Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಗ್ಯಾರಂಟಿ ಹವಾ: ಕೇಂದ್ರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮೈಸೂರು ಜಿಲ್ಲೆಯಾದ್ಯಂತ ಪ್ರವಾಸ

ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಸಂಚರಿಸುತ್ತಿದೆ. ಅದರಂತೆ ಮೈಸೂರಿನ ಗ್ರಾಮೀಣ ಭಾಗದಲ್ಲೂ ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಂಚರಿಸುತ್ತಿದ್ದು, ಬುಡಕಟ್ಟು ಜನರು, ಗ್ರಾಮೀಣ ಪ್ರದೇಶದ ಜನರಿಗೆ ಕೇಂದ್ರದ ಸರ್ಕಾದ ಯೋಜನೆಗಳ ಬಗ್ಗೆ ತಿಳಿಸಲಾಗುತ್ತಿದೆ.

ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Dec 08, 2023 | 11:54 AM

Central Government Viksit Bharat Sankalp Yatra in Mysore Narendra Modi Government scheme

ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಸಂಚರಿಸುತ್ತಿದೆ.

1 / 8
Central Government Viksit Bharat Sankalp Yatra in Mysore Narendra Modi Government scheme

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲಕ ಕೇಂದ್ರ ಸರ್ಕಾರ ಯೋಜನೆಗಳನ್ನು ಮಾಹಿತಿ ನೀಡಲಾಗುತ್ತಿದೆ.

2 / 8
Central Government Viksit Bharat Sankalp Yatra in Mysore Narendra Modi Government scheme

ಮೈಸೂರಿನ ಗ್ರಾಮೀಣ ಭಾಗದಲ್ಲೂ ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಂಚರಿಸುತ್ತಿದ್ದು, ಬುಡಕಟ್ಟು ಜನರು, ಗ್ರಾಮೀಣ ಪ್ರದೇಶದ ಜನರಿಗೆ ಕೇಂದ್ರದ ಸರ್ಕಾದ ಯೋಜನೆಗಳ ಬಗ್ಗೆ ತಿಳಿಸಲಾಗುತ್ತಿದೆ.

3 / 8
Central Government Viksit Bharat Sankalp Yatra in Mysore Narendra Modi Government scheme

ಕೇಂದ್ರ ಸರ್ಕಾರ ಯೋಜನೆ ಮಾಹಿತಿ ಹಾಗೂ ಸವಲತ್ತು ಒದಗಿಸುವ ನಿಟ್ಟಿನಲ್ಲಿ ಸಂಕಲ್ಪ ಯಾತ್ರೆ ಜನವರಿ 25ರವರೆಗೂ ಮೈಸೂರು ಜಿಲ್ಲೆಯಾದ್ಯಂತ ಸಂಚರಿಸಲಿದೆ.

4 / 8
Central Government Viksit Bharat Sankalp Yatra in Mysore Narendra Modi Government scheme

ವಿಕಸಿತ ಭಾರತ ಸಂಕಲ್ಪ ಯಾತ್ರೆ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿಗಳ ಬಗ್ಗೆ ಬರೆಯಲಾಗಿದೆ.

5 / 8
Central Government Viksit Bharat Sankalp Yatra in Mysore Narendra Modi Government scheme

ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಗಳು ಒಳಗೊಂಡ ಚಿತ್ರಗಳನ್ನು ವಿಕಸಿತ ಭಾರತ ಸಂಕಲ್ಪ ಯಾತ್ರೆ ವಾಹನದಲ್ಲಿ ಅಳವಡಿಸಲಾದ ಬೃಹತ್ ಎಲ್‌ಇ‌ಡಿ ಪರದೆ ಮೇಲೆ ತೋರಿಸಲಾಗುತ್ತಿದೆ.

6 / 8
Central Government Viksit Bharat Sankalp Yatra in Mysore Narendra Modi Government scheme

ಅಲ್ಲದೆ ಎಲ್‌ಇಡಿ ಪರದೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಪ್ರಸಾರವಾಗುತ್ತಿದೆ.

7 / 8
Central Government Viksit Bharat Sankalp Yatra in Mysore Narendra Modi Government scheme

ಈ ಮೂಲಕ ಕೇಂದ್ರ ಸರ್ಕಾರ ತನ್ನ ಯೋಜನೆಗಳನ್ನು ಜನರ ಮನೆ ಬಾಗಲಿಗೆ ತಲುಪಿಸುತ್ತಿದೆ.

8 / 8

Published On - 11:53 am, Fri, 8 December 23

Follow us
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ