- TV9 Kannada Photo gallery Central minister Nirmala Sitharaman visited to udupi Krishna and kollur mookambika
ಉಡುಪಿ ಶ್ರೀಕೃಷ್ಣ, ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್; ಫೋಟೋಗಳು ಇಲ್ಲಿವೆ
ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಉಡುಪಿ ಕುಕ್ಕಿಕಟ್ಟೆ ಬಾಲನಿಕೇತನದ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಿದ್ದರು.
Updated on: May 14, 2022 | 4:16 PM
Share

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಉಡುಪಿಗೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.

ಪೂರ್ಣಕುಂಭದೊಂದಿಗೆ ಆಡಳಿತ ಮಂಡಳಿ ವಿತ್ತ ಸಚಿವೆ ನಿರ್ಮಲಾಗೆ ಸ್ವಾಗತ ಕೋರಿದರು.

ವಿತ್ತ ಸಚಿವೆ ನಿರ್ಮಲಾಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಾಥ್ ನೀಡಿದರು.

ನವಗ್ರಹ ಕಿಂಡಿ ಮೂಲಕ ಕೃಷ್ಣದರ್ಶನ ಮಾಡಿದ ನಿರ್ಮಲಾ ಸೀತಾರಾಮನ್.

ಕೊಲ್ಲೂರು ಮೂಕಾಂಬಿಕೆ ಭೇಟಿ ನೀಡಿದಾಗ ದೇವಳದ ಪ್ರಧಾನ ಅರ್ಚಕರ ನೇತ್ರತ್ವದಲ್ಲಿ ವಿಶೇಷ ಪೂಜೆ ನಡೆಯಿತು.
Related Photo Gallery
ಮೈಸೂರು ಚಾಮುಂಡಿ ಬೆಟ್ಟದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ
ಉಜಿರೆ-ಬೆಳ್ತಂಗಡಿ ಮಾರ್ಗ ಜಲಾವೃತ
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್ ಮಾಡಿಲ್ಲ’
ಆಂಧ್ರದ ಭೋಗಾಪುರಂನಲ್ಲಿ 13,000 ವಿದ್ಯಾರ್ಥಿಗಳ ನೃತ್ಯಕ್ಕೆ ಪ್ರಧಾನಿ ಮೋದಿ ಫಿದಾ
ನೇತ್ರಾವತಿ ನದಿ ಭರ್ತಿ ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆ
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಮಾನ ವೇಳೆ ತ್ಯಾಜ್ಯದ ಮಣ್ಣು ಎತ್ತಿದ ಕೇಂದ್ರ ಸಚಿವೆ ಶೋಭಕ್ಕ!
ಖುದ್ದು ತಲೆಮೇಲೆ ಬುಟ್ಟಿ ಹೊತ್ತು ಮಣ್ಣು ಎತ್ತಿಹಾಕಿದ ಡಿಕೆಶಿ!
ಹೇಮಕುಂಡ ಟ್ರೆಕ್ ಮಾಡಿದ ನಟಿ ಸಂಗೀತಾ ಶೃಂಗೇರಿ




