AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೂಲ್ಯ ಮಕ್ಕಳ ನಾಮಕರಣಕ್ಕೆ ಸೆಲೆಬ್ರಿಟಿಗಳ ದಂಡು; ಇಲ್ಲಿವೆ ಫೋಟೋಗಳು

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

TV9 Web
| Edited By: |

Updated on: Nov 11, 2022 | 9:32 PM

Share
ನಟಿ ಅಮೂಲ್ಯ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು. ಈಗ ಮಕ್ಕಳಿಗೆ ಅಥರ್ವ್​ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೂಲ್ಯ ರಿವೀಲ್ ಮಾಡಿದ್ದಾರೆ.

ನಟಿ ಅಮೂಲ್ಯ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು. ಈಗ ಮಕ್ಕಳಿಗೆ ಅಥರ್ವ್​ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೂಲ್ಯ ರಿವೀಲ್ ಮಾಡಿದ್ದಾರೆ.

1 / 5
ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

2 / 5
ಶಿವರಾಜ್​ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಶಿವರಾಜ್​ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

3 / 5
ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

4 / 5
ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಲ ಕಲಾವಿದೆಯಾಗಿ ಅವರು ಚಿತ್ರರಂಗಕ್ಕೆ ಪರಿಚಯ ಆದರು. ಮೊದಲ ಬಾರಿಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅಮೂಲ್ಯ ಜನಪ್ರಿಯತೆ ಹೆಚ್ಚಿತು. ಸದ್ಯ ಅವಳಿ ಮಕ್ಕಳ ಆರೈಕೆಯಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.

ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಲ ಕಲಾವಿದೆಯಾಗಿ ಅವರು ಚಿತ್ರರಂಗಕ್ಕೆ ಪರಿಚಯ ಆದರು. ಮೊದಲ ಬಾರಿಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅಮೂಲ್ಯ ಜನಪ್ರಿಯತೆ ಹೆಚ್ಚಿತು. ಸದ್ಯ ಅವಳಿ ಮಕ್ಕಳ ಆರೈಕೆಯಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.

5 / 5
Follow Us
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ