AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಕಾಮನ್​ವೆಲ್ತ್​ ಗೇಮ್ಸ್​ಗೆ ಹೊರಡುವ ಮುನ್ನ ಬೆಂಗಳೂರಿನಲ್ಲಿ ಪೂಜೆ ಸಲ್ಲಿಸಿದ ಭಾರತೀಯ ಹಾಕಿ ತಂಡ

Commonwealth Games 2022: . ಈ ಮೂಲಕ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದ್ದಾರೆ. ಅದರಂತೆ ಜುಲೈ 31 ರಂದು ಭಾರತ ತಂಡವು ಇಂಗ್ಲೆಂಡ್ ವಿರುದ್ದದ ಪಂದ್ಯದ ಮೂಲಕ ಕಾಮನ್​ವೆಲ್ತ್ ಗೇಮ್ಸ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Jul 23, 2022 | 11:09 AM

Share
ಜುಲೈ 28 ರಿಂದ ಆಗಸ್ಟ್ 8 ರವರೆಗೆ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ಗೆ ಭಾರತೀಯ ಹಾಕಿ ತಂಡ ಪ್ರಯಾಣ ಬೆಳೆಸಿದೆ. ಇದಕ್ಕೂ ಮುನ್ನ ಮೊದಲು ಭಾರತೀಯ ಪುರುಷರ ಹಾಕಿ ತಂಡವನ್ನು ವಿಶೇಷ ಸಂಭ್ರಮಾಚರಣೆಯ ಮೂಲಕ ಹುರಿದುಂಬಿಸಲಾಯಿತು.

ಜುಲೈ 28 ರಿಂದ ಆಗಸ್ಟ್ 8 ರವರೆಗೆ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ಗೆ ಭಾರತೀಯ ಹಾಕಿ ತಂಡ ಪ್ರಯಾಣ ಬೆಳೆಸಿದೆ. ಇದಕ್ಕೂ ಮುನ್ನ ಮೊದಲು ಭಾರತೀಯ ಪುರುಷರ ಹಾಕಿ ತಂಡವನ್ನು ವಿಶೇಷ ಸಂಭ್ರಮಾಚರಣೆಯ ಮೂಲಕ ಹುರಿದುಂಬಿಸಲಾಯಿತು.

1 / 6
ಬೆಂಗಳೂರಿಗೆ ಆಗಮಿಸಿದ ಭಾರತೀಯ ಹಾಕಿ ತಂಡವನ್ನು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI) ವಿಶೇಷವಾಗಿ ಬರಮಾಡಿಕೊಂಡರು. ಅಷ್ಟೇ ಅಲ್ಲದೆ ಆಟಗಾರರ ಫೋಟೋವನ್ನು ಒಳಗೊಂಡ ವಿಶೇಷ ಕೇಕ್​ ಅನ್ನು ಕಟ್ ಮಾಡುವ ಮೂಲಕ ಶುಭ ಹಾರೈಸಲಾಯಿತು.

ಬೆಂಗಳೂರಿಗೆ ಆಗಮಿಸಿದ ಭಾರತೀಯ ಹಾಕಿ ತಂಡವನ್ನು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI) ವಿಶೇಷವಾಗಿ ಬರಮಾಡಿಕೊಂಡರು. ಅಷ್ಟೇ ಅಲ್ಲದೆ ಆಟಗಾರರ ಫೋಟೋವನ್ನು ಒಳಗೊಂಡ ವಿಶೇಷ ಕೇಕ್​ ಅನ್ನು ಕಟ್ ಮಾಡುವ ಮೂಲಕ ಶುಭ ಹಾರೈಸಲಾಯಿತು.

2 / 6
ಇದೇ ವೇಳೆ ಆಟಗಾರರು ಬೆಂಗಳೂರಿನ ಸ್ಥಳೀಯ ದೇವಸ್ಥಾನಗಳಿಗೂ ತೆರಳಿ ಪೂಜೆ ಸಲ್ಲಿಸಿದ್ದು ವಿಶೇಷ. ಇದೀಗ ಟೀಮ್ ಇಂಡಿಯಾ ಹಾಕಿ ಆಟಗಾರರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರಿಂದಲೂ ಶುಭ ಹಾರೈಕೆಗಳು ಮೂಡಿಬರುತ್ತಿವೆ.

ಇದೇ ವೇಳೆ ಆಟಗಾರರು ಬೆಂಗಳೂರಿನ ಸ್ಥಳೀಯ ದೇವಸ್ಥಾನಗಳಿಗೂ ತೆರಳಿ ಪೂಜೆ ಸಲ್ಲಿಸಿದ್ದು ವಿಶೇಷ. ಇದೀಗ ಟೀಮ್ ಇಂಡಿಯಾ ಹಾಕಿ ಆಟಗಾರರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರಿಂದಲೂ ಶುಭ ಹಾರೈಕೆಗಳು ಮೂಡಿಬರುತ್ತಿವೆ.

3 / 6
ಕಳೆದ ವರ್ಷ ನಡೆದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕದೊಂದಿಗೆ ಹಿಂತಿರುಗಿದ್ದ ಭಾರತೀಯ ಹಾಕಿ ತಂಡವು ಈ ಬಾರಿ ಚಿನ್ನದ ಪದಕಕ್ಕೆ ಮುತ್ತಿಡುವ ವಿಶ್ವಾಸದಲ್ಲಿದ್ದಾರೆ.

ಕಳೆದ ವರ್ಷ ನಡೆದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕದೊಂದಿಗೆ ಹಿಂತಿರುಗಿದ್ದ ಭಾರತೀಯ ಹಾಕಿ ತಂಡವು ಈ ಬಾರಿ ಚಿನ್ನದ ಪದಕಕ್ಕೆ ಮುತ್ತಿಡುವ ವಿಶ್ವಾಸದಲ್ಲಿದ್ದಾರೆ.

4 / 6
ಈ ಮೂಲಕ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದ್ದಾರೆ. ಅದರಂತೆ ಜುಲೈ 31 ರಂದು ಭಾರತ ತಂಡವು ಇಂಗ್ಲೆಂಡ್ ವಿರುದ್ದದ ಪಂದ್ಯದ ಮೂಲಕ ಕಾಮನ್​ವೆಲ್ತ್ ಗೇಮ್ಸ್ ಅಭಿಯಾನ ಆರಂಭಿಸಲಿದೆ.

ಈ ಮೂಲಕ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದ್ದಾರೆ. ಅದರಂತೆ ಜುಲೈ 31 ರಂದು ಭಾರತ ತಂಡವು ಇಂಗ್ಲೆಂಡ್ ವಿರುದ್ದದ ಪಂದ್ಯದ ಮೂಲಕ ಕಾಮನ್​ವೆಲ್ತ್ ಗೇಮ್ಸ್ ಅಭಿಯಾನ ಆರಂಭಿಸಲಿದೆ.

5 / 6
ಭಾರತ ಹಾಕಿ ತಂಡ ಹೀಗಿದೆ: ಪಿಆರ್‌ ಶ್ರೀಜೇಶ್‌, ಕೃಷನ್‌ ಬಹದ್ದೂರ್‌, ಪಾಠಕ್‌ (ಗೋಲ್ ಕೀಪರ್ಸ್​), ವರುಣ್‌ ಕುಮಾರ್‌, ಸುರೇಂದರ್‌ ಕುಮಾರ್‌, ಹರ್ಮನ್‌ ಪ್ರೀತ್‌ ಸಿಂಗ್‌ (ಉಪನಾಯಕ), ಅಮಿತ್‌ ರೋಹಿದಾಸ್‌, ಜುಗರಾಜ್‌ ಸಿಂಗ್‌, ಜರ್ಮನ್‌ ಪ್ರೀತ್‌ ಸಿಂಗ್ (ಡಿಫೆಂಡರ್ಸ್​), ಮನ್‌ ಪ್ರೀತ್‌ ಸಿಂಗ್‌ (ನಾಯಕ), ಹಾರ್ದಿಕ್‌ ಸಿಂಗ್‌, ವಿವೇಕ್‌ ಸಾಗರ್‌ ಪ್ರಸಾದ್‌, ಶಂಶೇರ್‌ ಸಿಂಗ್‌, ಆಕಾಶ್‌ ದೀಪ್‌ ಸಿಂಗ್‌, ನೀಲಕಂಠ ಶರ್ಮ (ಮಿಡ್​ ಫೀಲ್ಡರ್ಸ್​), ಮಂದೀಪ್‌ ಸಿಂಗ್‌, ಗುಜರಾತ್‌ ಸಿಂಗ್‌, ಲಲಿತ್‌ ಕುಮಾರ್‌ ಉಪಾಧ್ಯಾಯ, ಅಭಿಷೇಕ್ (ಫಾವರ್ಡ್ಸ್​)

ಭಾರತ ಹಾಕಿ ತಂಡ ಹೀಗಿದೆ: ಪಿಆರ್‌ ಶ್ರೀಜೇಶ್‌, ಕೃಷನ್‌ ಬಹದ್ದೂರ್‌, ಪಾಠಕ್‌ (ಗೋಲ್ ಕೀಪರ್ಸ್​), ವರುಣ್‌ ಕುಮಾರ್‌, ಸುರೇಂದರ್‌ ಕುಮಾರ್‌, ಹರ್ಮನ್‌ ಪ್ರೀತ್‌ ಸಿಂಗ್‌ (ಉಪನಾಯಕ), ಅಮಿತ್‌ ರೋಹಿದಾಸ್‌, ಜುಗರಾಜ್‌ ಸಿಂಗ್‌, ಜರ್ಮನ್‌ ಪ್ರೀತ್‌ ಸಿಂಗ್ (ಡಿಫೆಂಡರ್ಸ್​), ಮನ್‌ ಪ್ರೀತ್‌ ಸಿಂಗ್‌ (ನಾಯಕ), ಹಾರ್ದಿಕ್‌ ಸಿಂಗ್‌, ವಿವೇಕ್‌ ಸಾಗರ್‌ ಪ್ರಸಾದ್‌, ಶಂಶೇರ್‌ ಸಿಂಗ್‌, ಆಕಾಶ್‌ ದೀಪ್‌ ಸಿಂಗ್‌, ನೀಲಕಂಠ ಶರ್ಮ (ಮಿಡ್​ ಫೀಲ್ಡರ್ಸ್​), ಮಂದೀಪ್‌ ಸಿಂಗ್‌, ಗುಜರಾತ್‌ ಸಿಂಗ್‌, ಲಲಿತ್‌ ಕುಮಾರ್‌ ಉಪಾಧ್ಯಾಯ, ಅಭಿಷೇಕ್ (ಫಾವರ್ಡ್ಸ್​)

6 / 6
Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!