ ಘಟನೆಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅಧಿಕೃತ ಮಾಹಿತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

6 / 6
Follow us
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು