ಚೈತ್ರಾ ಕುಂದಾಪುರ ಕಾರು ಬಾಗಲಕೋಟೆಯಲ್ಲಿ ಪತ್ತೆ, ಯಾರ ಮನೆಯಲ್ಲಿ ಗೊತ್ತಾ? ಇಲ್ಲಿವೆ ಫೋಟೋಸ್

Edited By:

Updated on: Sep 17, 2023 | 2:09 PM

MLA ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಎನ್ನುವರಿಗೆ ಕೋಟ್ಯಂತರ ರೂಪಾಯಿ ಪಡೆದುಕೊಂಡು ಚೈತ್ರಾ ಕುಂದಾಪುರ ಸೇರಿದಂತೆ ಆಕೆಯ ಗ್ಯಾಂಗ್​ ವಂಚನೆ ಮಾಡಿದೆ. ಉದ್ಯಮಿಯಿಂದ ಕಿತ್ತುಕೊಂಡ ಕೋಟ್ಯಾಂತರ ರೂಪಾಯಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹೈಫೈ ಜೀವನ ಆರಂಭಿಸಿದ್ದಾರೆ. ಅಲ್ಲದೇ ಅದೇ ದುಡ್ಡಿನಲ್ಲಿ ಚೈತ್ರಾ ಕಿಯಾ ಕಂಪನಿಯ ಕಾರು ಖರೀದಿಸಿದ್ದು, ಇದೀಗ ಆ ಕಾರು ಬಾಗಲಕೋಟೆಯಲ್ಲಿ ಪತ್ತೆಯಾಗಿದೆ.

1 / 8
ಉದ್ಯಮಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ 5 ಕೋಟಿ ಹಣ ಪಡೆದು ವಂಚನೆ ಕೇಸ್ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಕಾರು ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಪತ್ತೆಯಾಗಿದೆ.

ಉದ್ಯಮಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ 5 ಕೋಟಿ ಹಣ ಪಡೆದು ವಂಚನೆ ಕೇಸ್ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಕಾರು ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಪತ್ತೆಯಾಗಿದೆ.

2 / 8
ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾ ಕುಂದಾಪುರಗೆ ಸೇರಿದ ಕಿಯಾ ಕಾರು ಸಿಕ್ಕಿದೆ.

ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾ ಕುಂದಾಪುರಗೆ ಸೇರಿದ ಕಿಯಾ ಕಾರು ಸಿಕ್ಕಿದೆ.

3 / 8
ಚೈತ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್​ನ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು  ತನ್ನ ಬಳಿ ಇಟ್ಟುಕೊಂಡಿದ್ದ.

ಚೈತ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್​ನ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.

4 / 8
ಮುಧೋಳ‌ದಲ್ಲಿ ಡ್ರೈವಿಂಗ್ ಸ್ಕೂಲ್‌ ಹೊಂದಿರುವ ಕಿರಣ್ ಗಣಪ್ಪಗೋಳ, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು.

ಮುಧೋಳ‌ದಲ್ಲಿ ಡ್ರೈವಿಂಗ್ ಸ್ಕೂಲ್‌ ಹೊಂದಿರುವ ಕಿರಣ್ ಗಣಪ್ಪಗೋಳ, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು.

5 / 8
ಸದ್ಯ ಸಿಸಿಬಿ ಪೊಲೀಸರು ಚೈದ್ರಾ ಕುಂದಾಪುರಗೆ ಸೇರಿದ  KA 20 ME 7253 ನಂಬರ್​ನ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸದ್ಯ ಸಿಸಿಬಿ ಪೊಲೀಸರು ಚೈದ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್​ನ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

6 / 8
ಚೈದ್ರಾ ಕುಂದಾಪುರಗೆ ಸೇರಿದ ಕಾರು ತಂದು ಇಟ್ಟುಕೊಂಡಿದ್ದ ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚೈದ್ರಾ ಕುಂದಾಪುರಗೆ ಸೇರಿದ ಕಾರು ತಂದು ಇಟ್ಟುಕೊಂಡಿದ್ದ ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

7 / 8
ಡೀಲ್ ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್​ಗೆ ಕರೆ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಇದೆ. ಅದನ್ನು ತಂದು‌ ನಿಮ್ಮ‌ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರೆನ್ಸ್ ತಂದಿದ್ದ.

ಡೀಲ್ ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್​ಗೆ ಕರೆ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಇದೆ. ಅದನ್ನು ತಂದು‌ ನಿಮ್ಮ‌ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರೆನ್ಸ್ ತಂದಿದ್ದ.

8 / 8
ಬಳಿಕ ಸಿಸಿಬಿ ಪೊಲೀಸರು ಚೈತ್ರಾ, ಪಿಎ ಶ್ರೀಕಾಂತ್, ಶ್ರೀಕಾಂತ್ ‌ನಿಂದ ಕಿರಣ್​ಗೆ ಕರೆ ಟ್ರೈಸೌಟ್ ಮಾಡಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಳಿಕ ಸಿಸಿಬಿ ಪೊಲೀಸರು ಚೈತ್ರಾ, ಪಿಎ ಶ್ರೀಕಾಂತ್, ಶ್ರೀಕಾಂತ್ ‌ನಿಂದ ಕಿರಣ್​ಗೆ ಕರೆ ಟ್ರೈಸೌಟ್ ಮಾಡಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Published On - 1:48 pm, Sun, 17 September 23

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us