- TV9 Kannada Photo gallery Central minister Nirmala Sitharaman visited to udupi Krishna and kollur mookambika
ಉಡುಪಿ ಶ್ರೀಕೃಷ್ಣ, ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್; ಫೋಟೋಗಳು ಇಲ್ಲಿವೆ
ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಉಡುಪಿ ಕುಕ್ಕಿಕಟ್ಟೆ ಬಾಲನಿಕೇತನದ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಿದ್ದರು.
Updated on: May 14, 2022 | 4:16 PM
Share

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಉಡುಪಿಗೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
1 / 5

ಪೂರ್ಣಕುಂಭದೊಂದಿಗೆ ಆಡಳಿತ ಮಂಡಳಿ ವಿತ್ತ ಸಚಿವೆ ನಿರ್ಮಲಾಗೆ ಸ್ವಾಗತ ಕೋರಿದರು.
2 / 5

ವಿತ್ತ ಸಚಿವೆ ನಿರ್ಮಲಾಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಾಥ್ ನೀಡಿದರು.
3 / 5

ನವಗ್ರಹ ಕಿಂಡಿ ಮೂಲಕ ಕೃಷ್ಣದರ್ಶನ ಮಾಡಿದ ನಿರ್ಮಲಾ ಸೀತಾರಾಮನ್.
4 / 5

ಕೊಲ್ಲೂರು ಮೂಕಾಂಬಿಕೆ ಭೇಟಿ ನೀಡಿದಾಗ ದೇವಳದ ಪ್ರಧಾನ ಅರ್ಚಕರ ನೇತ್ರತ್ವದಲ್ಲಿ ವಿಶೇಷ ಪೂಜೆ ನಡೆಯಿತು.
5 / 5
Related Photo Gallery
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್ಬಾಸ್ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ




