AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಕಾರು ಖರೀದಿಸಿದ ‘ಬಿಗ್ ಬಾಸ್’ ಸ್ಪರ್ಧಿ ಚೈತ್ರಾ ವಾಸುದೇವನ್; ಇಲ್ಲಿವೆ ಫೋಟೋಗಳು

ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

TV9 Web
| Edited By: |

Updated on: Aug 26, 2022 | 4:56 PM

Share
ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ಫ್ಯಾನ್ಸ್​ಗೆ ಹೊಸ ಅಪ್​ಡೇಟ್ ನೀಡಿದ್ದಾರೆ. ಅವರು ತಮ್ಮ ಡ್ರೀಮ್ ಕಾರನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ಫ್ಯಾನ್ಸ್​ಗೆ ಹೊಸ ಅಪ್​ಡೇಟ್ ನೀಡಿದ್ದಾರೆ. ಅವರು ತಮ್ಮ ಡ್ರೀಮ್ ಕಾರನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

1 / 5
ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

2 / 5
1997 ಸಿಸಿ ಇಂಜಿನ್​ಅನ್ನು ಈ ಎಸ್​ಯುವಿ ಹೊಂದಿದೆ. ಇದರ ಟಾಪ್​ ಸ್ಪೀಡ್ 213-221 ಕಿ.ಮೀ ಆಗಿದೆ. ಈ ಕಾರಿನ ಫೋಟೋಗಳನ್ನು ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1997 ಸಿಸಿ ಇಂಜಿನ್​ಅನ್ನು ಈ ಎಸ್​ಯುವಿ ಹೊಂದಿದೆ. ಇದರ ಟಾಪ್​ ಸ್ಪೀಡ್ 213-221 ಕಿ.ಮೀ ಆಗಿದೆ. ಈ ಕಾರಿನ ಫೋಟೋಗಳನ್ನು ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಚೈತ್ರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್​ ನೀಡುತ್ತಾರೆ.

ಚೈತ್ರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್​ ನೀಡುತ್ತಾರೆ.

4 / 5
ಚೈತ್ರಾ ಅವರು ಹಲವು ಶೋಗಳಿಗೆ ಆ್ಯಂಕರ್ ಆಗಿ ಗಮನ ಸೆಳೆದಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ 7’ರ ಸ್ಪರ್ಧಿ ಆಗಿದ್ದರು. ಸಿನಿಮಾ ಆಫರ್ ಬಂದರೂ ಅವರು ಒಪ್ಪಿಕೊಳ್ಳುತ್ತಿಲ್ಲ. ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ಅವರು ನಡೆಸುತ್ತಿದ್ದಾರೆ.

ಚೈತ್ರಾ ಅವರು ಹಲವು ಶೋಗಳಿಗೆ ಆ್ಯಂಕರ್ ಆಗಿ ಗಮನ ಸೆಳೆದಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ 7’ರ ಸ್ಪರ್ಧಿ ಆಗಿದ್ದರು. ಸಿನಿಮಾ ಆಫರ್ ಬಂದರೂ ಅವರು ಒಪ್ಪಿಕೊಳ್ಳುತ್ತಿಲ್ಲ. ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ಅವರು ನಡೆಸುತ್ತಿದ್ದಾರೆ.

5 / 5
Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?