AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ಕಾರು ಬಾಗಲಕೋಟೆಯಲ್ಲಿ ಪತ್ತೆ, ಯಾರ ಮನೆಯಲ್ಲಿ ಗೊತ್ತಾ? ಇಲ್ಲಿವೆ ಫೋಟೋಸ್

MLA ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಎನ್ನುವರಿಗೆ ಕೋಟ್ಯಂತರ ರೂಪಾಯಿ ಪಡೆದುಕೊಂಡು ಚೈತ್ರಾ ಕುಂದಾಪುರ ಸೇರಿದಂತೆ ಆಕೆಯ ಗ್ಯಾಂಗ್​ ವಂಚನೆ ಮಾಡಿದೆ. ಉದ್ಯಮಿಯಿಂದ ಕಿತ್ತುಕೊಂಡ ಕೋಟ್ಯಾಂತರ ರೂಪಾಯಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹೈಫೈ ಜೀವನ ಆರಂಭಿಸಿದ್ದಾರೆ. ಅಲ್ಲದೇ ಅದೇ ದುಡ್ಡಿನಲ್ಲಿ ಚೈತ್ರಾ ಕಿಯಾ ಕಂಪನಿಯ ಕಾರು ಖರೀದಿಸಿದ್ದು, ಇದೀಗ ಆ ಕಾರು ಬಾಗಲಕೋಟೆಯಲ್ಲಿ ಪತ್ತೆಯಾಗಿದೆ.

ರವಿ ಹೆಚ್ ಮೂಕಿ, ಕಲಘಟಗಿ
| Updated By: ರಮೇಶ್ ಬಿ. ಜವಳಗೇರಾ

Updated on:Sep 17, 2023 | 2:09 PM

ಉದ್ಯಮಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ 5 ಕೋಟಿ ಹಣ ಪಡೆದು ವಂಚನೆ ಕೇಸ್ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಕಾರು ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಪತ್ತೆಯಾಗಿದೆ.

ಉದ್ಯಮಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ 5 ಕೋಟಿ ಹಣ ಪಡೆದು ವಂಚನೆ ಕೇಸ್ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಕಾರು ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಪತ್ತೆಯಾಗಿದೆ.

1 / 8
ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾ ಕುಂದಾಪುರಗೆ ಸೇರಿದ ಕಿಯಾ ಕಾರು ಸಿಕ್ಕಿದೆ.

ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾ ಕುಂದಾಪುರಗೆ ಸೇರಿದ ಕಿಯಾ ಕಾರು ಸಿಕ್ಕಿದೆ.

2 / 8
ಚೈತ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್​ನ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು  ತನ್ನ ಬಳಿ ಇಟ್ಟುಕೊಂಡಿದ್ದ.

ಚೈತ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್​ನ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.

3 / 8
ಮುಧೋಳ‌ದಲ್ಲಿ ಡ್ರೈವಿಂಗ್ ಸ್ಕೂಲ್‌ ಹೊಂದಿರುವ ಕಿರಣ್ ಗಣಪ್ಪಗೋಳ, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು.

ಮುಧೋಳ‌ದಲ್ಲಿ ಡ್ರೈವಿಂಗ್ ಸ್ಕೂಲ್‌ ಹೊಂದಿರುವ ಕಿರಣ್ ಗಣಪ್ಪಗೋಳ, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು.

4 / 8
ಸದ್ಯ ಸಿಸಿಬಿ ಪೊಲೀಸರು ಚೈದ್ರಾ ಕುಂದಾಪುರಗೆ ಸೇರಿದ  KA 20 ME 7253 ನಂಬರ್​ನ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸದ್ಯ ಸಿಸಿಬಿ ಪೊಲೀಸರು ಚೈದ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್​ನ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

5 / 8
ಚೈದ್ರಾ ಕುಂದಾಪುರಗೆ ಸೇರಿದ ಕಾರು ತಂದು ಇಟ್ಟುಕೊಂಡಿದ್ದ ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚೈದ್ರಾ ಕುಂದಾಪುರಗೆ ಸೇರಿದ ಕಾರು ತಂದು ಇಟ್ಟುಕೊಂಡಿದ್ದ ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

6 / 8
ಡೀಲ್ ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್​ಗೆ ಕರೆ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಇದೆ. ಅದನ್ನು ತಂದು‌ ನಿಮ್ಮ‌ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರೆನ್ಸ್ ತಂದಿದ್ದ.

ಡೀಲ್ ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್​ಗೆ ಕರೆ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಇದೆ. ಅದನ್ನು ತಂದು‌ ನಿಮ್ಮ‌ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರೆನ್ಸ್ ತಂದಿದ್ದ.

7 / 8
ಬಳಿಕ ಸಿಸಿಬಿ ಪೊಲೀಸರು ಚೈತ್ರಾ, ಪಿಎ ಶ್ರೀಕಾಂತ್, ಶ್ರೀಕಾಂತ್ ‌ನಿಂದ ಕಿರಣ್​ಗೆ ಕರೆ ಟ್ರೈಸೌಟ್ ಮಾಡಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಳಿಕ ಸಿಸಿಬಿ ಪೊಲೀಸರು ಚೈತ್ರಾ, ಪಿಎ ಶ್ರೀಕಾಂತ್, ಶ್ರೀಕಾಂತ್ ‌ನಿಂದ ಕಿರಣ್​ಗೆ ಕರೆ ಟ್ರೈಸೌಟ್ ಮಾಡಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

8 / 8

Published On - 1:48 pm, Sun, 17 September 23

Follow us
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್