AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಕಾರು ಖರೀದಿಸಿದ ‘ಬಿಗ್ ಬಾಸ್’ ಸ್ಪರ್ಧಿ ಚೈತ್ರಾ ವಾಸುದೇವನ್; ಇಲ್ಲಿವೆ ಫೋಟೋಗಳು

ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

TV9 Web
| Edited By: |

Updated on: Aug 26, 2022 | 4:56 PM

Share
ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ಫ್ಯಾನ್ಸ್​ಗೆ ಹೊಸ ಅಪ್​ಡೇಟ್ ನೀಡಿದ್ದಾರೆ. ಅವರು ತಮ್ಮ ಡ್ರೀಮ್ ಕಾರನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ಫ್ಯಾನ್ಸ್​ಗೆ ಹೊಸ ಅಪ್​ಡೇಟ್ ನೀಡಿದ್ದಾರೆ. ಅವರು ತಮ್ಮ ಡ್ರೀಮ್ ಕಾರನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

1 / 5
ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

2 / 5
1997 ಸಿಸಿ ಇಂಜಿನ್​ಅನ್ನು ಈ ಎಸ್​ಯುವಿ ಹೊಂದಿದೆ. ಇದರ ಟಾಪ್​ ಸ್ಪೀಡ್ 213-221 ಕಿ.ಮೀ ಆಗಿದೆ. ಈ ಕಾರಿನ ಫೋಟೋಗಳನ್ನು ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1997 ಸಿಸಿ ಇಂಜಿನ್​ಅನ್ನು ಈ ಎಸ್​ಯುವಿ ಹೊಂದಿದೆ. ಇದರ ಟಾಪ್​ ಸ್ಪೀಡ್ 213-221 ಕಿ.ಮೀ ಆಗಿದೆ. ಈ ಕಾರಿನ ಫೋಟೋಗಳನ್ನು ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಚೈತ್ರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್​ ನೀಡುತ್ತಾರೆ.

ಚೈತ್ರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್​ ನೀಡುತ್ತಾರೆ.

4 / 5
ಚೈತ್ರಾ ಅವರು ಹಲವು ಶೋಗಳಿಗೆ ಆ್ಯಂಕರ್ ಆಗಿ ಗಮನ ಸೆಳೆದಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ 7’ರ ಸ್ಪರ್ಧಿ ಆಗಿದ್ದರು. ಸಿನಿಮಾ ಆಫರ್ ಬಂದರೂ ಅವರು ಒಪ್ಪಿಕೊಳ್ಳುತ್ತಿಲ್ಲ. ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ಅವರು ನಡೆಸುತ್ತಿದ್ದಾರೆ.

ಚೈತ್ರಾ ಅವರು ಹಲವು ಶೋಗಳಿಗೆ ಆ್ಯಂಕರ್ ಆಗಿ ಗಮನ ಸೆಳೆದಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ 7’ರ ಸ್ಪರ್ಧಿ ಆಗಿದ್ದರು. ಸಿನಿಮಾ ಆಫರ್ ಬಂದರೂ ಅವರು ಒಪ್ಪಿಕೊಳ್ಳುತ್ತಿಲ್ಲ. ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ಅವರು ನಡೆಸುತ್ತಿದ್ದಾರೆ.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ