ಸೆಲೆಬ್ರಿಟಿಗಳ ಸಂಕ್ರಾಂತಿ ಹೇಗಿತ್ತು: ಇಲ್ಲಿದೆ ಚಿತ್ರಗುಚ್ಛ

Celebrity Sankranthi: ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಅದ್ಧೂರಿಯಾಗಿ, ಸಂತಸದಿಂದ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಇಲ್ಲಿವೆ ಕೆಲವು ಚಿತ್ರಗಳು.

|

Updated on: Jan 15, 2024 | 8:48 PM

ನಟ ಯಶ್ ಹಾಗೂ ರಾಧಿಕಾ ಪಂಡಿತ್ ಮಕ್ಕಳೊಡನೆ ಸಖತ್ ಆಗಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಯಶ್ ಹಾಗೂ ಮಕ್ಕಳು ಗಾಳಿಪಟ ಸಹ ಹಾರಿಸಿದ್ದಾರೆ.

ನಟ ಯಶ್ ಹಾಗೂ ರಾಧಿಕಾ ಪಂಡಿತ್ ಮಕ್ಕಳೊಡನೆ ಸಖತ್ ಆಗಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಯಶ್ ಹಾಗೂ ಮಕ್ಕಳು ಗಾಳಿಪಟ ಸಹ ಹಾರಿಸಿದ್ದಾರೆ.

1 / 7
ನಟಿ ಸಮಂತಾ ಸಹ ಖುಷಿಯಿಂದ ಸಂಕ್ರಾಂತಿ ಆಚರಿಸಿದ್ದು, ತಾರಸಿ ಮೇಲೆ ಗಾಳಿಪಟ ಹಾರಿಸಿ ಸಂಭ್ರಮಿಸಿದ್ದಾರೆ. ಮನೆ ಮುಂದೆ ಹಾಕಿರುವ ರಂಗೋಲಿ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

ನಟಿ ಸಮಂತಾ ಸಹ ಖುಷಿಯಿಂದ ಸಂಕ್ರಾಂತಿ ಆಚರಿಸಿದ್ದು, ತಾರಸಿ ಮೇಲೆ ಗಾಳಿಪಟ ಹಾರಿಸಿ ಸಂಭ್ರಮಿಸಿದ್ದಾರೆ. ಮನೆ ಮುಂದೆ ಹಾಕಿರುವ ರಂಗೋಲಿ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

2 / 7
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಸಹ ತಮ್ಮ ತಂದೆ ಹಾಗೂ ಮಗನೊಟ್ಟಿಗೆ ಸಾಂಪ್ರದಾಯಿಕವಾಗಿ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ.

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಸಹ ತಮ್ಮ ತಂದೆ ಹಾಗೂ ಮಗನೊಟ್ಟಿಗೆ ಸಾಂಪ್ರದಾಯಿಕವಾಗಿ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ.

3 / 7
ನಟಿ, ಸಂಸದೆ ಸುಮಲತಾ ಸಹ ಮನೆಯಲ್ಲಿ ಸರಳವಾಗಿ, ಸಂಪ್ರದಾಯಬದ್ಧವಾಗಿ ಸಂಕ್ರಾಂತಿ ಆಚರಿಸಿದ್ದಾರೆ. ಹಲವು ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

ನಟಿ, ಸಂಸದೆ ಸುಮಲತಾ ಸಹ ಮನೆಯಲ್ಲಿ ಸರಳವಾಗಿ, ಸಂಪ್ರದಾಯಬದ್ಧವಾಗಿ ಸಂಕ್ರಾಂತಿ ಆಚರಿಸಿದ್ದಾರೆ. ಹಲವು ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

4 / 7
ಕಾಟೇರ ಸಿನಿಮಾದ ನಾಯಕಿ ಆರಾಧನ ಸಹ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿ, ಕುಟುಂಬದ ಚಿತ್ರವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕಾಟೇರ ಸಿನಿಮಾದ ನಾಯಕಿ ಆರಾಧನ ಸಹ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿ, ಕುಟುಂಬದ ಚಿತ್ರವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 7
ತಮಿಳಿನ ನಟ ಧನುಶ್ ತಮ್ಮ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿದ್ದಾರೆ. ಮಕ್ಕಳು ಹಾಗೂ ತಂದೆ ತಾಯಿಯೊಟ್ಟಿಗಿನ ಚಿತ್ರ ಹಂಚಿಕೊಂಡಿದ್ದಾರೆ.

ತಮಿಳಿನ ನಟ ಧನುಶ್ ತಮ್ಮ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿದ್ದಾರೆ. ಮಕ್ಕಳು ಹಾಗೂ ತಂದೆ ತಾಯಿಯೊಟ್ಟಿಗಿನ ಚಿತ್ರ ಹಂಚಿಕೊಂಡಿದ್ದಾರೆ.

6 / 7
ತೆಲುಗು ನಟ ವಿಜಯ್ ದೇವರಕೊಂಡ ತಮ್ಮ ಕುಟುಂಬ ಸದಸ್ಯರೊಟ್ಟಿಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ. ವಿನಯ್ ಸಹೋದರ ಆನಂದ್ ಸಹ ಚಿತ್ರದಲ್ಲಿದ್ದಾರೆ.

ತೆಲುಗು ನಟ ವಿಜಯ್ ದೇವರಕೊಂಡ ತಮ್ಮ ಕುಟುಂಬ ಸದಸ್ಯರೊಟ್ಟಿಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ. ವಿನಯ್ ಸಹೋದರ ಆನಂದ್ ಸಹ ಚಿತ್ರದಲ್ಲಿದ್ದಾರೆ.

7 / 7
Follow us
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ