AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಕಾಮನ್​ವೆಲ್ತ್​ ಗೇಮ್ಸ್​ಗೆ ಹೊರಡುವ ಮುನ್ನ ಬೆಂಗಳೂರಿನಲ್ಲಿ ಪೂಜೆ ಸಲ್ಲಿಸಿದ ಭಾರತೀಯ ಹಾಕಿ ತಂಡ

Commonwealth Games 2022: . ಈ ಮೂಲಕ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದ್ದಾರೆ. ಅದರಂತೆ ಜುಲೈ 31 ರಂದು ಭಾರತ ತಂಡವು ಇಂಗ್ಲೆಂಡ್ ವಿರುದ್ದದ ಪಂದ್ಯದ ಮೂಲಕ ಕಾಮನ್​ವೆಲ್ತ್ ಗೇಮ್ಸ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Jul 23, 2022 | 11:09 AM

Share
ಜುಲೈ 28 ರಿಂದ ಆಗಸ್ಟ್ 8 ರವರೆಗೆ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ಗೆ ಭಾರತೀಯ ಹಾಕಿ ತಂಡ ಪ್ರಯಾಣ ಬೆಳೆಸಿದೆ. ಇದಕ್ಕೂ ಮುನ್ನ ಮೊದಲು ಭಾರತೀಯ ಪುರುಷರ ಹಾಕಿ ತಂಡವನ್ನು ವಿಶೇಷ ಸಂಭ್ರಮಾಚರಣೆಯ ಮೂಲಕ ಹುರಿದುಂಬಿಸಲಾಯಿತು.

ಜುಲೈ 28 ರಿಂದ ಆಗಸ್ಟ್ 8 ರವರೆಗೆ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ಗೆ ಭಾರತೀಯ ಹಾಕಿ ತಂಡ ಪ್ರಯಾಣ ಬೆಳೆಸಿದೆ. ಇದಕ್ಕೂ ಮುನ್ನ ಮೊದಲು ಭಾರತೀಯ ಪುರುಷರ ಹಾಕಿ ತಂಡವನ್ನು ವಿಶೇಷ ಸಂಭ್ರಮಾಚರಣೆಯ ಮೂಲಕ ಹುರಿದುಂಬಿಸಲಾಯಿತು.

1 / 6
ಬೆಂಗಳೂರಿಗೆ ಆಗಮಿಸಿದ ಭಾರತೀಯ ಹಾಕಿ ತಂಡವನ್ನು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI) ವಿಶೇಷವಾಗಿ ಬರಮಾಡಿಕೊಂಡರು. ಅಷ್ಟೇ ಅಲ್ಲದೆ ಆಟಗಾರರ ಫೋಟೋವನ್ನು ಒಳಗೊಂಡ ವಿಶೇಷ ಕೇಕ್​ ಅನ್ನು ಕಟ್ ಮಾಡುವ ಮೂಲಕ ಶುಭ ಹಾರೈಸಲಾಯಿತು.

ಬೆಂಗಳೂರಿಗೆ ಆಗಮಿಸಿದ ಭಾರತೀಯ ಹಾಕಿ ತಂಡವನ್ನು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI) ವಿಶೇಷವಾಗಿ ಬರಮಾಡಿಕೊಂಡರು. ಅಷ್ಟೇ ಅಲ್ಲದೆ ಆಟಗಾರರ ಫೋಟೋವನ್ನು ಒಳಗೊಂಡ ವಿಶೇಷ ಕೇಕ್​ ಅನ್ನು ಕಟ್ ಮಾಡುವ ಮೂಲಕ ಶುಭ ಹಾರೈಸಲಾಯಿತು.

2 / 6
ಇದೇ ವೇಳೆ ಆಟಗಾರರು ಬೆಂಗಳೂರಿನ ಸ್ಥಳೀಯ ದೇವಸ್ಥಾನಗಳಿಗೂ ತೆರಳಿ ಪೂಜೆ ಸಲ್ಲಿಸಿದ್ದು ವಿಶೇಷ. ಇದೀಗ ಟೀಮ್ ಇಂಡಿಯಾ ಹಾಕಿ ಆಟಗಾರರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರಿಂದಲೂ ಶುಭ ಹಾರೈಕೆಗಳು ಮೂಡಿಬರುತ್ತಿವೆ.

ಇದೇ ವೇಳೆ ಆಟಗಾರರು ಬೆಂಗಳೂರಿನ ಸ್ಥಳೀಯ ದೇವಸ್ಥಾನಗಳಿಗೂ ತೆರಳಿ ಪೂಜೆ ಸಲ್ಲಿಸಿದ್ದು ವಿಶೇಷ. ಇದೀಗ ಟೀಮ್ ಇಂಡಿಯಾ ಹಾಕಿ ಆಟಗಾರರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರಿಂದಲೂ ಶುಭ ಹಾರೈಕೆಗಳು ಮೂಡಿಬರುತ್ತಿವೆ.

3 / 6
ಕಳೆದ ವರ್ಷ ನಡೆದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕದೊಂದಿಗೆ ಹಿಂತಿರುಗಿದ್ದ ಭಾರತೀಯ ಹಾಕಿ ತಂಡವು ಈ ಬಾರಿ ಚಿನ್ನದ ಪದಕಕ್ಕೆ ಮುತ್ತಿಡುವ ವಿಶ್ವಾಸದಲ್ಲಿದ್ದಾರೆ.

ಕಳೆದ ವರ್ಷ ನಡೆದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕದೊಂದಿಗೆ ಹಿಂತಿರುಗಿದ್ದ ಭಾರತೀಯ ಹಾಕಿ ತಂಡವು ಈ ಬಾರಿ ಚಿನ್ನದ ಪದಕಕ್ಕೆ ಮುತ್ತಿಡುವ ವಿಶ್ವಾಸದಲ್ಲಿದ್ದಾರೆ.

4 / 6
ಈ ಮೂಲಕ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದ್ದಾರೆ. ಅದರಂತೆ ಜುಲೈ 31 ರಂದು ಭಾರತ ತಂಡವು ಇಂಗ್ಲೆಂಡ್ ವಿರುದ್ದದ ಪಂದ್ಯದ ಮೂಲಕ ಕಾಮನ್​ವೆಲ್ತ್ ಗೇಮ್ಸ್ ಅಭಿಯಾನ ಆರಂಭಿಸಲಿದೆ.

ಈ ಮೂಲಕ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದ್ದಾರೆ. ಅದರಂತೆ ಜುಲೈ 31 ರಂದು ಭಾರತ ತಂಡವು ಇಂಗ್ಲೆಂಡ್ ವಿರುದ್ದದ ಪಂದ್ಯದ ಮೂಲಕ ಕಾಮನ್​ವೆಲ್ತ್ ಗೇಮ್ಸ್ ಅಭಿಯಾನ ಆರಂಭಿಸಲಿದೆ.

5 / 6
ಭಾರತ ಹಾಕಿ ತಂಡ ಹೀಗಿದೆ: ಪಿಆರ್‌ ಶ್ರೀಜೇಶ್‌, ಕೃಷನ್‌ ಬಹದ್ದೂರ್‌, ಪಾಠಕ್‌ (ಗೋಲ್ ಕೀಪರ್ಸ್​), ವರುಣ್‌ ಕುಮಾರ್‌, ಸುರೇಂದರ್‌ ಕುಮಾರ್‌, ಹರ್ಮನ್‌ ಪ್ರೀತ್‌ ಸಿಂಗ್‌ (ಉಪನಾಯಕ), ಅಮಿತ್‌ ರೋಹಿದಾಸ್‌, ಜುಗರಾಜ್‌ ಸಿಂಗ್‌, ಜರ್ಮನ್‌ ಪ್ರೀತ್‌ ಸಿಂಗ್ (ಡಿಫೆಂಡರ್ಸ್​), ಮನ್‌ ಪ್ರೀತ್‌ ಸಿಂಗ್‌ (ನಾಯಕ), ಹಾರ್ದಿಕ್‌ ಸಿಂಗ್‌, ವಿವೇಕ್‌ ಸಾಗರ್‌ ಪ್ರಸಾದ್‌, ಶಂಶೇರ್‌ ಸಿಂಗ್‌, ಆಕಾಶ್‌ ದೀಪ್‌ ಸಿಂಗ್‌, ನೀಲಕಂಠ ಶರ್ಮ (ಮಿಡ್​ ಫೀಲ್ಡರ್ಸ್​), ಮಂದೀಪ್‌ ಸಿಂಗ್‌, ಗುಜರಾತ್‌ ಸಿಂಗ್‌, ಲಲಿತ್‌ ಕುಮಾರ್‌ ಉಪಾಧ್ಯಾಯ, ಅಭಿಷೇಕ್ (ಫಾವರ್ಡ್ಸ್​)

ಭಾರತ ಹಾಕಿ ತಂಡ ಹೀಗಿದೆ: ಪಿಆರ್‌ ಶ್ರೀಜೇಶ್‌, ಕೃಷನ್‌ ಬಹದ್ದೂರ್‌, ಪಾಠಕ್‌ (ಗೋಲ್ ಕೀಪರ್ಸ್​), ವರುಣ್‌ ಕುಮಾರ್‌, ಸುರೇಂದರ್‌ ಕುಮಾರ್‌, ಹರ್ಮನ್‌ ಪ್ರೀತ್‌ ಸಿಂಗ್‌ (ಉಪನಾಯಕ), ಅಮಿತ್‌ ರೋಹಿದಾಸ್‌, ಜುಗರಾಜ್‌ ಸಿಂಗ್‌, ಜರ್ಮನ್‌ ಪ್ರೀತ್‌ ಸಿಂಗ್ (ಡಿಫೆಂಡರ್ಸ್​), ಮನ್‌ ಪ್ರೀತ್‌ ಸಿಂಗ್‌ (ನಾಯಕ), ಹಾರ್ದಿಕ್‌ ಸಿಂಗ್‌, ವಿವೇಕ್‌ ಸಾಗರ್‌ ಪ್ರಸಾದ್‌, ಶಂಶೇರ್‌ ಸಿಂಗ್‌, ಆಕಾಶ್‌ ದೀಪ್‌ ಸಿಂಗ್‌, ನೀಲಕಂಠ ಶರ್ಮ (ಮಿಡ್​ ಫೀಲ್ಡರ್ಸ್​), ಮಂದೀಪ್‌ ಸಿಂಗ್‌, ಗುಜರಾತ್‌ ಸಿಂಗ್‌, ಲಲಿತ್‌ ಕುಮಾರ್‌ ಉಪಾಧ್ಯಾಯ, ಅಭಿಷೇಕ್ (ಫಾವರ್ಡ್ಸ್​)

6 / 6
Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್