AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಕಲ್ ಸೀರೆ, ಪೇಟ ತೊಟ್ಟು ಮಹಿಳಾ ಮಣಿಗಳಿಂದ ಬೈಕ್ ಱಲಿ, ಕನ್ನಡದಲ್ಲಿ ಶುಭ ಕೋರಿದ ಆರ್​ಸಿಬಿ ಆಟಗಾರರು!

ಬೆಂಗಳೂರು: ರಾಜ್ಯದೆಲ್ಲೆಡೆ 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದ್ರೆ ಕೊರೊನಾ ಹಿನ್ನೆಲೆಯಲ್ಲಿ ಎಲ್ಲೆಡೆ ಸರಳವಾಗಿ ಕನ್ನಡ ಹಬ್ಬವನ್ನ ಆಚರಿಸಲಾಗ್ತಿದೆ. ಹೀಗಾಗಿ ಕನ್ನಡಿಗರಿಗೆ ಆರ್​ಸಿಬಿ ಆಟಗಾರರು ಸಹ ಶುಭ ಕೋರಿದ್ದಾರೆ. ಕ್ಯಾಪ್ಟನ್ ವಿರಾಟ್ ಕೊಹ್ಲಿ, ಎಬಿಡಿ, ದೇವದತ್ ಪಡಿಕ್ಕಲ್ ಸೇರಿದಂತೆ ಆರ್​ಸಿಬಿ ಆಟಗಾರರೆಲ್ಲರೂ ಶುಭ ಕೋರಿದ್ದು ಕನ್ನಡಾಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ. ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! ??#PlayBold #IPL2020 #WeAreChallengers #Dream11IPL #ನಮ್ಮRCB pic.twitter.com/ypQE43l8kq — Royal Challengers Bangalore (@RCBTweets) November 1, 2020 […]

ಇಳಕಲ್ ಸೀರೆ, ಪೇಟ ತೊಟ್ಟು ಮಹಿಳಾ ಮಣಿಗಳಿಂದ ಬೈಕ್ ಱಲಿ, ಕನ್ನಡದಲ್ಲಿ ಶುಭ ಕೋರಿದ ಆರ್​ಸಿಬಿ ಆಟಗಾರರು!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Nov 24, 2020 | 1:26 AM

Share

ಬೆಂಗಳೂರು: ರಾಜ್ಯದೆಲ್ಲೆಡೆ 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದ್ರೆ ಕೊರೊನಾ ಹಿನ್ನೆಲೆಯಲ್ಲಿ ಎಲ್ಲೆಡೆ ಸರಳವಾಗಿ ಕನ್ನಡ ಹಬ್ಬವನ್ನ ಆಚರಿಸಲಾಗ್ತಿದೆ. ಹೀಗಾಗಿ ಕನ್ನಡಿಗರಿಗೆ ಆರ್​ಸಿಬಿ ಆಟಗಾರರು ಸಹ ಶುಭ ಕೋರಿದ್ದಾರೆ. ಕ್ಯಾಪ್ಟನ್ ವಿರಾಟ್ ಕೊಹ್ಲಿ, ಎಬಿಡಿ, ದೇವದತ್ ಪಡಿಕ್ಕಲ್ ಸೇರಿದಂತೆ ಆರ್​ಸಿಬಿ ಆಟಗಾರರೆಲ್ಲರೂ ಶುಭ ಕೋರಿದ್ದು ಕನ್ನಡಾಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ.

ಮತ್ತೊಂದೆಡೆ ಗಣಿನಾಡು ಬಳ್ಳಾರಿಯ ಕೋಟೆ ಮೇಲೆ 65 ಅಡಿ ಉದ್ದದ ಕನ್ನಡ ಧ್ವಜವನ್ನ ಹಾರಿಸಲಾಯ್ತು. ನವಕರ್ನಾಟಕ ಯುವ ಶಕ್ತಿ ಸಂಘಟನೆಯವರು ಧ್ವಜಾರೋಹಣ ನೆರವೇರಿಸಿದ್ರು.

ಇನ್ನು ಕನ್ನಡದ ಬಾವುಟ ಹಿಡಿದು ಮಹಿಳೆಯರು ವಿಧಾನಸೌಧದಿಂದ ಎಂ.ಜಿ.ರಸ್ತೆಯ ಮ್ಯೂಸಿಯಂವರೆಗೆ ಬೈಕ್ ಱಲಿ ಮಾಡಿದ್ದಾರೆ. ಇಳಕಲ್ ಸೀರೆ, ಪೇಟಾ ತೊಟ್ಟು ನಾರಿಯರು ಬೈಕ್ ಚಲಾಯಿಸಿದ್ದಾರೆ.

Published On - 10:18 am, Sun, 1 November 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!