ಮೊದಲ ದಿನವೇ ಕಿರಿಕ್ ಮಾಡಿಕೊಂಡ ಚೈತ್ರಾ ಕುಂದಾಪುರ; ಸುದೀಪ್ ಕ್ಲಾಸ್ ತೆಗೆದುಕೊಳ್ಳೋದು ಫಿಕ್ಸ್

ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸೋದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದರು. ಈಗ ಅವರು ಬಿಗ್ ಬಾಸ್ ಮನೆ ಸೇರಿ ಸುದ್ದಿ ಆಗಿದ್ದಾರೆ.

|

Updated on:Oct 01, 2024 | 12:52 PM

ನಟಿ ಚೈತ್ರಾ ಕುಂದಾಪುರ ಅವರ ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಹೊರಗೆ ವಿವಾದಗಳ ಮೂಲಕವೇ ಸುದ್ದಿ ಆಗಿದ್ದರು. ಈಗ ಅವರು ಮೊದಲ ದಿನವೇ ಸಹ ಸ್ಪರ್ಧಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ.

ನಟಿ ಚೈತ್ರಾ ಕುಂದಾಪುರ ಅವರ ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಹೊರಗೆ ವಿವಾದಗಳ ಮೂಲಕವೇ ಸುದ್ದಿ ಆಗಿದ್ದರು. ಈಗ ಅವರು ಮೊದಲ ದಿನವೇ ಸಹ ಸ್ಪರ್ಧಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ.

1 / 5
ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸೋದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದರು. ಈಗ ಅವರು ಬಿಗ್ ಬಾಸ್ ಮನೆ ಸೇರಿ ಸುದ್ದಿ ಆಗಿದ್ದಾರೆ.

ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸೋದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದರು. ಈಗ ಅವರು ಬಿಗ್ ಬಾಸ್ ಮನೆ ಸೇರಿ ಸುದ್ದಿ ಆಗಿದ್ದಾರೆ.

2 / 5
ಈ ಬಾರಿಯ ಬಿಗ್ ಬಾಸ್​ನಲ್ಲಿ ನರಕ ಹಾಗೂ ಸ್ವರ್ಗ ಎನ್ನುವ ಎರಡು ಕಾನ್ಸೆಪ್ಟ್ ಇದೆ. ಚೈತ್ರಾ ಅವರು ನರಕದಲ್ಲಿ ಇದ್ದಾರೆ. ಅವರಿಗೆ ಬಿಗ್ ಬಾಸ್ ಮನೆ ಕ್ಲೀನಿಂಗ್ ಮಾಡುವ ಕೆಲಸ ನೀಡಲಾಗಿತ್ತು. ಈ ವೇಳೆ ಅವರು ಪೇರಲೆಕಾಯಿ ಕದ್ದು ತಿಂದಿದ್ದಾರೆ.

ಈ ಬಾರಿಯ ಬಿಗ್ ಬಾಸ್​ನಲ್ಲಿ ನರಕ ಹಾಗೂ ಸ್ವರ್ಗ ಎನ್ನುವ ಎರಡು ಕಾನ್ಸೆಪ್ಟ್ ಇದೆ. ಚೈತ್ರಾ ಅವರು ನರಕದಲ್ಲಿ ಇದ್ದಾರೆ. ಅವರಿಗೆ ಬಿಗ್ ಬಾಸ್ ಮನೆ ಕ್ಲೀನಿಂಗ್ ಮಾಡುವ ಕೆಲಸ ನೀಡಲಾಗಿತ್ತು. ಈ ವೇಳೆ ಅವರು ಪೇರಲೆಕಾಯಿ ಕದ್ದು ತಿಂದಿದ್ದಾರೆ.

3 / 5
‘ಸ್ವರ್ಗ’ದ ಕ್ಯಾಟಗರಿಯ ಸ್ಪರ್ಧಿಗಳು ಚೈತ್ರಾ ಕುಂದಾಪುರ ಅವರ ವಿರುದ್ಧ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ, ತಾವು ಮಾಡಿದ್ದು ಸರಿ ಎಂದು ವಾದಿಸಿದ್ದಾರೆ. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗೋ ಸಾಧ್ಯತೆ ಇದೆ. ಚೈತ್ರಾಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ.

‘ಸ್ವರ್ಗ’ದ ಕ್ಯಾಟಗರಿಯ ಸ್ಪರ್ಧಿಗಳು ಚೈತ್ರಾ ಕುಂದಾಪುರ ಅವರ ವಿರುದ್ಧ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ, ತಾವು ಮಾಡಿದ್ದು ಸರಿ ಎಂದು ವಾದಿಸಿದ್ದಾರೆ. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗೋ ಸಾಧ್ಯತೆ ಇದೆ. ಚೈತ್ರಾಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ.

4 / 5
ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಮತ್ತಷ್ಟು ಕಿರಿಕ್ ಮಾಡಿಕೊಳ್ಳುವ ಸಾಧ್ಯತೆ ಇದೆ. ಅವರು ಮಾತಿನ ಮೂಲಕ ಎಲ್ಲವನ್ನೂ ಗೆಲ್ಲಬಹುದು ಎಂದು ಅವರು ಅಂದುಕೊಂಡಿದ್ದಾರೆ.

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಮತ್ತಷ್ಟು ಕಿರಿಕ್ ಮಾಡಿಕೊಳ್ಳುವ ಸಾಧ್ಯತೆ ಇದೆ. ಅವರು ಮಾತಿನ ಮೂಲಕ ಎಲ್ಲವನ್ನೂ ಗೆಲ್ಲಬಹುದು ಎಂದು ಅವರು ಅಂದುಕೊಂಡಿದ್ದಾರೆ.

5 / 5

Published On - 12:52 pm, Tue, 1 October 24

Follow us
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ