AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೂಲ್ಯ ಮಕ್ಕಳ ನಾಮಕರಣಕ್ಕೆ ಸೆಲೆಬ್ರಿಟಿಗಳ ದಂಡು; ಇಲ್ಲಿವೆ ಫೋಟೋಗಳು

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

TV9 Web
| Edited By: |

Updated on: Nov 11, 2022 | 9:32 PM

Share
ನಟಿ ಅಮೂಲ್ಯ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು. ಈಗ ಮಕ್ಕಳಿಗೆ ಅಥರ್ವ್​ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೂಲ್ಯ ರಿವೀಲ್ ಮಾಡಿದ್ದಾರೆ.

ನಟಿ ಅಮೂಲ್ಯ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು. ಈಗ ಮಕ್ಕಳಿಗೆ ಅಥರ್ವ್​ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೂಲ್ಯ ರಿವೀಲ್ ಮಾಡಿದ್ದಾರೆ.

1 / 5
ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

2 / 5
ಶಿವರಾಜ್​ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಶಿವರಾಜ್​ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

3 / 5
ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

4 / 5
ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಲ ಕಲಾವಿದೆಯಾಗಿ ಅವರು ಚಿತ್ರರಂಗಕ್ಕೆ ಪರಿಚಯ ಆದರು. ಮೊದಲ ಬಾರಿಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅಮೂಲ್ಯ ಜನಪ್ರಿಯತೆ ಹೆಚ್ಚಿತು. ಸದ್ಯ ಅವಳಿ ಮಕ್ಕಳ ಆರೈಕೆಯಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.

ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಲ ಕಲಾವಿದೆಯಾಗಿ ಅವರು ಚಿತ್ರರಂಗಕ್ಕೆ ಪರಿಚಯ ಆದರು. ಮೊದಲ ಬಾರಿಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅಮೂಲ್ಯ ಜನಪ್ರಿಯತೆ ಹೆಚ್ಚಿತು. ಸದ್ಯ ಅವಳಿ ಮಕ್ಕಳ ಆರೈಕೆಯಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ