AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೆರಿಗೆ ನೋವು ಹೇಗಿರಬಹುದು ಅಂತ ಆ ಒಂದು ಘಟನೆಯಿಂದ ಗೊತ್ತಾಯ್ತು’; ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಹೆರಿಗೆ ನೋವಿನ ಬಗ್ಗೆ ಮಾತನಾಡಿದ್ದಾರೆ. ಅದು ಯಾವ ರೀತಿಯಲ್ಲಿ ಇರಬಹುದು ಎಂದು ಅವರು ಊಹಿಸಿಕೊಂಡಿದ್ದಾರೆ. ಅಲ್ಲದೆ, ಅದೇ ರೀತಿಯ ಅನುಭವ ಅವರಿಗೆ ಆಗಿರೋ ಬಗ್ಗೆ ಹೇಳಿಕೊಂಡಿದ್ದಾರೆ. ಅವರು ಏಕೆ ಹೀಗೆ ಹೇಳಿದರ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on:Dec 10, 2024 | 11:55 AM

Share
ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರು ಸದಾ ಒದಿಲ್ಲೊಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇರುತ್ತಾರೆ. ಈಗ ಚೈತ್ರಾ ಅವರು ನೀಡಿರೋ ಒಂದು ಹೇಳಿಕೆ ಗಮನ ಸೆಳೆಯುತ್ತಿದೆ.

ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರು ಸದಾ ಒದಿಲ್ಲೊಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇರುತ್ತಾರೆ. ಈಗ ಚೈತ್ರಾ ಅವರು ನೀಡಿರೋ ಒಂದು ಹೇಳಿಕೆ ಗಮನ ಸೆಳೆಯುತ್ತಿದೆ.

1 / 5
ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಹೆರಿಗೆ ನೋವಿನ ಬಗ್ಗೆ ಮಾತನಾಡಿದ್ದಾರೆ. ಅದು ಯಾವ ರೀತಿಯಲ್ಲಿ ಇರಬಹುದು ಎಂದು ಅವರು ಊಹಿಸಿಕೊಂಡಿದ್ದಾರೆ. ಅಲ್ಲದೆ, ಅದೇ ರೀತಿಯ ಅನುಭವ ಅವರಿಗೆ ಆಗಿರೋ ಬಗ್ಗೆ ಹೇಳಿಕೊಂಡಿದ್ದಾರೆ.

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಹೆರಿಗೆ ನೋವಿನ ಬಗ್ಗೆ ಮಾತನಾಡಿದ್ದಾರೆ. ಅದು ಯಾವ ರೀತಿಯಲ್ಲಿ ಇರಬಹುದು ಎಂದು ಅವರು ಊಹಿಸಿಕೊಂಡಿದ್ದಾರೆ. ಅಲ್ಲದೆ, ಅದೇ ರೀತಿಯ ಅನುಭವ ಅವರಿಗೆ ಆಗಿರೋ ಬಗ್ಗೆ ಹೇಳಿಕೊಂಡಿದ್ದಾರೆ.

2 / 5
ಕಳೆದ ವಾರ ಯಾರನ್ನೂ ಎಲಿಮಿನೇಟ್ ಮಾಡಿಲ್ಲ. ಆದರೆ, ಚೈತ್ರಾಗೆ ಪ್ರ್ಯಾಂಕ್ ಮಾಡಲಾಯಿತು. ಅವರನ್ನು ಕನ್​ಫೆಷನ್​ರೂಂನಲ್ಲಿ ಕೂರಿಸಲಾಗಿತ್ತು. ತಾವು ಎಲಿಮಿನೇಟ್ ಆದೆ ಎಂದು ಅವರು ಭಾವಿಸಿದ್ದರು. ಆದರೆ, ಎಲಿಮಿನೇಟ್ ಆಗದೆ ಅವರು ಉಳಿದುಕೊಂಡರು. ಆ ಬಳಿಕ ಬಂದ ಅವರು ಮಾತನಾಡಿದ್ದಾರೆ.

ಕಳೆದ ವಾರ ಯಾರನ್ನೂ ಎಲಿಮಿನೇಟ್ ಮಾಡಿಲ್ಲ. ಆದರೆ, ಚೈತ್ರಾಗೆ ಪ್ರ್ಯಾಂಕ್ ಮಾಡಲಾಯಿತು. ಅವರನ್ನು ಕನ್​ಫೆಷನ್​ರೂಂನಲ್ಲಿ ಕೂರಿಸಲಾಗಿತ್ತು. ತಾವು ಎಲಿಮಿನೇಟ್ ಆದೆ ಎಂದು ಅವರು ಭಾವಿಸಿದ್ದರು. ಆದರೆ, ಎಲಿಮಿನೇಟ್ ಆಗದೆ ಅವರು ಉಳಿದುಕೊಂಡರು. ಆ ಬಳಿಕ ಬಂದ ಅವರು ಮಾತನಾಡಿದ್ದಾರೆ.

3 / 5
‘ಹೆರಿಗೆ ನೋವು ಹೆಣ್ಣುಮಕ್ಕಳಿಗೆ ಪುನರ್ಜನ್ಮ ಎನ್ನುತ್ತಾರೆ. ಅದು ಹೇಗಿರುತ್ತದೆ ಎಂದು ಗೊತ್ತಿರಲಿಲ್ಲ. ಎಲಿಮಿನೇಟ್ ಆದಾಗ ಆಗುತ್ತಿದ್ದ ಫೀಲ್ ಇದೆಯಲ್ಲ. ಬಹುಶಃ ಹೆರಿಗೆ ನೋವು ಕೂಡ ಹೀಗೆಯೇ ಇರುತ್ತದೆ ಅನಿಸುತ್ತದೆ’ ಎಂದಿದ್ದಾರೆ ಚೈತ್ರಾ.

‘ಹೆರಿಗೆ ನೋವು ಹೆಣ್ಣುಮಕ್ಕಳಿಗೆ ಪುನರ್ಜನ್ಮ ಎನ್ನುತ್ತಾರೆ. ಅದು ಹೇಗಿರುತ್ತದೆ ಎಂದು ಗೊತ್ತಿರಲಿಲ್ಲ. ಎಲಿಮಿನೇಟ್ ಆದಾಗ ಆಗುತ್ತಿದ್ದ ಫೀಲ್ ಇದೆಯಲ್ಲ. ಬಹುಶಃ ಹೆರಿಗೆ ನೋವು ಕೂಡ ಹೀಗೆಯೇ ಇರುತ್ತದೆ ಅನಿಸುತ್ತದೆ’ ಎಂದಿದ್ದಾರೆ ಚೈತ್ರಾ.

4 / 5
ಚೈತ್ರಾ ಕುಂದಾಪುರ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಅವರು ಅನಾರೋಗ್ಯ ಕಾರಣಕ್ಕೆ ಒಮ್ಮೆ ಹೊರಕ್ಕೆ ಹೋಗಿ ಬಂದರೆ, ಮತ್ತೊಮ್ಮೆ ಕೋರ್ಟ್ ಕಾರಣಕ್ಕೆ ಹೊರಕ್ಕೆ ಹೋಗಿ ಬಂದಿದ್ದರು.

ಚೈತ್ರಾ ಕುಂದಾಪುರ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಅವರು ಅನಾರೋಗ್ಯ ಕಾರಣಕ್ಕೆ ಒಮ್ಮೆ ಹೊರಕ್ಕೆ ಹೋಗಿ ಬಂದರೆ, ಮತ್ತೊಮ್ಮೆ ಕೋರ್ಟ್ ಕಾರಣಕ್ಕೆ ಹೊರಕ್ಕೆ ಹೋಗಿ ಬಂದಿದ್ದರು.

5 / 5

Published On - 11:54 am, Tue, 10 December 24

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ