AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಕಾಮನ್​ವೆಲ್ತ್​ ಗೇಮ್ಸ್​ಗೆ ಹೊರಡುವ ಮುನ್ನ ಬೆಂಗಳೂರಿನಲ್ಲಿ ಪೂಜೆ ಸಲ್ಲಿಸಿದ ಭಾರತೀಯ ಹಾಕಿ ತಂಡ

Commonwealth Games 2022: . ಈ ಮೂಲಕ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದ್ದಾರೆ. ಅದರಂತೆ ಜುಲೈ 31 ರಂದು ಭಾರತ ತಂಡವು ಇಂಗ್ಲೆಂಡ್ ವಿರುದ್ದದ ಪಂದ್ಯದ ಮೂಲಕ ಕಾಮನ್​ವೆಲ್ತ್ ಗೇಮ್ಸ್ ಅಭಿಯಾನ ಆರಂಭಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jul 23, 2022 | 11:09 AM

Share
ಜುಲೈ 28 ರಿಂದ ಆಗಸ್ಟ್ 8 ರವರೆಗೆ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ಗೆ ಭಾರತೀಯ ಹಾಕಿ ತಂಡ ಪ್ರಯಾಣ ಬೆಳೆಸಿದೆ. ಇದಕ್ಕೂ ಮುನ್ನ ಮೊದಲು ಭಾರತೀಯ ಪುರುಷರ ಹಾಕಿ ತಂಡವನ್ನು ವಿಶೇಷ ಸಂಭ್ರಮಾಚರಣೆಯ ಮೂಲಕ ಹುರಿದುಂಬಿಸಲಾಯಿತು.

ಜುಲೈ 28 ರಿಂದ ಆಗಸ್ಟ್ 8 ರವರೆಗೆ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ಗೆ ಭಾರತೀಯ ಹಾಕಿ ತಂಡ ಪ್ರಯಾಣ ಬೆಳೆಸಿದೆ. ಇದಕ್ಕೂ ಮುನ್ನ ಮೊದಲು ಭಾರತೀಯ ಪುರುಷರ ಹಾಕಿ ತಂಡವನ್ನು ವಿಶೇಷ ಸಂಭ್ರಮಾಚರಣೆಯ ಮೂಲಕ ಹುರಿದುಂಬಿಸಲಾಯಿತು.

1 / 6
ಬೆಂಗಳೂರಿಗೆ ಆಗಮಿಸಿದ ಭಾರತೀಯ ಹಾಕಿ ತಂಡವನ್ನು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI) ವಿಶೇಷವಾಗಿ ಬರಮಾಡಿಕೊಂಡರು. ಅಷ್ಟೇ ಅಲ್ಲದೆ ಆಟಗಾರರ ಫೋಟೋವನ್ನು ಒಳಗೊಂಡ ವಿಶೇಷ ಕೇಕ್​ ಅನ್ನು ಕಟ್ ಮಾಡುವ ಮೂಲಕ ಶುಭ ಹಾರೈಸಲಾಯಿತು.

ಬೆಂಗಳೂರಿಗೆ ಆಗಮಿಸಿದ ಭಾರತೀಯ ಹಾಕಿ ತಂಡವನ್ನು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI) ವಿಶೇಷವಾಗಿ ಬರಮಾಡಿಕೊಂಡರು. ಅಷ್ಟೇ ಅಲ್ಲದೆ ಆಟಗಾರರ ಫೋಟೋವನ್ನು ಒಳಗೊಂಡ ವಿಶೇಷ ಕೇಕ್​ ಅನ್ನು ಕಟ್ ಮಾಡುವ ಮೂಲಕ ಶುಭ ಹಾರೈಸಲಾಯಿತು.

2 / 6
ಇದೇ ವೇಳೆ ಆಟಗಾರರು ಬೆಂಗಳೂರಿನ ಸ್ಥಳೀಯ ದೇವಸ್ಥಾನಗಳಿಗೂ ತೆರಳಿ ಪೂಜೆ ಸಲ್ಲಿಸಿದ್ದು ವಿಶೇಷ. ಇದೀಗ ಟೀಮ್ ಇಂಡಿಯಾ ಹಾಕಿ ಆಟಗಾರರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರಿಂದಲೂ ಶುಭ ಹಾರೈಕೆಗಳು ಮೂಡಿಬರುತ್ತಿವೆ.

ಇದೇ ವೇಳೆ ಆಟಗಾರರು ಬೆಂಗಳೂರಿನ ಸ್ಥಳೀಯ ದೇವಸ್ಥಾನಗಳಿಗೂ ತೆರಳಿ ಪೂಜೆ ಸಲ್ಲಿಸಿದ್ದು ವಿಶೇಷ. ಇದೀಗ ಟೀಮ್ ಇಂಡಿಯಾ ಹಾಕಿ ಆಟಗಾರರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರಿಂದಲೂ ಶುಭ ಹಾರೈಕೆಗಳು ಮೂಡಿಬರುತ್ತಿವೆ.

3 / 6
ಕಳೆದ ವರ್ಷ ನಡೆದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕದೊಂದಿಗೆ ಹಿಂತಿರುಗಿದ್ದ ಭಾರತೀಯ ಹಾಕಿ ತಂಡವು ಈ ಬಾರಿ ಚಿನ್ನದ ಪದಕಕ್ಕೆ ಮುತ್ತಿಡುವ ವಿಶ್ವಾಸದಲ್ಲಿದ್ದಾರೆ.

ಕಳೆದ ವರ್ಷ ನಡೆದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕದೊಂದಿಗೆ ಹಿಂತಿರುಗಿದ್ದ ಭಾರತೀಯ ಹಾಕಿ ತಂಡವು ಈ ಬಾರಿ ಚಿನ್ನದ ಪದಕಕ್ಕೆ ಮುತ್ತಿಡುವ ವಿಶ್ವಾಸದಲ್ಲಿದ್ದಾರೆ.

4 / 6
ಈ ಮೂಲಕ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದ್ದಾರೆ. ಅದರಂತೆ ಜುಲೈ 31 ರಂದು ಭಾರತ ತಂಡವು ಇಂಗ್ಲೆಂಡ್ ವಿರುದ್ದದ ಪಂದ್ಯದ ಮೂಲಕ ಕಾಮನ್​ವೆಲ್ತ್ ಗೇಮ್ಸ್ ಅಭಿಯಾನ ಆರಂಭಿಸಲಿದೆ.

ಈ ಮೂಲಕ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದ್ದಾರೆ. ಅದರಂತೆ ಜುಲೈ 31 ರಂದು ಭಾರತ ತಂಡವು ಇಂಗ್ಲೆಂಡ್ ವಿರುದ್ದದ ಪಂದ್ಯದ ಮೂಲಕ ಕಾಮನ್​ವೆಲ್ತ್ ಗೇಮ್ಸ್ ಅಭಿಯಾನ ಆರಂಭಿಸಲಿದೆ.

5 / 6
ಭಾರತ ಹಾಕಿ ತಂಡ ಹೀಗಿದೆ: ಪಿಆರ್‌ ಶ್ರೀಜೇಶ್‌, ಕೃಷನ್‌ ಬಹದ್ದೂರ್‌, ಪಾಠಕ್‌ (ಗೋಲ್ ಕೀಪರ್ಸ್​), ವರುಣ್‌ ಕುಮಾರ್‌, ಸುರೇಂದರ್‌ ಕುಮಾರ್‌, ಹರ್ಮನ್‌ ಪ್ರೀತ್‌ ಸಿಂಗ್‌ (ಉಪನಾಯಕ), ಅಮಿತ್‌ ರೋಹಿದಾಸ್‌, ಜುಗರಾಜ್‌ ಸಿಂಗ್‌, ಜರ್ಮನ್‌ ಪ್ರೀತ್‌ ಸಿಂಗ್ (ಡಿಫೆಂಡರ್ಸ್​), ಮನ್‌ ಪ್ರೀತ್‌ ಸಿಂಗ್‌ (ನಾಯಕ), ಹಾರ್ದಿಕ್‌ ಸಿಂಗ್‌, ವಿವೇಕ್‌ ಸಾಗರ್‌ ಪ್ರಸಾದ್‌, ಶಂಶೇರ್‌ ಸಿಂಗ್‌, ಆಕಾಶ್‌ ದೀಪ್‌ ಸಿಂಗ್‌, ನೀಲಕಂಠ ಶರ್ಮ (ಮಿಡ್​ ಫೀಲ್ಡರ್ಸ್​), ಮಂದೀಪ್‌ ಸಿಂಗ್‌, ಗುಜರಾತ್‌ ಸಿಂಗ್‌, ಲಲಿತ್‌ ಕುಮಾರ್‌ ಉಪಾಧ್ಯಾಯ, ಅಭಿಷೇಕ್ (ಫಾವರ್ಡ್ಸ್​)

ಭಾರತ ಹಾಕಿ ತಂಡ ಹೀಗಿದೆ: ಪಿಆರ್‌ ಶ್ರೀಜೇಶ್‌, ಕೃಷನ್‌ ಬಹದ್ದೂರ್‌, ಪಾಠಕ್‌ (ಗೋಲ್ ಕೀಪರ್ಸ್​), ವರುಣ್‌ ಕುಮಾರ್‌, ಸುರೇಂದರ್‌ ಕುಮಾರ್‌, ಹರ್ಮನ್‌ ಪ್ರೀತ್‌ ಸಿಂಗ್‌ (ಉಪನಾಯಕ), ಅಮಿತ್‌ ರೋಹಿದಾಸ್‌, ಜುಗರಾಜ್‌ ಸಿಂಗ್‌, ಜರ್ಮನ್‌ ಪ್ರೀತ್‌ ಸಿಂಗ್ (ಡಿಫೆಂಡರ್ಸ್​), ಮನ್‌ ಪ್ರೀತ್‌ ಸಿಂಗ್‌ (ನಾಯಕ), ಹಾರ್ದಿಕ್‌ ಸಿಂಗ್‌, ವಿವೇಕ್‌ ಸಾಗರ್‌ ಪ್ರಸಾದ್‌, ಶಂಶೇರ್‌ ಸಿಂಗ್‌, ಆಕಾಶ್‌ ದೀಪ್‌ ಸಿಂಗ್‌, ನೀಲಕಂಠ ಶರ್ಮ (ಮಿಡ್​ ಫೀಲ್ಡರ್ಸ್​), ಮಂದೀಪ್‌ ಸಿಂಗ್‌, ಗುಜರಾತ್‌ ಸಿಂಗ್‌, ಲಲಿತ್‌ ಕುಮಾರ್‌ ಉಪಾಧ್ಯಾಯ, ಅಭಿಷೇಕ್ (ಫಾವರ್ಡ್ಸ್​)

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!