AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಶೂಟಿಂಗ್ ಚಿತ್ರ ಹಂಚಿಕೊಂಡ ಚೈತ್ರಾ

Chaitra J Achar: ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಸಿನಿಮಾದ ಕೊನೆಯ ದೃಶ್ಯದ ಚಿತ್ರೀಕರಣದ ಫೋಟೊಗಳನ್ನು ಚೈತ್ರಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Mar 16, 2024 | 10:02 PM

Share
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಸಿನಿಮಾ ಮುಗಿಯುವುದೇ ಚೈತ್ರಾ ಆಚಾರ್ ಅವರ ಪಾತ್ರದ ಮೂಲಕ. ಸಿನಿಮಾದ ಕಟ್ಟ ಕಡೆಯ ಶಾಟ್ ಅವರದ್ದೇ.

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಸಿನಿಮಾ ಮುಗಿಯುವುದೇ ಚೈತ್ರಾ ಆಚಾರ್ ಅವರ ಪಾತ್ರದ ಮೂಲಕ. ಸಿನಿಮಾದ ಕಟ್ಟ ಕಡೆಯ ಶಾಟ್ ಅವರದ್ದೇ.

1 / 7
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿನಲ್ಲಿ ನಟಿಸಿರುವ ಚೈತ್ರಾ ಜೆ ಆಚಾರ್ ಸಖತ್ ಗಮನ ಸೆಳೆದಿದ್ದಾರೆ. ವೇಶ್ಯೆಯ ಪಾತ್ರದಲ್ಲಿ ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿನಲ್ಲಿ ನಟಿಸಿರುವ ಚೈತ್ರಾ ಜೆ ಆಚಾರ್ ಸಖತ್ ಗಮನ ಸೆಳೆದಿದ್ದಾರೆ. ವೇಶ್ಯೆಯ ಪಾತ್ರದಲ್ಲಿ ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಿದ್ದಾರೆ.

2 / 7
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಸಿನಿಮಾದ ಕೊನೆಯ ಶಾಟ್​ನ ಚಿತ್ರೀಕರಣದ ಚಿತ್ರಗಳನ್ನು ಚೈತ್ರಾ ಆಚಾರ್ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಸಿನಿಮಾದ ಕೊನೆಯ ಶಾಟ್​ನ ಚಿತ್ರೀಕರಣದ ಚಿತ್ರಗಳನ್ನು ಚೈತ್ರಾ ಆಚಾರ್ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 7
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಸಿನಿಮಾದ ಕೊನೆಯ ದೃಶ್ಯದ ಚಿತ್ರೀಕರಣವನ್ನು ನಿರ್ದೇಶಕ ಹೇಮಂತ್ ರಾವ್ ಹೇಗೆ ಮಾಡಿದ್ದರೆಂಬುದು ಚಿತ್ರಗಳಲ್ಲಿದೆ.

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಸಿನಿಮಾದ ಕೊನೆಯ ದೃಶ್ಯದ ಚಿತ್ರೀಕರಣವನ್ನು ನಿರ್ದೇಶಕ ಹೇಮಂತ್ ರಾವ್ ಹೇಗೆ ಮಾಡಿದ್ದರೆಂಬುದು ಚಿತ್ರಗಳಲ್ಲಿದೆ.

4 / 7
ಕೊನೆಯ ದೃಶ್ಯದಲ್ಲಿ ನಾಯಕ ಮನು (ರಕ್ಷಿತ್ ಶೆಟ್ಟಿ) ಸಮುದ್ರದ ಒಳಗೆ ಹೋಗಿ ಮರೆಯಾಗುತ್ತಾರೆ. ಆದರೆ ಅದೇ ಸಮುದ್ರದ ದಂಡೆ ಮೇಲೆ ಕುಳಿತ ಚೈತ್ರಾ ಹೊಸ ಹುಟ್ಟು ಪಡೆಯುತ್ತಾಳೆ.

ಕೊನೆಯ ದೃಶ್ಯದಲ್ಲಿ ನಾಯಕ ಮನು (ರಕ್ಷಿತ್ ಶೆಟ್ಟಿ) ಸಮುದ್ರದ ಒಳಗೆ ಹೋಗಿ ಮರೆಯಾಗುತ್ತಾರೆ. ಆದರೆ ಅದೇ ಸಮುದ್ರದ ದಂಡೆ ಮೇಲೆ ಕುಳಿತ ಚೈತ್ರಾ ಹೊಸ ಹುಟ್ಟು ಪಡೆಯುತ್ತಾಳೆ.

5 / 7
ಸಮುದ್ರದ ದಂಡೆಯ ಮೇಲೆ ಪುಸ್ತಕ ಚೀಲ ಇಟ್ಟು ಮುಳುಗುವ ಸೂರ್ಯನ ಚೈತ್ರಾ ನೋಡುತ್ತಿರುವ ದೃಶ್ಯವನ್ನು ಹೇಮಂತ್ ಹೇಗೆ ಹಲವು ಕೋನಗಳಲ್ಲಿ ಸೆರೆಹಿಡಿದಿದ್ದಾರೆಂಬುದು ಚಿತ್ರಗಳಲ್ಲಿದೆ.

ಸಮುದ್ರದ ದಂಡೆಯ ಮೇಲೆ ಪುಸ್ತಕ ಚೀಲ ಇಟ್ಟು ಮುಳುಗುವ ಸೂರ್ಯನ ಚೈತ್ರಾ ನೋಡುತ್ತಿರುವ ದೃಶ್ಯವನ್ನು ಹೇಮಂತ್ ಹೇಗೆ ಹಲವು ಕೋನಗಳಲ್ಲಿ ಸೆರೆಹಿಡಿದಿದ್ದಾರೆಂಬುದು ಚಿತ್ರಗಳಲ್ಲಿದೆ.

6 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ಗೋಪಾಲ್ ದೇಶಪಾಂಡೆ, ರಮೇಶ್ ಇಂದಿಯಾ, ಅವಿನಾಶ್ ಇನ್ನೂ ಹಲವರು ನಟಿಸಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ಗೋಪಾಲ್ ದೇಶಪಾಂಡೆ, ರಮೇಶ್ ಇಂದಿಯಾ, ಅವಿನಾಶ್ ಇನ್ನೂ ಹಲವರು ನಟಿಸಿದ್ದಾರೆ.

7 / 7
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ