AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಕಲ್ ಸೀರೆ, ಪೇಟ ತೊಟ್ಟು ಮಹಿಳಾ ಮಣಿಗಳಿಂದ ಬೈಕ್ ಱಲಿ, ಕನ್ನಡದಲ್ಲಿ ಶುಭ ಕೋರಿದ ಆರ್​ಸಿಬಿ ಆಟಗಾರರು!

ಬೆಂಗಳೂರು: ರಾಜ್ಯದೆಲ್ಲೆಡೆ 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದ್ರೆ ಕೊರೊನಾ ಹಿನ್ನೆಲೆಯಲ್ಲಿ ಎಲ್ಲೆಡೆ ಸರಳವಾಗಿ ಕನ್ನಡ ಹಬ್ಬವನ್ನ ಆಚರಿಸಲಾಗ್ತಿದೆ. ಹೀಗಾಗಿ ಕನ್ನಡಿಗರಿಗೆ ಆರ್​ಸಿಬಿ ಆಟಗಾರರು ಸಹ ಶುಭ ಕೋರಿದ್ದಾರೆ. ಕ್ಯಾಪ್ಟನ್ ವಿರಾಟ್ ಕೊಹ್ಲಿ, ಎಬಿಡಿ, ದೇವದತ್ ಪಡಿಕ್ಕಲ್ ಸೇರಿದಂತೆ ಆರ್​ಸಿಬಿ ಆಟಗಾರರೆಲ್ಲರೂ ಶುಭ ಕೋರಿದ್ದು ಕನ್ನಡಾಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ. ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! ??#PlayBold #IPL2020 #WeAreChallengers #Dream11IPL #ನಮ್ಮRCB pic.twitter.com/ypQE43l8kq — Royal Challengers Bangalore (@RCBTweets) November 1, 2020 […]

ಇಳಕಲ್ ಸೀರೆ, ಪೇಟ ತೊಟ್ಟು ಮಹಿಳಾ ಮಣಿಗಳಿಂದ ಬೈಕ್ ಱಲಿ, ಕನ್ನಡದಲ್ಲಿ ಶುಭ ಕೋರಿದ ಆರ್​ಸಿಬಿ ಆಟಗಾರರು!
ಆಯೇಷಾ ಬಾನು
| Edited By: |

Updated on:Nov 24, 2020 | 1:26 AM

Share

ಬೆಂಗಳೂರು: ರಾಜ್ಯದೆಲ್ಲೆಡೆ 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದ್ರೆ ಕೊರೊನಾ ಹಿನ್ನೆಲೆಯಲ್ಲಿ ಎಲ್ಲೆಡೆ ಸರಳವಾಗಿ ಕನ್ನಡ ಹಬ್ಬವನ್ನ ಆಚರಿಸಲಾಗ್ತಿದೆ. ಹೀಗಾಗಿ ಕನ್ನಡಿಗರಿಗೆ ಆರ್​ಸಿಬಿ ಆಟಗಾರರು ಸಹ ಶುಭ ಕೋರಿದ್ದಾರೆ. ಕ್ಯಾಪ್ಟನ್ ವಿರಾಟ್ ಕೊಹ್ಲಿ, ಎಬಿಡಿ, ದೇವದತ್ ಪಡಿಕ್ಕಲ್ ಸೇರಿದಂತೆ ಆರ್​ಸಿಬಿ ಆಟಗಾರರೆಲ್ಲರೂ ಶುಭ ಕೋರಿದ್ದು ಕನ್ನಡಾಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ.

ಮತ್ತೊಂದೆಡೆ ಗಣಿನಾಡು ಬಳ್ಳಾರಿಯ ಕೋಟೆ ಮೇಲೆ 65 ಅಡಿ ಉದ್ದದ ಕನ್ನಡ ಧ್ವಜವನ್ನ ಹಾರಿಸಲಾಯ್ತು. ನವಕರ್ನಾಟಕ ಯುವ ಶಕ್ತಿ ಸಂಘಟನೆಯವರು ಧ್ವಜಾರೋಹಣ ನೆರವೇರಿಸಿದ್ರು.

ಇನ್ನು ಕನ್ನಡದ ಬಾವುಟ ಹಿಡಿದು ಮಹಿಳೆಯರು ವಿಧಾನಸೌಧದಿಂದ ಎಂ.ಜಿ.ರಸ್ತೆಯ ಮ್ಯೂಸಿಯಂವರೆಗೆ ಬೈಕ್ ಱಲಿ ಮಾಡಿದ್ದಾರೆ. ಇಳಕಲ್ ಸೀರೆ, ಪೇಟಾ ತೊಟ್ಟು ನಾರಿಯರು ಬೈಕ್ ಚಲಾಯಿಸಿದ್ದಾರೆ.

Published On - 10:18 am, Sun, 1 November 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?