- Kannada News Photo gallery Central Government Viksit Bharat Sankalp Yatra in Mysore Narendra Modi Government scheme
ಮೋದಿ ಗ್ಯಾರಂಟಿ ಹವಾ: ಕೇಂದ್ರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮೈಸೂರು ಜಿಲ್ಲೆಯಾದ್ಯಂತ ಪ್ರವಾಸ
ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಸಂಚರಿಸುತ್ತಿದೆ. ಅದರಂತೆ ಮೈಸೂರಿನ ಗ್ರಾಮೀಣ ಭಾಗದಲ್ಲೂ ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಂಚರಿಸುತ್ತಿದ್ದು, ಬುಡಕಟ್ಟು ಜನರು, ಗ್ರಾಮೀಣ ಪ್ರದೇಶದ ಜನರಿಗೆ ಕೇಂದ್ರದ ಸರ್ಕಾದ ಯೋಜನೆಗಳ ಬಗ್ಗೆ ತಿಳಿಸಲಾಗುತ್ತಿದೆ.
Updated on:Dec 08, 2023 | 11:54 AM

ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಸಂಚರಿಸುತ್ತಿದೆ.

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲಕ ಕೇಂದ್ರ ಸರ್ಕಾರ ಯೋಜನೆಗಳನ್ನು ಮಾಹಿತಿ ನೀಡಲಾಗುತ್ತಿದೆ.

ಮೈಸೂರಿನ ಗ್ರಾಮೀಣ ಭಾಗದಲ್ಲೂ ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಂಚರಿಸುತ್ತಿದ್ದು, ಬುಡಕಟ್ಟು ಜನರು, ಗ್ರಾಮೀಣ ಪ್ರದೇಶದ ಜನರಿಗೆ ಕೇಂದ್ರದ ಸರ್ಕಾದ ಯೋಜನೆಗಳ ಬಗ್ಗೆ ತಿಳಿಸಲಾಗುತ್ತಿದೆ.

ಕೇಂದ್ರ ಸರ್ಕಾರ ಯೋಜನೆ ಮಾಹಿತಿ ಹಾಗೂ ಸವಲತ್ತು ಒದಗಿಸುವ ನಿಟ್ಟಿನಲ್ಲಿ ಸಂಕಲ್ಪ ಯಾತ್ರೆ ಜನವರಿ 25ರವರೆಗೂ ಮೈಸೂರು ಜಿಲ್ಲೆಯಾದ್ಯಂತ ಸಂಚರಿಸಲಿದೆ.

ವಿಕಸಿತ ಭಾರತ ಸಂಕಲ್ಪ ಯಾತ್ರೆ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿಗಳ ಬಗ್ಗೆ ಬರೆಯಲಾಗಿದೆ.

ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಗಳು ಒಳಗೊಂಡ ಚಿತ್ರಗಳನ್ನು ವಿಕಸಿತ ಭಾರತ ಸಂಕಲ್ಪ ಯಾತ್ರೆ ವಾಹನದಲ್ಲಿ ಅಳವಡಿಸಲಾದ ಬೃಹತ್ ಎಲ್ಇಡಿ ಪರದೆ ಮೇಲೆ ತೋರಿಸಲಾಗುತ್ತಿದೆ.

ಅಲ್ಲದೆ ಎಲ್ಇಡಿ ಪರದೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಪ್ರಸಾರವಾಗುತ್ತಿದೆ.

ಈ ಮೂಲಕ ಕೇಂದ್ರ ಸರ್ಕಾರ ತನ್ನ ಯೋಜನೆಗಳನ್ನು ಜನರ ಮನೆ ಬಾಗಲಿಗೆ ತಲುಪಿಸುತ್ತಿದೆ.
Published On - 11:53 am, Fri, 8 December 23



















