ಐಷಾರಾಮಿ ಕಾರು ಖರೀದಿಸಿದ ‘ಬಿಗ್ ಬಾಸ್’ ಸ್ಪರ್ಧಿ ಚೈತ್ರಾ ವಾಸುದೇವನ್; ಇಲ್ಲಿವೆ ಫೋಟೋಗಳು

ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

| Updated By: ರಾಜೇಶ್ ದುಗ್ಗುಮನೆ

Updated on: Aug 26, 2022 | 4:56 PM

ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ಫ್ಯಾನ್ಸ್​ಗೆ ಹೊಸ ಅಪ್​ಡೇಟ್ ನೀಡಿದ್ದಾರೆ. ಅವರು ತಮ್ಮ ಡ್ರೀಮ್ ಕಾರನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ಫ್ಯಾನ್ಸ್​ಗೆ ಹೊಸ ಅಪ್​ಡೇಟ್ ನೀಡಿದ್ದಾರೆ. ಅವರು ತಮ್ಮ ಡ್ರೀಮ್ ಕಾರನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

1 / 5
ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

2 / 5
1997 ಸಿಸಿ ಇಂಜಿನ್​ಅನ್ನು ಈ ಎಸ್​ಯುವಿ ಹೊಂದಿದೆ. ಇದರ ಟಾಪ್​ ಸ್ಪೀಡ್ 213-221 ಕಿ.ಮೀ ಆಗಿದೆ. ಈ ಕಾರಿನ ಫೋಟೋಗಳನ್ನು ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1997 ಸಿಸಿ ಇಂಜಿನ್​ಅನ್ನು ಈ ಎಸ್​ಯುವಿ ಹೊಂದಿದೆ. ಇದರ ಟಾಪ್​ ಸ್ಪೀಡ್ 213-221 ಕಿ.ಮೀ ಆಗಿದೆ. ಈ ಕಾರಿನ ಫೋಟೋಗಳನ್ನು ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಚೈತ್ರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್​ ನೀಡುತ್ತಾರೆ.

ಚೈತ್ರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್​ ನೀಡುತ್ತಾರೆ.

4 / 5
ಚೈತ್ರಾ ಅವರು ಹಲವು ಶೋಗಳಿಗೆ ಆ್ಯಂಕರ್ ಆಗಿ ಗಮನ ಸೆಳೆದಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ 7’ರ ಸ್ಪರ್ಧಿ ಆಗಿದ್ದರು. ಸಿನಿಮಾ ಆಫರ್ ಬಂದರೂ ಅವರು ಒಪ್ಪಿಕೊಳ್ಳುತ್ತಿಲ್ಲ. ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ಅವರು ನಡೆಸುತ್ತಿದ್ದಾರೆ.

ಚೈತ್ರಾ ಅವರು ಹಲವು ಶೋಗಳಿಗೆ ಆ್ಯಂಕರ್ ಆಗಿ ಗಮನ ಸೆಳೆದಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ 7’ರ ಸ್ಪರ್ಧಿ ಆಗಿದ್ದರು. ಸಿನಿಮಾ ಆಫರ್ ಬಂದರೂ ಅವರು ಒಪ್ಪಿಕೊಳ್ಳುತ್ತಿಲ್ಲ. ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ಅವರು ನಡೆಸುತ್ತಿದ್ದಾರೆ.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ