AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಕಲ್ ಸೀರೆ, ಪೇಟ ತೊಟ್ಟು ಮಹಿಳಾ ಮಣಿಗಳಿಂದ ಬೈಕ್ ಱಲಿ, ಕನ್ನಡದಲ್ಲಿ ಶುಭ ಕೋರಿದ ಆರ್​ಸಿಬಿ ಆಟಗಾರರು!

ಬೆಂಗಳೂರು: ರಾಜ್ಯದೆಲ್ಲೆಡೆ 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದ್ರೆ ಕೊರೊನಾ ಹಿನ್ನೆಲೆಯಲ್ಲಿ ಎಲ್ಲೆಡೆ ಸರಳವಾಗಿ ಕನ್ನಡ ಹಬ್ಬವನ್ನ ಆಚರಿಸಲಾಗ್ತಿದೆ. ಹೀಗಾಗಿ ಕನ್ನಡಿಗರಿಗೆ ಆರ್​ಸಿಬಿ ಆಟಗಾರರು ಸಹ ಶುಭ ಕೋರಿದ್ದಾರೆ. ಕ್ಯಾಪ್ಟನ್ ವಿರಾಟ್ ಕೊಹ್ಲಿ, ಎಬಿಡಿ, ದೇವದತ್ ಪಡಿಕ್ಕಲ್ ಸೇರಿದಂತೆ ಆರ್​ಸಿಬಿ ಆಟಗಾರರೆಲ್ಲರೂ ಶುಭ ಕೋರಿದ್ದು ಕನ್ನಡಾಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ. ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! ??#PlayBold #IPL2020 #WeAreChallengers #Dream11IPL #ನಮ್ಮRCB pic.twitter.com/ypQE43l8kq — Royal Challengers Bangalore (@RCBTweets) November 1, 2020 […]

ಇಳಕಲ್ ಸೀರೆ, ಪೇಟ ತೊಟ್ಟು ಮಹಿಳಾ ಮಣಿಗಳಿಂದ ಬೈಕ್ ಱಲಿ, ಕನ್ನಡದಲ್ಲಿ ಶುಭ ಕೋರಿದ ಆರ್​ಸಿಬಿ ಆಟಗಾರರು!
ಆಯೇಷಾ ಬಾನು
| Edited By: |

Updated on:Nov 24, 2020 | 1:26 AM

Share

ಬೆಂಗಳೂರು: ರಾಜ್ಯದೆಲ್ಲೆಡೆ 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದ್ರೆ ಕೊರೊನಾ ಹಿನ್ನೆಲೆಯಲ್ಲಿ ಎಲ್ಲೆಡೆ ಸರಳವಾಗಿ ಕನ್ನಡ ಹಬ್ಬವನ್ನ ಆಚರಿಸಲಾಗ್ತಿದೆ. ಹೀಗಾಗಿ ಕನ್ನಡಿಗರಿಗೆ ಆರ್​ಸಿಬಿ ಆಟಗಾರರು ಸಹ ಶುಭ ಕೋರಿದ್ದಾರೆ. ಕ್ಯಾಪ್ಟನ್ ವಿರಾಟ್ ಕೊಹ್ಲಿ, ಎಬಿಡಿ, ದೇವದತ್ ಪಡಿಕ್ಕಲ್ ಸೇರಿದಂತೆ ಆರ್​ಸಿಬಿ ಆಟಗಾರರೆಲ್ಲರೂ ಶುಭ ಕೋರಿದ್ದು ಕನ್ನಡಾಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ.

ಮತ್ತೊಂದೆಡೆ ಗಣಿನಾಡು ಬಳ್ಳಾರಿಯ ಕೋಟೆ ಮೇಲೆ 65 ಅಡಿ ಉದ್ದದ ಕನ್ನಡ ಧ್ವಜವನ್ನ ಹಾರಿಸಲಾಯ್ತು. ನವಕರ್ನಾಟಕ ಯುವ ಶಕ್ತಿ ಸಂಘಟನೆಯವರು ಧ್ವಜಾರೋಹಣ ನೆರವೇರಿಸಿದ್ರು.

ಇನ್ನು ಕನ್ನಡದ ಬಾವುಟ ಹಿಡಿದು ಮಹಿಳೆಯರು ವಿಧಾನಸೌಧದಿಂದ ಎಂ.ಜಿ.ರಸ್ತೆಯ ಮ್ಯೂಸಿಯಂವರೆಗೆ ಬೈಕ್ ಱಲಿ ಮಾಡಿದ್ದಾರೆ. ಇಳಕಲ್ ಸೀರೆ, ಪೇಟಾ ತೊಟ್ಟು ನಾರಿಯರು ಬೈಕ್ ಚಲಾಯಿಸಿದ್ದಾರೆ.

Published On - 10:18 am, Sun, 1 November 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!