AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೆರಿಗೆ ನೋವು ಹೇಗಿರಬಹುದು ಅಂತ ಆ ಒಂದು ಘಟನೆಯಿಂದ ಗೊತ್ತಾಯ್ತು’; ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಹೆರಿಗೆ ನೋವಿನ ಬಗ್ಗೆ ಮಾತನಾಡಿದ್ದಾರೆ. ಅದು ಯಾವ ರೀತಿಯಲ್ಲಿ ಇರಬಹುದು ಎಂದು ಅವರು ಊಹಿಸಿಕೊಂಡಿದ್ದಾರೆ. ಅಲ್ಲದೆ, ಅದೇ ರೀತಿಯ ಅನುಭವ ಅವರಿಗೆ ಆಗಿರೋ ಬಗ್ಗೆ ಹೇಳಿಕೊಂಡಿದ್ದಾರೆ. ಅವರು ಏಕೆ ಹೀಗೆ ಹೇಳಿದರ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on:Dec 10, 2024 | 11:55 AM

Share
ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರು ಸದಾ ಒದಿಲ್ಲೊಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇರುತ್ತಾರೆ. ಈಗ ಚೈತ್ರಾ ಅವರು ನೀಡಿರೋ ಒಂದು ಹೇಳಿಕೆ ಗಮನ ಸೆಳೆಯುತ್ತಿದೆ.

ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರು ಸದಾ ಒದಿಲ್ಲೊಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇರುತ್ತಾರೆ. ಈಗ ಚೈತ್ರಾ ಅವರು ನೀಡಿರೋ ಒಂದು ಹೇಳಿಕೆ ಗಮನ ಸೆಳೆಯುತ್ತಿದೆ.

1 / 5
ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಹೆರಿಗೆ ನೋವಿನ ಬಗ್ಗೆ ಮಾತನಾಡಿದ್ದಾರೆ. ಅದು ಯಾವ ರೀತಿಯಲ್ಲಿ ಇರಬಹುದು ಎಂದು ಅವರು ಊಹಿಸಿಕೊಂಡಿದ್ದಾರೆ. ಅಲ್ಲದೆ, ಅದೇ ರೀತಿಯ ಅನುಭವ ಅವರಿಗೆ ಆಗಿರೋ ಬಗ್ಗೆ ಹೇಳಿಕೊಂಡಿದ್ದಾರೆ.

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಹೆರಿಗೆ ನೋವಿನ ಬಗ್ಗೆ ಮಾತನಾಡಿದ್ದಾರೆ. ಅದು ಯಾವ ರೀತಿಯಲ್ಲಿ ಇರಬಹುದು ಎಂದು ಅವರು ಊಹಿಸಿಕೊಂಡಿದ್ದಾರೆ. ಅಲ್ಲದೆ, ಅದೇ ರೀತಿಯ ಅನುಭವ ಅವರಿಗೆ ಆಗಿರೋ ಬಗ್ಗೆ ಹೇಳಿಕೊಂಡಿದ್ದಾರೆ.

2 / 5
ಕಳೆದ ವಾರ ಯಾರನ್ನೂ ಎಲಿಮಿನೇಟ್ ಮಾಡಿಲ್ಲ. ಆದರೆ, ಚೈತ್ರಾಗೆ ಪ್ರ್ಯಾಂಕ್ ಮಾಡಲಾಯಿತು. ಅವರನ್ನು ಕನ್​ಫೆಷನ್​ರೂಂನಲ್ಲಿ ಕೂರಿಸಲಾಗಿತ್ತು. ತಾವು ಎಲಿಮಿನೇಟ್ ಆದೆ ಎಂದು ಅವರು ಭಾವಿಸಿದ್ದರು. ಆದರೆ, ಎಲಿಮಿನೇಟ್ ಆಗದೆ ಅವರು ಉಳಿದುಕೊಂಡರು. ಆ ಬಳಿಕ ಬಂದ ಅವರು ಮಾತನಾಡಿದ್ದಾರೆ.

ಕಳೆದ ವಾರ ಯಾರನ್ನೂ ಎಲಿಮಿನೇಟ್ ಮಾಡಿಲ್ಲ. ಆದರೆ, ಚೈತ್ರಾಗೆ ಪ್ರ್ಯಾಂಕ್ ಮಾಡಲಾಯಿತು. ಅವರನ್ನು ಕನ್​ಫೆಷನ್​ರೂಂನಲ್ಲಿ ಕೂರಿಸಲಾಗಿತ್ತು. ತಾವು ಎಲಿಮಿನೇಟ್ ಆದೆ ಎಂದು ಅವರು ಭಾವಿಸಿದ್ದರು. ಆದರೆ, ಎಲಿಮಿನೇಟ್ ಆಗದೆ ಅವರು ಉಳಿದುಕೊಂಡರು. ಆ ಬಳಿಕ ಬಂದ ಅವರು ಮಾತನಾಡಿದ್ದಾರೆ.

3 / 5
‘ಹೆರಿಗೆ ನೋವು ಹೆಣ್ಣುಮಕ್ಕಳಿಗೆ ಪುನರ್ಜನ್ಮ ಎನ್ನುತ್ತಾರೆ. ಅದು ಹೇಗಿರುತ್ತದೆ ಎಂದು ಗೊತ್ತಿರಲಿಲ್ಲ. ಎಲಿಮಿನೇಟ್ ಆದಾಗ ಆಗುತ್ತಿದ್ದ ಫೀಲ್ ಇದೆಯಲ್ಲ. ಬಹುಶಃ ಹೆರಿಗೆ ನೋವು ಕೂಡ ಹೀಗೆಯೇ ಇರುತ್ತದೆ ಅನಿಸುತ್ತದೆ’ ಎಂದಿದ್ದಾರೆ ಚೈತ್ರಾ.

‘ಹೆರಿಗೆ ನೋವು ಹೆಣ್ಣುಮಕ್ಕಳಿಗೆ ಪುನರ್ಜನ್ಮ ಎನ್ನುತ್ತಾರೆ. ಅದು ಹೇಗಿರುತ್ತದೆ ಎಂದು ಗೊತ್ತಿರಲಿಲ್ಲ. ಎಲಿಮಿನೇಟ್ ಆದಾಗ ಆಗುತ್ತಿದ್ದ ಫೀಲ್ ಇದೆಯಲ್ಲ. ಬಹುಶಃ ಹೆರಿಗೆ ನೋವು ಕೂಡ ಹೀಗೆಯೇ ಇರುತ್ತದೆ ಅನಿಸುತ್ತದೆ’ ಎಂದಿದ್ದಾರೆ ಚೈತ್ರಾ.

4 / 5
ಚೈತ್ರಾ ಕುಂದಾಪುರ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಅವರು ಅನಾರೋಗ್ಯ ಕಾರಣಕ್ಕೆ ಒಮ್ಮೆ ಹೊರಕ್ಕೆ ಹೋಗಿ ಬಂದರೆ, ಮತ್ತೊಮ್ಮೆ ಕೋರ್ಟ್ ಕಾರಣಕ್ಕೆ ಹೊರಕ್ಕೆ ಹೋಗಿ ಬಂದಿದ್ದರು.

ಚೈತ್ರಾ ಕುಂದಾಪುರ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಅವರು ಅನಾರೋಗ್ಯ ಕಾರಣಕ್ಕೆ ಒಮ್ಮೆ ಹೊರಕ್ಕೆ ಹೋಗಿ ಬಂದರೆ, ಮತ್ತೊಮ್ಮೆ ಕೋರ್ಟ್ ಕಾರಣಕ್ಕೆ ಹೊರಕ್ಕೆ ಹೋಗಿ ಬಂದಿದ್ದರು.

5 / 5

Published On - 11:54 am, Tue, 10 December 24

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ