AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲೆಬ್ರಿಟಿಗಳ ಸಂಕ್ರಾಂತಿ ಹೇಗಿತ್ತು: ಇಲ್ಲಿದೆ ಚಿತ್ರಗುಚ್ಛ

Celebrity Sankranthi: ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಅದ್ಧೂರಿಯಾಗಿ, ಸಂತಸದಿಂದ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಇಲ್ಲಿವೆ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Jan 15, 2024 | 8:48 PM

Share
ನಟ ಯಶ್ ಹಾಗೂ ರಾಧಿಕಾ ಪಂಡಿತ್ ಮಕ್ಕಳೊಡನೆ ಸಖತ್ ಆಗಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಯಶ್ ಹಾಗೂ ಮಕ್ಕಳು ಗಾಳಿಪಟ ಸಹ ಹಾರಿಸಿದ್ದಾರೆ.

ನಟ ಯಶ್ ಹಾಗೂ ರಾಧಿಕಾ ಪಂಡಿತ್ ಮಕ್ಕಳೊಡನೆ ಸಖತ್ ಆಗಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಯಶ್ ಹಾಗೂ ಮಕ್ಕಳು ಗಾಳಿಪಟ ಸಹ ಹಾರಿಸಿದ್ದಾರೆ.

1 / 7
ನಟಿ ಸಮಂತಾ ಸಹ ಖುಷಿಯಿಂದ ಸಂಕ್ರಾಂತಿ ಆಚರಿಸಿದ್ದು, ತಾರಸಿ ಮೇಲೆ ಗಾಳಿಪಟ ಹಾರಿಸಿ ಸಂಭ್ರಮಿಸಿದ್ದಾರೆ. ಮನೆ ಮುಂದೆ ಹಾಕಿರುವ ರಂಗೋಲಿ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

ನಟಿ ಸಮಂತಾ ಸಹ ಖುಷಿಯಿಂದ ಸಂಕ್ರಾಂತಿ ಆಚರಿಸಿದ್ದು, ತಾರಸಿ ಮೇಲೆ ಗಾಳಿಪಟ ಹಾರಿಸಿ ಸಂಭ್ರಮಿಸಿದ್ದಾರೆ. ಮನೆ ಮುಂದೆ ಹಾಕಿರುವ ರಂಗೋಲಿ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

2 / 7
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಸಹ ತಮ್ಮ ತಂದೆ ಹಾಗೂ ಮಗನೊಟ್ಟಿಗೆ ಸಾಂಪ್ರದಾಯಿಕವಾಗಿ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ.

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಸಹ ತಮ್ಮ ತಂದೆ ಹಾಗೂ ಮಗನೊಟ್ಟಿಗೆ ಸಾಂಪ್ರದಾಯಿಕವಾಗಿ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ.

3 / 7
ನಟಿ, ಸಂಸದೆ ಸುಮಲತಾ ಸಹ ಮನೆಯಲ್ಲಿ ಸರಳವಾಗಿ, ಸಂಪ್ರದಾಯಬದ್ಧವಾಗಿ ಸಂಕ್ರಾಂತಿ ಆಚರಿಸಿದ್ದಾರೆ. ಹಲವು ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

ನಟಿ, ಸಂಸದೆ ಸುಮಲತಾ ಸಹ ಮನೆಯಲ್ಲಿ ಸರಳವಾಗಿ, ಸಂಪ್ರದಾಯಬದ್ಧವಾಗಿ ಸಂಕ್ರಾಂತಿ ಆಚರಿಸಿದ್ದಾರೆ. ಹಲವು ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

4 / 7
ಕಾಟೇರ ಸಿನಿಮಾದ ನಾಯಕಿ ಆರಾಧನ ಸಹ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿ, ಕುಟುಂಬದ ಚಿತ್ರವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕಾಟೇರ ಸಿನಿಮಾದ ನಾಯಕಿ ಆರಾಧನ ಸಹ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿ, ಕುಟುಂಬದ ಚಿತ್ರವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 7
ತಮಿಳಿನ ನಟ ಧನುಶ್ ತಮ್ಮ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿದ್ದಾರೆ. ಮಕ್ಕಳು ಹಾಗೂ ತಂದೆ ತಾಯಿಯೊಟ್ಟಿಗಿನ ಚಿತ್ರ ಹಂಚಿಕೊಂಡಿದ್ದಾರೆ.

ತಮಿಳಿನ ನಟ ಧನುಶ್ ತಮ್ಮ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿದ್ದಾರೆ. ಮಕ್ಕಳು ಹಾಗೂ ತಂದೆ ತಾಯಿಯೊಟ್ಟಿಗಿನ ಚಿತ್ರ ಹಂಚಿಕೊಂಡಿದ್ದಾರೆ.

6 / 7
ತೆಲುಗು ನಟ ವಿಜಯ್ ದೇವರಕೊಂಡ ತಮ್ಮ ಕುಟುಂಬ ಸದಸ್ಯರೊಟ್ಟಿಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ. ವಿನಯ್ ಸಹೋದರ ಆನಂದ್ ಸಹ ಚಿತ್ರದಲ್ಲಿದ್ದಾರೆ.

ತೆಲುಗು ನಟ ವಿಜಯ್ ದೇವರಕೊಂಡ ತಮ್ಮ ಕುಟುಂಬ ಸದಸ್ಯರೊಟ್ಟಿಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ. ವಿನಯ್ ಸಹೋದರ ಆನಂದ್ ಸಹ ಚಿತ್ರದಲ್ಲಿದ್ದಾರೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್