AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲೆಬ್ರಿಟಿಗಳ ಸಂಕ್ರಾಂತಿ ಹೇಗಿತ್ತು: ಇಲ್ಲಿದೆ ಚಿತ್ರಗುಚ್ಛ

Celebrity Sankranthi: ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಅದ್ಧೂರಿಯಾಗಿ, ಸಂತಸದಿಂದ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಇಲ್ಲಿವೆ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Jan 15, 2024 | 8:48 PM

Share
ನಟ ಯಶ್ ಹಾಗೂ ರಾಧಿಕಾ ಪಂಡಿತ್ ಮಕ್ಕಳೊಡನೆ ಸಖತ್ ಆಗಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಯಶ್ ಹಾಗೂ ಮಕ್ಕಳು ಗಾಳಿಪಟ ಸಹ ಹಾರಿಸಿದ್ದಾರೆ.

ನಟ ಯಶ್ ಹಾಗೂ ರಾಧಿಕಾ ಪಂಡಿತ್ ಮಕ್ಕಳೊಡನೆ ಸಖತ್ ಆಗಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಯಶ್ ಹಾಗೂ ಮಕ್ಕಳು ಗಾಳಿಪಟ ಸಹ ಹಾರಿಸಿದ್ದಾರೆ.

1 / 7
ನಟಿ ಸಮಂತಾ ಸಹ ಖುಷಿಯಿಂದ ಸಂಕ್ರಾಂತಿ ಆಚರಿಸಿದ್ದು, ತಾರಸಿ ಮೇಲೆ ಗಾಳಿಪಟ ಹಾರಿಸಿ ಸಂಭ್ರಮಿಸಿದ್ದಾರೆ. ಮನೆ ಮುಂದೆ ಹಾಕಿರುವ ರಂಗೋಲಿ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

ನಟಿ ಸಮಂತಾ ಸಹ ಖುಷಿಯಿಂದ ಸಂಕ್ರಾಂತಿ ಆಚರಿಸಿದ್ದು, ತಾರಸಿ ಮೇಲೆ ಗಾಳಿಪಟ ಹಾರಿಸಿ ಸಂಭ್ರಮಿಸಿದ್ದಾರೆ. ಮನೆ ಮುಂದೆ ಹಾಕಿರುವ ರಂಗೋಲಿ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

2 / 7
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಸಹ ತಮ್ಮ ತಂದೆ ಹಾಗೂ ಮಗನೊಟ್ಟಿಗೆ ಸಾಂಪ್ರದಾಯಿಕವಾಗಿ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ.

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಸಹ ತಮ್ಮ ತಂದೆ ಹಾಗೂ ಮಗನೊಟ್ಟಿಗೆ ಸಾಂಪ್ರದಾಯಿಕವಾಗಿ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ.

3 / 7
ನಟಿ, ಸಂಸದೆ ಸುಮಲತಾ ಸಹ ಮನೆಯಲ್ಲಿ ಸರಳವಾಗಿ, ಸಂಪ್ರದಾಯಬದ್ಧವಾಗಿ ಸಂಕ್ರಾಂತಿ ಆಚರಿಸಿದ್ದಾರೆ. ಹಲವು ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

ನಟಿ, ಸಂಸದೆ ಸುಮಲತಾ ಸಹ ಮನೆಯಲ್ಲಿ ಸರಳವಾಗಿ, ಸಂಪ್ರದಾಯಬದ್ಧವಾಗಿ ಸಂಕ್ರಾಂತಿ ಆಚರಿಸಿದ್ದಾರೆ. ಹಲವು ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

4 / 7
ಕಾಟೇರ ಸಿನಿಮಾದ ನಾಯಕಿ ಆರಾಧನ ಸಹ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿ, ಕುಟುಂಬದ ಚಿತ್ರವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕಾಟೇರ ಸಿನಿಮಾದ ನಾಯಕಿ ಆರಾಧನ ಸಹ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿ, ಕುಟುಂಬದ ಚಿತ್ರವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 7
ತಮಿಳಿನ ನಟ ಧನುಶ್ ತಮ್ಮ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿದ್ದಾರೆ. ಮಕ್ಕಳು ಹಾಗೂ ತಂದೆ ತಾಯಿಯೊಟ್ಟಿಗಿನ ಚಿತ್ರ ಹಂಚಿಕೊಂಡಿದ್ದಾರೆ.

ತಮಿಳಿನ ನಟ ಧನುಶ್ ತಮ್ಮ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿದ್ದಾರೆ. ಮಕ್ಕಳು ಹಾಗೂ ತಂದೆ ತಾಯಿಯೊಟ್ಟಿಗಿನ ಚಿತ್ರ ಹಂಚಿಕೊಂಡಿದ್ದಾರೆ.

6 / 7
ತೆಲುಗು ನಟ ವಿಜಯ್ ದೇವರಕೊಂಡ ತಮ್ಮ ಕುಟುಂಬ ಸದಸ್ಯರೊಟ್ಟಿಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ. ವಿನಯ್ ಸಹೋದರ ಆನಂದ್ ಸಹ ಚಿತ್ರದಲ್ಲಿದ್ದಾರೆ.

ತೆಲುಗು ನಟ ವಿಜಯ್ ದೇವರಕೊಂಡ ತಮ್ಮ ಕುಟುಂಬ ಸದಸ್ಯರೊಟ್ಟಿಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ. ವಿನಯ್ ಸಹೋದರ ಆನಂದ್ ಸಹ ಚಿತ್ರದಲ್ಲಿದ್ದಾರೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್