ಚೈತ್ರಾ ಕುಂದಾಪುರ ಕಾರು ಬಾಗಲಕೋಟೆಯಲ್ಲಿ ಪತ್ತೆ, ಯಾರ ಮನೆಯಲ್ಲಿ ಗೊತ್ತಾ? ಇಲ್ಲಿವೆ ಫೋಟೋಸ್

MLA ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಎನ್ನುವರಿಗೆ ಕೋಟ್ಯಂತರ ರೂಪಾಯಿ ಪಡೆದುಕೊಂಡು ಚೈತ್ರಾ ಕುಂದಾಪುರ ಸೇರಿದಂತೆ ಆಕೆಯ ಗ್ಯಾಂಗ್​ ವಂಚನೆ ಮಾಡಿದೆ. ಉದ್ಯಮಿಯಿಂದ ಕಿತ್ತುಕೊಂಡ ಕೋಟ್ಯಾಂತರ ರೂಪಾಯಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹೈಫೈ ಜೀವನ ಆರಂಭಿಸಿದ್ದಾರೆ. ಅಲ್ಲದೇ ಅದೇ ದುಡ್ಡಿನಲ್ಲಿ ಚೈತ್ರಾ ಕಿಯಾ ಕಂಪನಿಯ ಕಾರು ಖರೀದಿಸಿದ್ದು, ಇದೀಗ ಆ ಕಾರು ಬಾಗಲಕೋಟೆಯಲ್ಲಿ ಪತ್ತೆಯಾಗಿದೆ.

| Updated By: ರಮೇಶ್ ಬಿ. ಜವಳಗೇರಾ

Updated on:Sep 17, 2023 | 2:09 PM

ಉದ್ಯಮಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ 5 ಕೋಟಿ ಹಣ ಪಡೆದು ವಂಚನೆ ಕೇಸ್ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಕಾರು ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಪತ್ತೆಯಾಗಿದೆ.

ಉದ್ಯಮಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ 5 ಕೋಟಿ ಹಣ ಪಡೆದು ವಂಚನೆ ಕೇಸ್ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಕಾರು ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಪತ್ತೆಯಾಗಿದೆ.

1 / 8
ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾ ಕುಂದಾಪುರಗೆ ಸೇರಿದ ಕಿಯಾ ಕಾರು ಸಿಕ್ಕಿದೆ.

ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾ ಕುಂದಾಪುರಗೆ ಸೇರಿದ ಕಿಯಾ ಕಾರು ಸಿಕ್ಕಿದೆ.

2 / 8
ಚೈತ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್​ನ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು  ತನ್ನ ಬಳಿ ಇಟ್ಟುಕೊಂಡಿದ್ದ.

ಚೈತ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್​ನ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.

3 / 8
ಮುಧೋಳ‌ದಲ್ಲಿ ಡ್ರೈವಿಂಗ್ ಸ್ಕೂಲ್‌ ಹೊಂದಿರುವ ಕಿರಣ್ ಗಣಪ್ಪಗೋಳ, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು.

ಮುಧೋಳ‌ದಲ್ಲಿ ಡ್ರೈವಿಂಗ್ ಸ್ಕೂಲ್‌ ಹೊಂದಿರುವ ಕಿರಣ್ ಗಣಪ್ಪಗೋಳ, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು.

4 / 8
ಸದ್ಯ ಸಿಸಿಬಿ ಪೊಲೀಸರು ಚೈದ್ರಾ ಕುಂದಾಪುರಗೆ ಸೇರಿದ  KA 20 ME 7253 ನಂಬರ್​ನ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸದ್ಯ ಸಿಸಿಬಿ ಪೊಲೀಸರು ಚೈದ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್​ನ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

5 / 8
ಚೈದ್ರಾ ಕುಂದಾಪುರಗೆ ಸೇರಿದ ಕಾರು ತಂದು ಇಟ್ಟುಕೊಂಡಿದ್ದ ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚೈದ್ರಾ ಕುಂದಾಪುರಗೆ ಸೇರಿದ ಕಾರು ತಂದು ಇಟ್ಟುಕೊಂಡಿದ್ದ ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

6 / 8
ಡೀಲ್ ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್​ಗೆ ಕರೆ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಇದೆ. ಅದನ್ನು ತಂದು‌ ನಿಮ್ಮ‌ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರೆನ್ಸ್ ತಂದಿದ್ದ.

ಡೀಲ್ ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್​ಗೆ ಕರೆ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಇದೆ. ಅದನ್ನು ತಂದು‌ ನಿಮ್ಮ‌ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರೆನ್ಸ್ ತಂದಿದ್ದ.

7 / 8
ಬಳಿಕ ಸಿಸಿಬಿ ಪೊಲೀಸರು ಚೈತ್ರಾ, ಪಿಎ ಶ್ರೀಕಾಂತ್, ಶ್ರೀಕಾಂತ್ ‌ನಿಂದ ಕಿರಣ್​ಗೆ ಕರೆ ಟ್ರೈಸೌಟ್ ಮಾಡಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಳಿಕ ಸಿಸಿಬಿ ಪೊಲೀಸರು ಚೈತ್ರಾ, ಪಿಎ ಶ್ರೀಕಾಂತ್, ಶ್ರೀಕಾಂತ್ ‌ನಿಂದ ಕಿರಣ್​ಗೆ ಕರೆ ಟ್ರೈಸೌಟ್ ಮಾಡಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

8 / 8

Published On - 1:48 pm, Sun, 17 September 23

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್