AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಕಾರು ಖರೀದಿಸಿದ ‘ಬಿಗ್ ಬಾಸ್’ ಸ್ಪರ್ಧಿ ಚೈತ್ರಾ ವಾಸುದೇವನ್; ಇಲ್ಲಿವೆ ಫೋಟೋಗಳು

ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

TV9 Web
| Edited By: |

Updated on: Aug 26, 2022 | 4:56 PM

Share
ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ಫ್ಯಾನ್ಸ್​ಗೆ ಹೊಸ ಅಪ್​ಡೇಟ್ ನೀಡಿದ್ದಾರೆ. ಅವರು ತಮ್ಮ ಡ್ರೀಮ್ ಕಾರನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ಫ್ಯಾನ್ಸ್​ಗೆ ಹೊಸ ಅಪ್​ಡೇಟ್ ನೀಡಿದ್ದಾರೆ. ಅವರು ತಮ್ಮ ಡ್ರೀಮ್ ಕಾರನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

1 / 5
ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

2 / 5
1997 ಸಿಸಿ ಇಂಜಿನ್​ಅನ್ನು ಈ ಎಸ್​ಯುವಿ ಹೊಂದಿದೆ. ಇದರ ಟಾಪ್​ ಸ್ಪೀಡ್ 213-221 ಕಿ.ಮೀ ಆಗಿದೆ. ಈ ಕಾರಿನ ಫೋಟೋಗಳನ್ನು ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1997 ಸಿಸಿ ಇಂಜಿನ್​ಅನ್ನು ಈ ಎಸ್​ಯುವಿ ಹೊಂದಿದೆ. ಇದರ ಟಾಪ್​ ಸ್ಪೀಡ್ 213-221 ಕಿ.ಮೀ ಆಗಿದೆ. ಈ ಕಾರಿನ ಫೋಟೋಗಳನ್ನು ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಚೈತ್ರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್​ ನೀಡುತ್ತಾರೆ.

ಚೈತ್ರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್​ ನೀಡುತ್ತಾರೆ.

4 / 5
ಚೈತ್ರಾ ಅವರು ಹಲವು ಶೋಗಳಿಗೆ ಆ್ಯಂಕರ್ ಆಗಿ ಗಮನ ಸೆಳೆದಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ 7’ರ ಸ್ಪರ್ಧಿ ಆಗಿದ್ದರು. ಸಿನಿಮಾ ಆಫರ್ ಬಂದರೂ ಅವರು ಒಪ್ಪಿಕೊಳ್ಳುತ್ತಿಲ್ಲ. ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ಅವರು ನಡೆಸುತ್ತಿದ್ದಾರೆ.

ಚೈತ್ರಾ ಅವರು ಹಲವು ಶೋಗಳಿಗೆ ಆ್ಯಂಕರ್ ಆಗಿ ಗಮನ ಸೆಳೆದಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ 7’ರ ಸ್ಪರ್ಧಿ ಆಗಿದ್ದರು. ಸಿನಿಮಾ ಆಫರ್ ಬಂದರೂ ಅವರು ಒಪ್ಪಿಕೊಳ್ಳುತ್ತಿಲ್ಲ. ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ಅವರು ನಡೆಸುತ್ತಿದ್ದಾರೆ.

5 / 5
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ