AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೂಲ್ಯ ಮಕ್ಕಳ ನಾಮಕರಣಕ್ಕೆ ಸೆಲೆಬ್ರಿಟಿಗಳ ದಂಡು; ಇಲ್ಲಿವೆ ಫೋಟೋಗಳು

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

TV9 Web
| Edited By: |

Updated on: Nov 11, 2022 | 9:32 PM

Share
ನಟಿ ಅಮೂಲ್ಯ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು. ಈಗ ಮಕ್ಕಳಿಗೆ ಅಥರ್ವ್​ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೂಲ್ಯ ರಿವೀಲ್ ಮಾಡಿದ್ದಾರೆ.

ನಟಿ ಅಮೂಲ್ಯ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು. ಈಗ ಮಕ್ಕಳಿಗೆ ಅಥರ್ವ್​ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೂಲ್ಯ ರಿವೀಲ್ ಮಾಡಿದ್ದಾರೆ.

1 / 5
ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

2 / 5
ಶಿವರಾಜ್​ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಶಿವರಾಜ್​ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

3 / 5
ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

4 / 5
ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಲ ಕಲಾವಿದೆಯಾಗಿ ಅವರು ಚಿತ್ರರಂಗಕ್ಕೆ ಪರಿಚಯ ಆದರು. ಮೊದಲ ಬಾರಿಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅಮೂಲ್ಯ ಜನಪ್ರಿಯತೆ ಹೆಚ್ಚಿತು. ಸದ್ಯ ಅವಳಿ ಮಕ್ಕಳ ಆರೈಕೆಯಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.

ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಲ ಕಲಾವಿದೆಯಾಗಿ ಅವರು ಚಿತ್ರರಂಗಕ್ಕೆ ಪರಿಚಯ ಆದರು. ಮೊದಲ ಬಾರಿಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅಮೂಲ್ಯ ಜನಪ್ರಿಯತೆ ಹೆಚ್ಚಿತು. ಸದ್ಯ ಅವಳಿ ಮಕ್ಕಳ ಆರೈಕೆಯಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್