AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chaithra Achar: ಕೆಟ್ಟು ನಿಂತಿರುವ ಕಾರಿನ ಬಳಿ ನಟಿ ಚೈತ್ರಾ ಆಚಾರ್​ಗೇನು ಕೆಲಸ?

Chaithra Achar: ನಟಿ ಚೈತ್ರಾ ಜೆ ಆಚಾರ್, ಕನ್ನಡದ ಭರವಸೆಯ ನಟಿಯರಲ್ಲೊಬ್ಬರು. ಚೈತ್ರಾ ನಟಿಸಿರುವ 'ಟೋಬಿ' ಸಿನಿಮಾ ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಚೈತ್ರಾ ನಟನೆಗೆ ಭರಪೂರ ಪ್ರಶಂಸೆ ವ್ಯಕ್ತವಾಗಿದೆ.

ಮಂಜುನಾಥ ಸಿ.
|

Updated on: Sep 07, 2023 | 11:09 PM

Share
ನಟಿ ಚೈತ್ರಾ ಜೆ ಆಚಾರ್, ಹಳೆಯ ಕಾರೊಂದರ ಬಳಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ಚೈತ್ರಾ ಜೆ ಆಚಾರ್, ಹಳೆಯ ಕಾರೊಂದರ ಬಳಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 7
ಚೈತ್ರಾ ಜೆ ಆಚಾರ್ ಕನ್ನಡದ ಭರವಸೆಯ ನಟಿಯರಲ್ಲಿ ಒಬ್ಬರು.

ಚೈತ್ರಾ ಜೆ ಆಚಾರ್ ಕನ್ನಡದ ಭರವಸೆಯ ನಟಿಯರಲ್ಲಿ ಒಬ್ಬರು.

2 / 7
ಚೈತ್ರಾ ನಟಿಸಿರುವ 'ಟೋಬಿ' ಸಿನಿಮಾ ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ.

ಚೈತ್ರಾ ನಟಿಸಿರುವ 'ಟೋಬಿ' ಸಿನಿಮಾ ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ.

3 / 7
'ಟೋಬಿ' ಸಿನಿಮಾದಲ್ಲಿನ ಚೈತ್ರಾ ಆಚಾರ್ ನಟನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ.

'ಟೋಬಿ' ಸಿನಿಮಾದಲ್ಲಿನ ಚೈತ್ರಾ ಆಚಾರ್ ನಟನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ.

4 / 7
ಚೈತ್ರಾ ಆಚಾರ್ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದಲ್ಲಿಯೂ ನಟಿಸಿದ್ದಾರೆ.

ಚೈತ್ರಾ ಆಚಾರ್ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದಲ್ಲಿಯೂ ನಟಿಸಿದ್ದಾರೆ.

5 / 7
'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದ ಸೈಡ್ ಬಿ ನಲ್ಲಿ ಚೈತ್ರಾರದ್ದು ಮುಖ್ಯ ಪಾತ್ರ

'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದ ಸೈಡ್ ಬಿ ನಲ್ಲಿ ಚೈತ್ರಾರದ್ದು ಮುಖ್ಯ ಪಾತ್ರ

6 / 7
ಚೈತ್ರಾ ಜೆ ಆಚಾರ್ ಇನ್​ಸ್ಟಾಗ್ರಾಂನಲ್ಲಿಯೂ ಸಖತ್ ಸಕ್ರಿಯವಾಗಿದ್ದಾರೆ.

ಚೈತ್ರಾ ಜೆ ಆಚಾರ್ ಇನ್​ಸ್ಟಾಗ್ರಾಂನಲ್ಲಿಯೂ ಸಖತ್ ಸಕ್ರಿಯವಾಗಿದ್ದಾರೆ.

7 / 7
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ