AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೆರಿಗೆ ನೋವು ಹೇಗಿರಬಹುದು ಅಂತ ಆ ಒಂದು ಘಟನೆಯಿಂದ ಗೊತ್ತಾಯ್ತು’; ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಹೆರಿಗೆ ನೋವಿನ ಬಗ್ಗೆ ಮಾತನಾಡಿದ್ದಾರೆ. ಅದು ಯಾವ ರೀತಿಯಲ್ಲಿ ಇರಬಹುದು ಎಂದು ಅವರು ಊಹಿಸಿಕೊಂಡಿದ್ದಾರೆ. ಅಲ್ಲದೆ, ಅದೇ ರೀತಿಯ ಅನುಭವ ಅವರಿಗೆ ಆಗಿರೋ ಬಗ್ಗೆ ಹೇಳಿಕೊಂಡಿದ್ದಾರೆ. ಅವರು ಏಕೆ ಹೀಗೆ ಹೇಳಿದರ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on:Dec 10, 2024 | 11:55 AM

ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರು ಸದಾ ಒದಿಲ್ಲೊಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇರುತ್ತಾರೆ. ಈಗ ಚೈತ್ರಾ ಅವರು ನೀಡಿರೋ ಒಂದು ಹೇಳಿಕೆ ಗಮನ ಸೆಳೆಯುತ್ತಿದೆ.

ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರು ಸದಾ ಒದಿಲ್ಲೊಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇರುತ್ತಾರೆ. ಈಗ ಚೈತ್ರಾ ಅವರು ನೀಡಿರೋ ಒಂದು ಹೇಳಿಕೆ ಗಮನ ಸೆಳೆಯುತ್ತಿದೆ.

1 / 5
ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಹೆರಿಗೆ ನೋವಿನ ಬಗ್ಗೆ ಮಾತನಾಡಿದ್ದಾರೆ. ಅದು ಯಾವ ರೀತಿಯಲ್ಲಿ ಇರಬಹುದು ಎಂದು ಅವರು ಊಹಿಸಿಕೊಂಡಿದ್ದಾರೆ. ಅಲ್ಲದೆ, ಅದೇ ರೀತಿಯ ಅನುಭವ ಅವರಿಗೆ ಆಗಿರೋ ಬಗ್ಗೆ ಹೇಳಿಕೊಂಡಿದ್ದಾರೆ.

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಹೆರಿಗೆ ನೋವಿನ ಬಗ್ಗೆ ಮಾತನಾಡಿದ್ದಾರೆ. ಅದು ಯಾವ ರೀತಿಯಲ್ಲಿ ಇರಬಹುದು ಎಂದು ಅವರು ಊಹಿಸಿಕೊಂಡಿದ್ದಾರೆ. ಅಲ್ಲದೆ, ಅದೇ ರೀತಿಯ ಅನುಭವ ಅವರಿಗೆ ಆಗಿರೋ ಬಗ್ಗೆ ಹೇಳಿಕೊಂಡಿದ್ದಾರೆ.

2 / 5
ಕಳೆದ ವಾರ ಯಾರನ್ನೂ ಎಲಿಮಿನೇಟ್ ಮಾಡಿಲ್ಲ. ಆದರೆ, ಚೈತ್ರಾಗೆ ಪ್ರ್ಯಾಂಕ್ ಮಾಡಲಾಯಿತು. ಅವರನ್ನು ಕನ್​ಫೆಷನ್​ರೂಂನಲ್ಲಿ ಕೂರಿಸಲಾಗಿತ್ತು. ತಾವು ಎಲಿಮಿನೇಟ್ ಆದೆ ಎಂದು ಅವರು ಭಾವಿಸಿದ್ದರು. ಆದರೆ, ಎಲಿಮಿನೇಟ್ ಆಗದೆ ಅವರು ಉಳಿದುಕೊಂಡರು. ಆ ಬಳಿಕ ಬಂದ ಅವರು ಮಾತನಾಡಿದ್ದಾರೆ.

ಕಳೆದ ವಾರ ಯಾರನ್ನೂ ಎಲಿಮಿನೇಟ್ ಮಾಡಿಲ್ಲ. ಆದರೆ, ಚೈತ್ರಾಗೆ ಪ್ರ್ಯಾಂಕ್ ಮಾಡಲಾಯಿತು. ಅವರನ್ನು ಕನ್​ಫೆಷನ್​ರೂಂನಲ್ಲಿ ಕೂರಿಸಲಾಗಿತ್ತು. ತಾವು ಎಲಿಮಿನೇಟ್ ಆದೆ ಎಂದು ಅವರು ಭಾವಿಸಿದ್ದರು. ಆದರೆ, ಎಲಿಮಿನೇಟ್ ಆಗದೆ ಅವರು ಉಳಿದುಕೊಂಡರು. ಆ ಬಳಿಕ ಬಂದ ಅವರು ಮಾತನಾಡಿದ್ದಾರೆ.

3 / 5
‘ಹೆರಿಗೆ ನೋವು ಹೆಣ್ಣುಮಕ್ಕಳಿಗೆ ಪುನರ್ಜನ್ಮ ಎನ್ನುತ್ತಾರೆ. ಅದು ಹೇಗಿರುತ್ತದೆ ಎಂದು ಗೊತ್ತಿರಲಿಲ್ಲ. ಎಲಿಮಿನೇಟ್ ಆದಾಗ ಆಗುತ್ತಿದ್ದ ಫೀಲ್ ಇದೆಯಲ್ಲ. ಬಹುಶಃ ಹೆರಿಗೆ ನೋವು ಕೂಡ ಹೀಗೆಯೇ ಇರುತ್ತದೆ ಅನಿಸುತ್ತದೆ’ ಎಂದಿದ್ದಾರೆ ಚೈತ್ರಾ.

‘ಹೆರಿಗೆ ನೋವು ಹೆಣ್ಣುಮಕ್ಕಳಿಗೆ ಪುನರ್ಜನ್ಮ ಎನ್ನುತ್ತಾರೆ. ಅದು ಹೇಗಿರುತ್ತದೆ ಎಂದು ಗೊತ್ತಿರಲಿಲ್ಲ. ಎಲಿಮಿನೇಟ್ ಆದಾಗ ಆಗುತ್ತಿದ್ದ ಫೀಲ್ ಇದೆಯಲ್ಲ. ಬಹುಶಃ ಹೆರಿಗೆ ನೋವು ಕೂಡ ಹೀಗೆಯೇ ಇರುತ್ತದೆ ಅನಿಸುತ್ತದೆ’ ಎಂದಿದ್ದಾರೆ ಚೈತ್ರಾ.

4 / 5
ಚೈತ್ರಾ ಕುಂದಾಪುರ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಅವರು ಅನಾರೋಗ್ಯ ಕಾರಣಕ್ಕೆ ಒಮ್ಮೆ ಹೊರಕ್ಕೆ ಹೋಗಿ ಬಂದರೆ, ಮತ್ತೊಮ್ಮೆ ಕೋರ್ಟ್ ಕಾರಣಕ್ಕೆ ಹೊರಕ್ಕೆ ಹೋಗಿ ಬಂದಿದ್ದರು.

ಚೈತ್ರಾ ಕುಂದಾಪುರ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಅವರು ಅನಾರೋಗ್ಯ ಕಾರಣಕ್ಕೆ ಒಮ್ಮೆ ಹೊರಕ್ಕೆ ಹೋಗಿ ಬಂದರೆ, ಮತ್ತೊಮ್ಮೆ ಕೋರ್ಟ್ ಕಾರಣಕ್ಕೆ ಹೊರಕ್ಕೆ ಹೋಗಿ ಬಂದಿದ್ದರು.

5 / 5

Published On - 11:54 am, Tue, 10 December 24

Follow us
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..