AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ಕಾರು ಬಾಗಲಕೋಟೆಯಲ್ಲಿ ಪತ್ತೆ, ಯಾರ ಮನೆಯಲ್ಲಿ ಗೊತ್ತಾ? ಇಲ್ಲಿವೆ ಫೋಟೋಸ್

MLA ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಎನ್ನುವರಿಗೆ ಕೋಟ್ಯಂತರ ರೂಪಾಯಿ ಪಡೆದುಕೊಂಡು ಚೈತ್ರಾ ಕುಂದಾಪುರ ಸೇರಿದಂತೆ ಆಕೆಯ ಗ್ಯಾಂಗ್​ ವಂಚನೆ ಮಾಡಿದೆ. ಉದ್ಯಮಿಯಿಂದ ಕಿತ್ತುಕೊಂಡ ಕೋಟ್ಯಾಂತರ ರೂಪಾಯಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹೈಫೈ ಜೀವನ ಆರಂಭಿಸಿದ್ದಾರೆ. ಅಲ್ಲದೇ ಅದೇ ದುಡ್ಡಿನಲ್ಲಿ ಚೈತ್ರಾ ಕಿಯಾ ಕಂಪನಿಯ ಕಾರು ಖರೀದಿಸಿದ್ದು, ಇದೀಗ ಆ ಕಾರು ಬಾಗಲಕೋಟೆಯಲ್ಲಿ ಪತ್ತೆಯಾಗಿದೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Sep 17, 2023 | 2:09 PM

Share
ಉದ್ಯಮಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ 5 ಕೋಟಿ ಹಣ ಪಡೆದು ವಂಚನೆ ಕೇಸ್ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಕಾರು ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಪತ್ತೆಯಾಗಿದೆ.

ಉದ್ಯಮಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ 5 ಕೋಟಿ ಹಣ ಪಡೆದು ವಂಚನೆ ಕೇಸ್ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಕಾರು ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಪತ್ತೆಯಾಗಿದೆ.

1 / 8
ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾ ಕುಂದಾಪುರಗೆ ಸೇರಿದ ಕಿಯಾ ಕಾರು ಸಿಕ್ಕಿದೆ.

ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾ ಕುಂದಾಪುರಗೆ ಸೇರಿದ ಕಿಯಾ ಕಾರು ಸಿಕ್ಕಿದೆ.

2 / 8
ಚೈತ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್​ನ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು  ತನ್ನ ಬಳಿ ಇಟ್ಟುಕೊಂಡಿದ್ದ.

ಚೈತ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್​ನ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.

3 / 8
ಮುಧೋಳ‌ದಲ್ಲಿ ಡ್ರೈವಿಂಗ್ ಸ್ಕೂಲ್‌ ಹೊಂದಿರುವ ಕಿರಣ್ ಗಣಪ್ಪಗೋಳ, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು.

ಮುಧೋಳ‌ದಲ್ಲಿ ಡ್ರೈವಿಂಗ್ ಸ್ಕೂಲ್‌ ಹೊಂದಿರುವ ಕಿರಣ್ ಗಣಪ್ಪಗೋಳ, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು.

4 / 8
ಸದ್ಯ ಸಿಸಿಬಿ ಪೊಲೀಸರು ಚೈದ್ರಾ ಕುಂದಾಪುರಗೆ ಸೇರಿದ  KA 20 ME 7253 ನಂಬರ್​ನ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸದ್ಯ ಸಿಸಿಬಿ ಪೊಲೀಸರು ಚೈದ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್​ನ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

5 / 8
ಚೈದ್ರಾ ಕುಂದಾಪುರಗೆ ಸೇರಿದ ಕಾರು ತಂದು ಇಟ್ಟುಕೊಂಡಿದ್ದ ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚೈದ್ರಾ ಕುಂದಾಪುರಗೆ ಸೇರಿದ ಕಾರು ತಂದು ಇಟ್ಟುಕೊಂಡಿದ್ದ ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

6 / 8
ಡೀಲ್ ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್​ಗೆ ಕರೆ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಇದೆ. ಅದನ್ನು ತಂದು‌ ನಿಮ್ಮ‌ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರೆನ್ಸ್ ತಂದಿದ್ದ.

ಡೀಲ್ ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್​ಗೆ ಕರೆ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಇದೆ. ಅದನ್ನು ತಂದು‌ ನಿಮ್ಮ‌ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರೆನ್ಸ್ ತಂದಿದ್ದ.

7 / 8
ಬಳಿಕ ಸಿಸಿಬಿ ಪೊಲೀಸರು ಚೈತ್ರಾ, ಪಿಎ ಶ್ರೀಕಾಂತ್, ಶ್ರೀಕಾಂತ್ ‌ನಿಂದ ಕಿರಣ್​ಗೆ ಕರೆ ಟ್ರೈಸೌಟ್ ಮಾಡಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಳಿಕ ಸಿಸಿಬಿ ಪೊಲೀಸರು ಚೈತ್ರಾ, ಪಿಎ ಶ್ರೀಕಾಂತ್, ಶ್ರೀಕಾಂತ್ ‌ನಿಂದ ಕಿರಣ್​ಗೆ ಕರೆ ಟ್ರೈಸೌಟ್ ಮಾಡಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

8 / 8

Published On - 1:48 pm, Sun, 17 September 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ