AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನವೇ ಕಿರಿಕ್ ಮಾಡಿಕೊಂಡ ಚೈತ್ರಾ ಕುಂದಾಪುರ; ಸುದೀಪ್ ಕ್ಲಾಸ್ ತೆಗೆದುಕೊಳ್ಳೋದು ಫಿಕ್ಸ್

ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸೋದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದರು. ಈಗ ಅವರು ಬಿಗ್ ಬಾಸ್ ಮನೆ ಸೇರಿ ಸುದ್ದಿ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Oct 01, 2024 | 12:52 PM

Share
ನಟಿ ಚೈತ್ರಾ ಕುಂದಾಪುರ ಅವರ ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಹೊರಗೆ ವಿವಾದಗಳ ಮೂಲಕವೇ ಸುದ್ದಿ ಆಗಿದ್ದರು. ಈಗ ಅವರು ಮೊದಲ ದಿನವೇ ಸಹ ಸ್ಪರ್ಧಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ.

ನಟಿ ಚೈತ್ರಾ ಕುಂದಾಪುರ ಅವರ ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಹೊರಗೆ ವಿವಾದಗಳ ಮೂಲಕವೇ ಸುದ್ದಿ ಆಗಿದ್ದರು. ಈಗ ಅವರು ಮೊದಲ ದಿನವೇ ಸಹ ಸ್ಪರ್ಧಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ.

1 / 5
ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸೋದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದರು. ಈಗ ಅವರು ಬಿಗ್ ಬಾಸ್ ಮನೆ ಸೇರಿ ಸುದ್ದಿ ಆಗಿದ್ದಾರೆ.

ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸೋದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದರು. ಈಗ ಅವರು ಬಿಗ್ ಬಾಸ್ ಮನೆ ಸೇರಿ ಸುದ್ದಿ ಆಗಿದ್ದಾರೆ.

2 / 5
ಈ ಬಾರಿಯ ಬಿಗ್ ಬಾಸ್​ನಲ್ಲಿ ನರಕ ಹಾಗೂ ಸ್ವರ್ಗ ಎನ್ನುವ ಎರಡು ಕಾನ್ಸೆಪ್ಟ್ ಇದೆ. ಚೈತ್ರಾ ಅವರು ನರಕದಲ್ಲಿ ಇದ್ದಾರೆ. ಅವರಿಗೆ ಬಿಗ್ ಬಾಸ್ ಮನೆ ಕ್ಲೀನಿಂಗ್ ಮಾಡುವ ಕೆಲಸ ನೀಡಲಾಗಿತ್ತು. ಈ ವೇಳೆ ಅವರು ಪೇರಲೆಕಾಯಿ ಕದ್ದು ತಿಂದಿದ್ದಾರೆ.

ಈ ಬಾರಿಯ ಬಿಗ್ ಬಾಸ್​ನಲ್ಲಿ ನರಕ ಹಾಗೂ ಸ್ವರ್ಗ ಎನ್ನುವ ಎರಡು ಕಾನ್ಸೆಪ್ಟ್ ಇದೆ. ಚೈತ್ರಾ ಅವರು ನರಕದಲ್ಲಿ ಇದ್ದಾರೆ. ಅವರಿಗೆ ಬಿಗ್ ಬಾಸ್ ಮನೆ ಕ್ಲೀನಿಂಗ್ ಮಾಡುವ ಕೆಲಸ ನೀಡಲಾಗಿತ್ತು. ಈ ವೇಳೆ ಅವರು ಪೇರಲೆಕಾಯಿ ಕದ್ದು ತಿಂದಿದ್ದಾರೆ.

3 / 5
‘ಸ್ವರ್ಗ’ದ ಕ್ಯಾಟಗರಿಯ ಸ್ಪರ್ಧಿಗಳು ಚೈತ್ರಾ ಕುಂದಾಪುರ ಅವರ ವಿರುದ್ಧ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ, ತಾವು ಮಾಡಿದ್ದು ಸರಿ ಎಂದು ವಾದಿಸಿದ್ದಾರೆ. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗೋ ಸಾಧ್ಯತೆ ಇದೆ. ಚೈತ್ರಾಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ.

‘ಸ್ವರ್ಗ’ದ ಕ್ಯಾಟಗರಿಯ ಸ್ಪರ್ಧಿಗಳು ಚೈತ್ರಾ ಕುಂದಾಪುರ ಅವರ ವಿರುದ್ಧ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ, ತಾವು ಮಾಡಿದ್ದು ಸರಿ ಎಂದು ವಾದಿಸಿದ್ದಾರೆ. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗೋ ಸಾಧ್ಯತೆ ಇದೆ. ಚೈತ್ರಾಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ.

4 / 5
ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಮತ್ತಷ್ಟು ಕಿರಿಕ್ ಮಾಡಿಕೊಳ್ಳುವ ಸಾಧ್ಯತೆ ಇದೆ. ಅವರು ಮಾತಿನ ಮೂಲಕ ಎಲ್ಲವನ್ನೂ ಗೆಲ್ಲಬಹುದು ಎಂದು ಅವರು ಅಂದುಕೊಂಡಿದ್ದಾರೆ.

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಮತ್ತಷ್ಟು ಕಿರಿಕ್ ಮಾಡಿಕೊಳ್ಳುವ ಸಾಧ್ಯತೆ ಇದೆ. ಅವರು ಮಾತಿನ ಮೂಲಕ ಎಲ್ಲವನ್ನೂ ಗೆಲ್ಲಬಹುದು ಎಂದು ಅವರು ಅಂದುಕೊಂಡಿದ್ದಾರೆ.

5 / 5

Published On - 12:52 pm, Tue, 1 October 24

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್