AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಗ್ಯಾರಂಟಿ ಹವಾ: ಕೇಂದ್ರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮೈಸೂರು ಜಿಲ್ಲೆಯಾದ್ಯಂತ ಪ್ರವಾಸ

ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಸಂಚರಿಸುತ್ತಿದೆ. ಅದರಂತೆ ಮೈಸೂರಿನ ಗ್ರಾಮೀಣ ಭಾಗದಲ್ಲೂ ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಂಚರಿಸುತ್ತಿದ್ದು, ಬುಡಕಟ್ಟು ಜನರು, ಗ್ರಾಮೀಣ ಪ್ರದೇಶದ ಜನರಿಗೆ ಕೇಂದ್ರದ ಸರ್ಕಾದ ಯೋಜನೆಗಳ ಬಗ್ಗೆ ತಿಳಿಸಲಾಗುತ್ತಿದೆ.

ರಾಮ್​, ಮೈಸೂರು
| Edited By: |

Updated on:Dec 08, 2023 | 11:54 AM

Share
Central Government Viksit Bharat Sankalp Yatra in Mysore Narendra Modi Government scheme

ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಸಂಚರಿಸುತ್ತಿದೆ.

1 / 8
Central Government Viksit Bharat Sankalp Yatra in Mysore Narendra Modi Government scheme

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲಕ ಕೇಂದ್ರ ಸರ್ಕಾರ ಯೋಜನೆಗಳನ್ನು ಮಾಹಿತಿ ನೀಡಲಾಗುತ್ತಿದೆ.

2 / 8
Central Government Viksit Bharat Sankalp Yatra in Mysore Narendra Modi Government scheme

ಮೈಸೂರಿನ ಗ್ರಾಮೀಣ ಭಾಗದಲ್ಲೂ ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಂಚರಿಸುತ್ತಿದ್ದು, ಬುಡಕಟ್ಟು ಜನರು, ಗ್ರಾಮೀಣ ಪ್ರದೇಶದ ಜನರಿಗೆ ಕೇಂದ್ರದ ಸರ್ಕಾದ ಯೋಜನೆಗಳ ಬಗ್ಗೆ ತಿಳಿಸಲಾಗುತ್ತಿದೆ.

3 / 8
Central Government Viksit Bharat Sankalp Yatra in Mysore Narendra Modi Government scheme

ಕೇಂದ್ರ ಸರ್ಕಾರ ಯೋಜನೆ ಮಾಹಿತಿ ಹಾಗೂ ಸವಲತ್ತು ಒದಗಿಸುವ ನಿಟ್ಟಿನಲ್ಲಿ ಸಂಕಲ್ಪ ಯಾತ್ರೆ ಜನವರಿ 25ರವರೆಗೂ ಮೈಸೂರು ಜಿಲ್ಲೆಯಾದ್ಯಂತ ಸಂಚರಿಸಲಿದೆ.

4 / 8
Central Government Viksit Bharat Sankalp Yatra in Mysore Narendra Modi Government scheme

ವಿಕಸಿತ ಭಾರತ ಸಂಕಲ್ಪ ಯಾತ್ರೆ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿಗಳ ಬಗ್ಗೆ ಬರೆಯಲಾಗಿದೆ.

5 / 8
Central Government Viksit Bharat Sankalp Yatra in Mysore Narendra Modi Government scheme

ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಗಳು ಒಳಗೊಂಡ ಚಿತ್ರಗಳನ್ನು ವಿಕಸಿತ ಭಾರತ ಸಂಕಲ್ಪ ಯಾತ್ರೆ ವಾಹನದಲ್ಲಿ ಅಳವಡಿಸಲಾದ ಬೃಹತ್ ಎಲ್‌ಇ‌ಡಿ ಪರದೆ ಮೇಲೆ ತೋರಿಸಲಾಗುತ್ತಿದೆ.

6 / 8
Central Government Viksit Bharat Sankalp Yatra in Mysore Narendra Modi Government scheme

ಅಲ್ಲದೆ ಎಲ್‌ಇಡಿ ಪರದೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಪ್ರಸಾರವಾಗುತ್ತಿದೆ.

7 / 8
Central Government Viksit Bharat Sankalp Yatra in Mysore Narendra Modi Government scheme

ಈ ಮೂಲಕ ಕೇಂದ್ರ ಸರ್ಕಾರ ತನ್ನ ಯೋಜನೆಗಳನ್ನು ಜನರ ಮನೆ ಬಾಗಲಿಗೆ ತಲುಪಿಸುತ್ತಿದೆ.

8 / 8

Published On - 11:53 am, Fri, 8 December 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ