AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜತ್​ನಿಂದ ಕೊಂಕು ಮಾತು; ಇನ್ಮುಂದೆ ಆಸ್ಪತ್ರೆ ಮೆಟ್ಟಿಲು ಹತ್ತದಿರಲು ಚೈತ್ರಾ ನಿರ್ಧಾರ

ಚೈತ್ರಾ ಕುಂದಾಪುರ ಹಾಗೂ ರಜತ್ ಮಧ್ಯೆ ಕಿರಿಕ್ ದಿನ ಕಳೆದಂತೆ ಜೋರಾಗುತ್ತಲೇ ಇದೆ. ಇವರ ಮಧ್ಯೆ ಸಾಕಷ್ಟು ವೈಮನಸ್ಸು ಮೂಡುತ್ತಿದೆ. ಈಗ ಚೈತ್ರಾ ಅವರು ರಜತ್ ವಿರುದ್ಧ ಧ್ವನಿ ಎತ್ತಿದ್ದಾರೆ. ಇನ್ಮುಂದೆ ಆಸ್ಪತ್ರೆ ಮೆಟ್ಟಿಲು ಹತ್ತದಿರಲು ಅವರು ನಿರ್ಧರಿಸಿದ್ದಾರೆ. ಇದಕ್ಕೆ ಕಾರಣವಾಗಿದ್ದು ರಜತ್​ ಅವರ ಮಾತುಗಳು. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on:Dec 25, 2024 | 11:51 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಚೈತ್ರಾ ಕುಂದಾಪುರ ಅವರು ಪದೇ ಪದೇ ಅನಾರೋಗ್ಯ ತಪ್ಪುತ್ತಿದ್ದಾರೆ. ಇದರಲ್ಲಿ ಪ್ಯಾಟರ್ನ್ ಕಾಣುತ್ತಿದೆ ಎಂದು ಸುದೀಪ್ ಅವರು ಈ ಮೊದಲು ಅಭಿಪ್ರಾಯಪಟ್ಟಿದ್ದರು. ಈಗ ಈ ವಿಚಾರವಾಗಿ ರಜತ್ ಅವರು ಕೊಂಕು ತೆಗೆದಿದ್ದಾರೆ. ಅವರನ್ನು ಟಾರ್ಗೆಟ್ ಮಾಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಚೈತ್ರಾ ಕುಂದಾಪುರ ಅವರು ಪದೇ ಪದೇ ಅನಾರೋಗ್ಯ ತಪ್ಪುತ್ತಿದ್ದಾರೆ. ಇದರಲ್ಲಿ ಪ್ಯಾಟರ್ನ್ ಕಾಣುತ್ತಿದೆ ಎಂದು ಸುದೀಪ್ ಅವರು ಈ ಮೊದಲು ಅಭಿಪ್ರಾಯಪಟ್ಟಿದ್ದರು. ಈಗ ಈ ವಿಚಾರವಾಗಿ ರಜತ್ ಅವರು ಕೊಂಕು ತೆಗೆದಿದ್ದಾರೆ. ಅವರನ್ನು ಟಾರ್ಗೆಟ್ ಮಾಡಿದ್ದಾರೆ.

1 / 5
ಚೈತ್ರಾ ಕುಂದಾಪುರ ಅವರು ಆ್ಯಕ್ಟೀವ್ ಆಗಿ ಮಾತನಾಡುತ್ತಾ, ಕೂಗಾಡುತ್ತಿದ್ದರು. ಇದನ್ನು ನೋಡಿದ ರಜತ್ ಅವರು ಚೈತ್ರಾನ ಟಾರ್ಗೆಟ್ ಮಾಡಿದ್ದಾರೆ. ಅವರ ಆರೋಗ್ಯದ ಬಗ್ಗೆ ಅನುಮಾನ ಹೊರಹಾಕಿದ್ದಾರೆ. ಅವರಿಗೆ ಅನಾರೋಗ್ಯ ಆಗಿದ್ದರೂ ಇಷ್ಟು ಆ್ಯಕ್ಟೀವ್ ಆಗಿ ಇದ್ದಿದ್ದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.

ಚೈತ್ರಾ ಕುಂದಾಪುರ ಅವರು ಆ್ಯಕ್ಟೀವ್ ಆಗಿ ಮಾತನಾಡುತ್ತಾ, ಕೂಗಾಡುತ್ತಿದ್ದರು. ಇದನ್ನು ನೋಡಿದ ರಜತ್ ಅವರು ಚೈತ್ರಾನ ಟಾರ್ಗೆಟ್ ಮಾಡಿದ್ದಾರೆ. ಅವರ ಆರೋಗ್ಯದ ಬಗ್ಗೆ ಅನುಮಾನ ಹೊರಹಾಕಿದ್ದಾರೆ. ಅವರಿಗೆ ಅನಾರೋಗ್ಯ ಆಗಿದ್ದರೂ ಇಷ್ಟು ಆ್ಯಕ್ಟೀವ್ ಆಗಿ ಇದ್ದಿದ್ದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.

2 / 5
‘ಸೋಮವಾರ ಯಾರಿಗೋ ಚಳಿ ಜ್ವರ ಬಂದಿತ್ತಲ್ಲ. ಈಗ ನೋಡಿದ್ರೆ ಆ್ಯಕ್ಟೀವ್ ಆಗಿ ಡ್ಯಾನ್ಸ್ ಮಾಡುತ್ತಿದ್ದಾರೆ. ಬಹುಶಃ ಸ್ಟೋವ್​ನಿಂದ ಬಿಸಿ ತೆಗೆದುಕೊಳ್ಳುತ್ತಾ ಇರಬಹುದು’ ಎಂದು ರಜತ್ ಅವರು ಚೈತ್ರಾನ ಕಾಲೆಳೆಯುವ ಪ್ರಯತ್ನ ಮಾಡಿದರು. ಇದು ಚೈತ್ರಾ ಅವರ ಕೋಪಕ್ಕೆ ಕಾರಣ ಆಗಿದೆ.

‘ಸೋಮವಾರ ಯಾರಿಗೋ ಚಳಿ ಜ್ವರ ಬಂದಿತ್ತಲ್ಲ. ಈಗ ನೋಡಿದ್ರೆ ಆ್ಯಕ್ಟೀವ್ ಆಗಿ ಡ್ಯಾನ್ಸ್ ಮಾಡುತ್ತಿದ್ದಾರೆ. ಬಹುಶಃ ಸ್ಟೋವ್​ನಿಂದ ಬಿಸಿ ತೆಗೆದುಕೊಳ್ಳುತ್ತಾ ಇರಬಹುದು’ ಎಂದು ರಜತ್ ಅವರು ಚೈತ್ರಾನ ಕಾಲೆಳೆಯುವ ಪ್ರಯತ್ನ ಮಾಡಿದರು. ಇದು ಚೈತ್ರಾ ಅವರ ಕೋಪಕ್ಕೆ ಕಾರಣ ಆಗಿದೆ.

3 / 5
ಆ ಬಳಿಕ ಚೈತ್ರಾ ಅವರು ಅಳುತ್ತಾ ಕೂತರು. ಈ ವೇಳೆ ಭವ್ಯಾ ಅವರು ಚೈತ್ರಾನ ಸಮಾಧಾನ ಮಾಡುವ ಪ್ರಯತ್ನ ಮಾಡಿದರು. ಆದರೆ, ಚೈತ್ರಾ ಅವರು ಸಮಾಧಾನ ಆಗಲೇ ಇಲ್ಲ. ಅವರ ದುಃಖ ಮತ್ತಷ್ಟು ಹೆಚ್ಚಾಯಿತು. ಈ ವೇಳೆ ಅವರು ತಮ್ಮ ಮನಸ್ಸಿನ ಮಾತನ್ನು ಹೇಳಿಕೊಂಡರು.

ಆ ಬಳಿಕ ಚೈತ್ರಾ ಅವರು ಅಳುತ್ತಾ ಕೂತರು. ಈ ವೇಳೆ ಭವ್ಯಾ ಅವರು ಚೈತ್ರಾನ ಸಮಾಧಾನ ಮಾಡುವ ಪ್ರಯತ್ನ ಮಾಡಿದರು. ಆದರೆ, ಚೈತ್ರಾ ಅವರು ಸಮಾಧಾನ ಆಗಲೇ ಇಲ್ಲ. ಅವರ ದುಃಖ ಮತ್ತಷ್ಟು ಹೆಚ್ಚಾಯಿತು. ಈ ವೇಳೆ ಅವರು ತಮ್ಮ ಮನಸ್ಸಿನ ಮಾತನ್ನು ಹೇಳಿಕೊಂಡರು.

4 / 5
‘ನನ್ನನ್ನು ನಾನು ಸಾಬೀತು ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಯಾವ ಆರೋಪಕ್ಕೆ ನನ್ನ ಈ ರೀತಿ ಟಾರ್ಗೆಟ್ ಮಾಡುತ್ತಿದ್ದಾರೆ. ನಾನು ಆರೋಗ್ಯವಾಗಿದ್ದರೆ ಗಂಟೆಗಟ್ಟಲೆ ಡ್ರಿಪ್ ಯಾಕೆ ಹಾಕುತ್ತಿದ್ದರು? ನಾನು ಆಸ್ಪತ್ರೆಗೆ ನಾಳೆ ಹೋಗಲ್ಲ. ವೈದ್ಯರಿಗೆ ಹೋಗಿ ಹೇಳಿ ಬರುತ್ತೇನೆ. ಇಲ್ಲಿಂದ ಆಚೆಗೆ ಯಾವುದನ್ನೂ ಸಹಿಸಿಕೊಳ್ಳಲ್ಲ’ ಎಂದು ಚೈತ್ರಾ ಹೇಳಿದ್ದಾರೆ.

‘ನನ್ನನ್ನು ನಾನು ಸಾಬೀತು ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಯಾವ ಆರೋಪಕ್ಕೆ ನನ್ನ ಈ ರೀತಿ ಟಾರ್ಗೆಟ್ ಮಾಡುತ್ತಿದ್ದಾರೆ. ನಾನು ಆರೋಗ್ಯವಾಗಿದ್ದರೆ ಗಂಟೆಗಟ್ಟಲೆ ಡ್ರಿಪ್ ಯಾಕೆ ಹಾಕುತ್ತಿದ್ದರು? ನಾನು ಆಸ್ಪತ್ರೆಗೆ ನಾಳೆ ಹೋಗಲ್ಲ. ವೈದ್ಯರಿಗೆ ಹೋಗಿ ಹೇಳಿ ಬರುತ್ತೇನೆ. ಇಲ್ಲಿಂದ ಆಚೆಗೆ ಯಾವುದನ್ನೂ ಸಹಿಸಿಕೊಳ್ಳಲ್ಲ’ ಎಂದು ಚೈತ್ರಾ ಹೇಳಿದ್ದಾರೆ.

5 / 5

Published On - 11:50 am, Wed, 25 December 24

Follow us
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ