AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೂಲ್ಯ ಮಕ್ಕಳ ನಾಮಕರಣಕ್ಕೆ ಸೆಲೆಬ್ರಿಟಿಗಳ ದಂಡು; ಇಲ್ಲಿವೆ ಫೋಟೋಗಳು

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

TV9 Web
| Edited By: |

Updated on: Nov 11, 2022 | 9:32 PM

Share
ನಟಿ ಅಮೂಲ್ಯ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು. ಈಗ ಮಕ್ಕಳಿಗೆ ಅಥರ್ವ್​ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೂಲ್ಯ ರಿವೀಲ್ ಮಾಡಿದ್ದಾರೆ.

ನಟಿ ಅಮೂಲ್ಯ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು. ಈಗ ಮಕ್ಕಳಿಗೆ ಅಥರ್ವ್​ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೂಲ್ಯ ರಿವೀಲ್ ಮಾಡಿದ್ದಾರೆ.

1 / 5
ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

2 / 5
ಶಿವರಾಜ್​ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಶಿವರಾಜ್​ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

3 / 5
ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

4 / 5
ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಲ ಕಲಾವಿದೆಯಾಗಿ ಅವರು ಚಿತ್ರರಂಗಕ್ಕೆ ಪರಿಚಯ ಆದರು. ಮೊದಲ ಬಾರಿಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅಮೂಲ್ಯ ಜನಪ್ರಿಯತೆ ಹೆಚ್ಚಿತು. ಸದ್ಯ ಅವಳಿ ಮಕ್ಕಳ ಆರೈಕೆಯಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.

ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಲ ಕಲಾವಿದೆಯಾಗಿ ಅವರು ಚಿತ್ರರಂಗಕ್ಕೆ ಪರಿಚಯ ಆದರು. ಮೊದಲ ಬಾರಿಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅಮೂಲ್ಯ ಜನಪ್ರಿಯತೆ ಹೆಚ್ಚಿತು. ಸದ್ಯ ಅವಳಿ ಮಕ್ಕಳ ಆರೈಕೆಯಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್