AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನವೇ ಕಿರಿಕ್ ಮಾಡಿಕೊಂಡ ಚೈತ್ರಾ ಕುಂದಾಪುರ; ಸುದೀಪ್ ಕ್ಲಾಸ್ ತೆಗೆದುಕೊಳ್ಳೋದು ಫಿಕ್ಸ್

ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸೋದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದರು. ಈಗ ಅವರು ಬಿಗ್ ಬಾಸ್ ಮನೆ ಸೇರಿ ಸುದ್ದಿ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Oct 01, 2024 | 12:52 PM

Share
ನಟಿ ಚೈತ್ರಾ ಕುಂದಾಪುರ ಅವರ ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಹೊರಗೆ ವಿವಾದಗಳ ಮೂಲಕವೇ ಸುದ್ದಿ ಆಗಿದ್ದರು. ಈಗ ಅವರು ಮೊದಲ ದಿನವೇ ಸಹ ಸ್ಪರ್ಧಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ.

ನಟಿ ಚೈತ್ರಾ ಕುಂದಾಪುರ ಅವರ ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಹೊರಗೆ ವಿವಾದಗಳ ಮೂಲಕವೇ ಸುದ್ದಿ ಆಗಿದ್ದರು. ಈಗ ಅವರು ಮೊದಲ ದಿನವೇ ಸಹ ಸ್ಪರ್ಧಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ.

1 / 5
ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸೋದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದರು. ಈಗ ಅವರು ಬಿಗ್ ಬಾಸ್ ಮನೆ ಸೇರಿ ಸುದ್ದಿ ಆಗಿದ್ದಾರೆ.

ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸೋದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದರು. ಈಗ ಅವರು ಬಿಗ್ ಬಾಸ್ ಮನೆ ಸೇರಿ ಸುದ್ದಿ ಆಗಿದ್ದಾರೆ.

2 / 5
ಈ ಬಾರಿಯ ಬಿಗ್ ಬಾಸ್​ನಲ್ಲಿ ನರಕ ಹಾಗೂ ಸ್ವರ್ಗ ಎನ್ನುವ ಎರಡು ಕಾನ್ಸೆಪ್ಟ್ ಇದೆ. ಚೈತ್ರಾ ಅವರು ನರಕದಲ್ಲಿ ಇದ್ದಾರೆ. ಅವರಿಗೆ ಬಿಗ್ ಬಾಸ್ ಮನೆ ಕ್ಲೀನಿಂಗ್ ಮಾಡುವ ಕೆಲಸ ನೀಡಲಾಗಿತ್ತು. ಈ ವೇಳೆ ಅವರು ಪೇರಲೆಕಾಯಿ ಕದ್ದು ತಿಂದಿದ್ದಾರೆ.

ಈ ಬಾರಿಯ ಬಿಗ್ ಬಾಸ್​ನಲ್ಲಿ ನರಕ ಹಾಗೂ ಸ್ವರ್ಗ ಎನ್ನುವ ಎರಡು ಕಾನ್ಸೆಪ್ಟ್ ಇದೆ. ಚೈತ್ರಾ ಅವರು ನರಕದಲ್ಲಿ ಇದ್ದಾರೆ. ಅವರಿಗೆ ಬಿಗ್ ಬಾಸ್ ಮನೆ ಕ್ಲೀನಿಂಗ್ ಮಾಡುವ ಕೆಲಸ ನೀಡಲಾಗಿತ್ತು. ಈ ವೇಳೆ ಅವರು ಪೇರಲೆಕಾಯಿ ಕದ್ದು ತಿಂದಿದ್ದಾರೆ.

3 / 5
‘ಸ್ವರ್ಗ’ದ ಕ್ಯಾಟಗರಿಯ ಸ್ಪರ್ಧಿಗಳು ಚೈತ್ರಾ ಕುಂದಾಪುರ ಅವರ ವಿರುದ್ಧ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ, ತಾವು ಮಾಡಿದ್ದು ಸರಿ ಎಂದು ವಾದಿಸಿದ್ದಾರೆ. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗೋ ಸಾಧ್ಯತೆ ಇದೆ. ಚೈತ್ರಾಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ.

‘ಸ್ವರ್ಗ’ದ ಕ್ಯಾಟಗರಿಯ ಸ್ಪರ್ಧಿಗಳು ಚೈತ್ರಾ ಕುಂದಾಪುರ ಅವರ ವಿರುದ್ಧ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ, ತಾವು ಮಾಡಿದ್ದು ಸರಿ ಎಂದು ವಾದಿಸಿದ್ದಾರೆ. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗೋ ಸಾಧ್ಯತೆ ಇದೆ. ಚೈತ್ರಾಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ.

4 / 5
ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಮತ್ತಷ್ಟು ಕಿರಿಕ್ ಮಾಡಿಕೊಳ್ಳುವ ಸಾಧ್ಯತೆ ಇದೆ. ಅವರು ಮಾತಿನ ಮೂಲಕ ಎಲ್ಲವನ್ನೂ ಗೆಲ್ಲಬಹುದು ಎಂದು ಅವರು ಅಂದುಕೊಂಡಿದ್ದಾರೆ.

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಮತ್ತಷ್ಟು ಕಿರಿಕ್ ಮಾಡಿಕೊಳ್ಳುವ ಸಾಧ್ಯತೆ ಇದೆ. ಅವರು ಮಾತಿನ ಮೂಲಕ ಎಲ್ಲವನ್ನೂ ಗೆಲ್ಲಬಹುದು ಎಂದು ಅವರು ಅಂದುಕೊಂಡಿದ್ದಾರೆ.

5 / 5

Published On - 12:52 pm, Tue, 1 October 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?