AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಕಲ್ ಸೀರೆ, ಪೇಟ ತೊಟ್ಟು ಮಹಿಳಾ ಮಣಿಗಳಿಂದ ಬೈಕ್ ಱಲಿ, ಕನ್ನಡದಲ್ಲಿ ಶುಭ ಕೋರಿದ ಆರ್​ಸಿಬಿ ಆಟಗಾರರು!

ಬೆಂಗಳೂರು: ರಾಜ್ಯದೆಲ್ಲೆಡೆ 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದ್ರೆ ಕೊರೊನಾ ಹಿನ್ನೆಲೆಯಲ್ಲಿ ಎಲ್ಲೆಡೆ ಸರಳವಾಗಿ ಕನ್ನಡ ಹಬ್ಬವನ್ನ ಆಚರಿಸಲಾಗ್ತಿದೆ. ಹೀಗಾಗಿ ಕನ್ನಡಿಗರಿಗೆ ಆರ್​ಸಿಬಿ ಆಟಗಾರರು ಸಹ ಶುಭ ಕೋರಿದ್ದಾರೆ. ಕ್ಯಾಪ್ಟನ್ ವಿರಾಟ್ ಕೊಹ್ಲಿ, ಎಬಿಡಿ, ದೇವದತ್ ಪಡಿಕ್ಕಲ್ ಸೇರಿದಂತೆ ಆರ್​ಸಿಬಿ ಆಟಗಾರರೆಲ್ಲರೂ ಶುಭ ಕೋರಿದ್ದು ಕನ್ನಡಾಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ. ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! ??#PlayBold #IPL2020 #WeAreChallengers #Dream11IPL #ನಮ್ಮRCB pic.twitter.com/ypQE43l8kq — Royal Challengers Bangalore (@RCBTweets) November 1, 2020 […]

ಇಳಕಲ್ ಸೀರೆ, ಪೇಟ ತೊಟ್ಟು ಮಹಿಳಾ ಮಣಿಗಳಿಂದ ಬೈಕ್ ಱಲಿ, ಕನ್ನಡದಲ್ಲಿ ಶುಭ ಕೋರಿದ ಆರ್​ಸಿಬಿ ಆಟಗಾರರು!
ಆಯೇಷಾ ಬಾನು
| Edited By: |

Updated on:Nov 24, 2020 | 1:26 AM

Share

ಬೆಂಗಳೂರು: ರಾಜ್ಯದೆಲ್ಲೆಡೆ 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದ್ರೆ ಕೊರೊನಾ ಹಿನ್ನೆಲೆಯಲ್ಲಿ ಎಲ್ಲೆಡೆ ಸರಳವಾಗಿ ಕನ್ನಡ ಹಬ್ಬವನ್ನ ಆಚರಿಸಲಾಗ್ತಿದೆ. ಹೀಗಾಗಿ ಕನ್ನಡಿಗರಿಗೆ ಆರ್​ಸಿಬಿ ಆಟಗಾರರು ಸಹ ಶುಭ ಕೋರಿದ್ದಾರೆ. ಕ್ಯಾಪ್ಟನ್ ವಿರಾಟ್ ಕೊಹ್ಲಿ, ಎಬಿಡಿ, ದೇವದತ್ ಪಡಿಕ್ಕಲ್ ಸೇರಿದಂತೆ ಆರ್​ಸಿಬಿ ಆಟಗಾರರೆಲ್ಲರೂ ಶುಭ ಕೋರಿದ್ದು ಕನ್ನಡಾಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ.

ಮತ್ತೊಂದೆಡೆ ಗಣಿನಾಡು ಬಳ್ಳಾರಿಯ ಕೋಟೆ ಮೇಲೆ 65 ಅಡಿ ಉದ್ದದ ಕನ್ನಡ ಧ್ವಜವನ್ನ ಹಾರಿಸಲಾಯ್ತು. ನವಕರ್ನಾಟಕ ಯುವ ಶಕ್ತಿ ಸಂಘಟನೆಯವರು ಧ್ವಜಾರೋಹಣ ನೆರವೇರಿಸಿದ್ರು.

ಇನ್ನು ಕನ್ನಡದ ಬಾವುಟ ಹಿಡಿದು ಮಹಿಳೆಯರು ವಿಧಾನಸೌಧದಿಂದ ಎಂ.ಜಿ.ರಸ್ತೆಯ ಮ್ಯೂಸಿಯಂವರೆಗೆ ಬೈಕ್ ಱಲಿ ಮಾಡಿದ್ದಾರೆ. ಇಳಕಲ್ ಸೀರೆ, ಪೇಟಾ ತೊಟ್ಟು ನಾರಿಯರು ಬೈಕ್ ಚಲಾಯಿಸಿದ್ದಾರೆ.

Published On - 10:18 am, Sun, 1 November 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ