Anushka Sharma: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಅನುಷ್ಕಾ ಶರ್ಮಾ; ‘ಎಂದೆಂದಿಗೂ ನೀವೇ ನಮ್ಮ ಫೇವರಿಟ್​’ ಎಂದ ಫ್ಯಾನ್ಸ್​

ಅನುಷ್ಕಾ ಶರ್ಮಾ ಹಂಚಿಕೊಂಡ ಫೋಟೋಗಳು ಸಿಂಪಲ್​ ಆಗಿದ್ದರೂ ಕೂಡ ಅಭಿಮಾನಿಗಳ ಗಮನ ಸೆಳೆದಿವೆ. ಲಕ್ಷಾಂತರ ಜನರು ಮೆಚ್ಚುಗೆ ಸೂಚಿಸಿದ್ದಾರೆ.

|

Updated on: Mar 24, 2023 | 2:24 PM

ಬಾಲಿವುಡ್​ ನಟಿ ಅನುಷ್ಕಾ ಶರ್ಮಾ ಅವರು ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್​ ನಟಿ ಅನುಷ್ಕಾ ಶರ್ಮಾ ಅವರು ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 5
ಈ ಫೋಟೋಗಳನ್ನು ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ‘ಎಂದೆಂದಿಗೂ ನೀವೇ ನಮ್ಮ ಫೇವರಿಟ್​ ನಟಿ’ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ. ಕೆಲವೇ ನಿಮಿಷಗಳಲ್ಲಿ ಈ ಫೋಟೋಸ್​ ವೈರಲ್​ ಆಗಿವೆ.

ಈ ಫೋಟೋಗಳನ್ನು ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ‘ಎಂದೆಂದಿಗೂ ನೀವೇ ನಮ್ಮ ಫೇವರಿಟ್​ ನಟಿ’ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ. ಕೆಲವೇ ನಿಮಿಷಗಳಲ್ಲಿ ಈ ಫೋಟೋಸ್​ ವೈರಲ್​ ಆಗಿವೆ.

2 / 5
ಮದುವೆ, ಮಗು, ಕುಟುಂಬದ ಕಾರಣಕ್ಕಾಗಿ ಅನುಷ್ಕಾ ಶರ್ಮಾ ಅವರು ನಟನೆಯಿಂದ ಕೊಂಚ ದೂರು ಉಳಿದುಕೊಂಡಿದ್ದಾರೆ. ಆದಷ್ಟು ಬೇಗ ಮತ್ತೆ ಅವರನ್ನು ದೊಡ್ಡ ಪರದೆ ಮೇಲೆ ನೋಡಬೇಕು ಎಂದು ಅಭಿಮಾನಿಗಳು ಕಾದಿದ್ದಾರೆ.

ಮದುವೆ, ಮಗು, ಕುಟುಂಬದ ಕಾರಣಕ್ಕಾಗಿ ಅನುಷ್ಕಾ ಶರ್ಮಾ ಅವರು ನಟನೆಯಿಂದ ಕೊಂಚ ದೂರು ಉಳಿದುಕೊಂಡಿದ್ದಾರೆ. ಆದಷ್ಟು ಬೇಗ ಮತ್ತೆ ಅವರನ್ನು ದೊಡ್ಡ ಪರದೆ ಮೇಲೆ ನೋಡಬೇಕು ಎಂದು ಅಭಿಮಾನಿಗಳು ಕಾದಿದ್ದಾರೆ.

3 / 5
ಅನುಷ್ಕಾ ಶರ್ಮಾ ಅವರು 2018ರಲ್ಲಿ ತೆರೆಕಂಡ ‘ಜೀರೋ’ ಸಿನಿಮಾದಲ್ಲಿ ನಟಿಸಿದ ಬಳಿಕ ದೊಡ್ಡ ಗ್ಯಾಪ್​ ತೆಗೆದುಕೊಂಡರು. ಆ ನಂತರ ಅವರ ಯಾವುದೇ ಚಿತ್ರ ತೆರೆ ಕಂಡಿಲ್ಲ. ‘ಚೆಕ್ದಾ ಎಕ್ಸ್​ಪ್ರೆಸ್​’ ಮೂಲಕ ಅವರು ಕಬ್​ಬ್ಯಾಕ್​ ಮಾಡಲಿದ್ದಾರೆ.

ಅನುಷ್ಕಾ ಶರ್ಮಾ ಅವರು 2018ರಲ್ಲಿ ತೆರೆಕಂಡ ‘ಜೀರೋ’ ಸಿನಿಮಾದಲ್ಲಿ ನಟಿಸಿದ ಬಳಿಕ ದೊಡ್ಡ ಗ್ಯಾಪ್​ ತೆಗೆದುಕೊಂಡರು. ಆ ನಂತರ ಅವರ ಯಾವುದೇ ಚಿತ್ರ ತೆರೆ ಕಂಡಿಲ್ಲ. ‘ಚೆಕ್ದಾ ಎಕ್ಸ್​ಪ್ರೆಸ್​’ ಮೂಲಕ ಅವರು ಕಬ್​ಬ್ಯಾಕ್​ ಮಾಡಲಿದ್ದಾರೆ.

4 / 5
ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಅವರು ಸಾಮಾಜಿಕ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ. ತಮ್ಮದೇ ಫೌಂಡೇಷನ್​ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರ ಆಗಿದ್ದಾರೆ.

ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಅವರು ಸಾಮಾಜಿಕ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ. ತಮ್ಮದೇ ಫೌಂಡೇಷನ್​ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರ ಆಗಿದ್ದಾರೆ.

5 / 5
Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು