AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಕಾರು ಖರೀದಿಸಿದ ‘ಬಿಗ್ ಬಾಸ್’ ಸ್ಪರ್ಧಿ ಚೈತ್ರಾ ವಾಸುದೇವನ್; ಇಲ್ಲಿವೆ ಫೋಟೋಗಳು

ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

TV9 Web
| Edited By: |

Updated on: Aug 26, 2022 | 4:56 PM

Share
ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ಫ್ಯಾನ್ಸ್​ಗೆ ಹೊಸ ಅಪ್​ಡೇಟ್ ನೀಡಿದ್ದಾರೆ. ಅವರು ತಮ್ಮ ಡ್ರೀಮ್ ಕಾರನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ಫ್ಯಾನ್ಸ್​ಗೆ ಹೊಸ ಅಪ್​ಡೇಟ್ ನೀಡಿದ್ದಾರೆ. ಅವರು ತಮ್ಮ ಡ್ರೀಮ್ ಕಾರನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

1 / 5
ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

2 / 5
1997 ಸಿಸಿ ಇಂಜಿನ್​ಅನ್ನು ಈ ಎಸ್​ಯುವಿ ಹೊಂದಿದೆ. ಇದರ ಟಾಪ್​ ಸ್ಪೀಡ್ 213-221 ಕಿ.ಮೀ ಆಗಿದೆ. ಈ ಕಾರಿನ ಫೋಟೋಗಳನ್ನು ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1997 ಸಿಸಿ ಇಂಜಿನ್​ಅನ್ನು ಈ ಎಸ್​ಯುವಿ ಹೊಂದಿದೆ. ಇದರ ಟಾಪ್​ ಸ್ಪೀಡ್ 213-221 ಕಿ.ಮೀ ಆಗಿದೆ. ಈ ಕಾರಿನ ಫೋಟೋಗಳನ್ನು ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಚೈತ್ರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್​ ನೀಡುತ್ತಾರೆ.

ಚೈತ್ರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್​ ನೀಡುತ್ತಾರೆ.

4 / 5
ಚೈತ್ರಾ ಅವರು ಹಲವು ಶೋಗಳಿಗೆ ಆ್ಯಂಕರ್ ಆಗಿ ಗಮನ ಸೆಳೆದಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ 7’ರ ಸ್ಪರ್ಧಿ ಆಗಿದ್ದರು. ಸಿನಿಮಾ ಆಫರ್ ಬಂದರೂ ಅವರು ಒಪ್ಪಿಕೊಳ್ಳುತ್ತಿಲ್ಲ. ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ಅವರು ನಡೆಸುತ್ತಿದ್ದಾರೆ.

ಚೈತ್ರಾ ಅವರು ಹಲವು ಶೋಗಳಿಗೆ ಆ್ಯಂಕರ್ ಆಗಿ ಗಮನ ಸೆಳೆದಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ 7’ರ ಸ್ಪರ್ಧಿ ಆಗಿದ್ದರು. ಸಿನಿಮಾ ಆಫರ್ ಬಂದರೂ ಅವರು ಒಪ್ಪಿಕೊಳ್ಳುತ್ತಿಲ್ಲ. ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ಅವರು ನಡೆಸುತ್ತಿದ್ದಾರೆ.

5 / 5
Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ