AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Sharma: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಅನುಷ್ಕಾ ಶರ್ಮಾ; ‘ಎಂದೆಂದಿಗೂ ನೀವೇ ನಮ್ಮ ಫೇವರಿಟ್​’ ಎಂದ ಫ್ಯಾನ್ಸ್​

ಅನುಷ್ಕಾ ಶರ್ಮಾ ಹಂಚಿಕೊಂಡ ಫೋಟೋಗಳು ಸಿಂಪಲ್​ ಆಗಿದ್ದರೂ ಕೂಡ ಅಭಿಮಾನಿಗಳ ಗಮನ ಸೆಳೆದಿವೆ. ಲಕ್ಷಾಂತರ ಜನರು ಮೆಚ್ಚುಗೆ ಸೂಚಿಸಿದ್ದಾರೆ.

ಮದನ್​ ಕುಮಾರ್​
|

Updated on: Mar 24, 2023 | 2:24 PM

Share
ಬಾಲಿವುಡ್​ ನಟಿ ಅನುಷ್ಕಾ ಶರ್ಮಾ ಅವರು ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್​ ನಟಿ ಅನುಷ್ಕಾ ಶರ್ಮಾ ಅವರು ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 5
ಈ ಫೋಟೋಗಳನ್ನು ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ‘ಎಂದೆಂದಿಗೂ ನೀವೇ ನಮ್ಮ ಫೇವರಿಟ್​ ನಟಿ’ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ. ಕೆಲವೇ ನಿಮಿಷಗಳಲ್ಲಿ ಈ ಫೋಟೋಸ್​ ವೈರಲ್​ ಆಗಿವೆ.

ಈ ಫೋಟೋಗಳನ್ನು ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ‘ಎಂದೆಂದಿಗೂ ನೀವೇ ನಮ್ಮ ಫೇವರಿಟ್​ ನಟಿ’ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ. ಕೆಲವೇ ನಿಮಿಷಗಳಲ್ಲಿ ಈ ಫೋಟೋಸ್​ ವೈರಲ್​ ಆಗಿವೆ.

2 / 5
ಮದುವೆ, ಮಗು, ಕುಟುಂಬದ ಕಾರಣಕ್ಕಾಗಿ ಅನುಷ್ಕಾ ಶರ್ಮಾ ಅವರು ನಟನೆಯಿಂದ ಕೊಂಚ ದೂರು ಉಳಿದುಕೊಂಡಿದ್ದಾರೆ. ಆದಷ್ಟು ಬೇಗ ಮತ್ತೆ ಅವರನ್ನು ದೊಡ್ಡ ಪರದೆ ಮೇಲೆ ನೋಡಬೇಕು ಎಂದು ಅಭಿಮಾನಿಗಳು ಕಾದಿದ್ದಾರೆ.

ಮದುವೆ, ಮಗು, ಕುಟುಂಬದ ಕಾರಣಕ್ಕಾಗಿ ಅನುಷ್ಕಾ ಶರ್ಮಾ ಅವರು ನಟನೆಯಿಂದ ಕೊಂಚ ದೂರು ಉಳಿದುಕೊಂಡಿದ್ದಾರೆ. ಆದಷ್ಟು ಬೇಗ ಮತ್ತೆ ಅವರನ್ನು ದೊಡ್ಡ ಪರದೆ ಮೇಲೆ ನೋಡಬೇಕು ಎಂದು ಅಭಿಮಾನಿಗಳು ಕಾದಿದ್ದಾರೆ.

3 / 5
ಅನುಷ್ಕಾ ಶರ್ಮಾ ಅವರು 2018ರಲ್ಲಿ ತೆರೆಕಂಡ ‘ಜೀರೋ’ ಸಿನಿಮಾದಲ್ಲಿ ನಟಿಸಿದ ಬಳಿಕ ದೊಡ್ಡ ಗ್ಯಾಪ್​ ತೆಗೆದುಕೊಂಡರು. ಆ ನಂತರ ಅವರ ಯಾವುದೇ ಚಿತ್ರ ತೆರೆ ಕಂಡಿಲ್ಲ. ‘ಚೆಕ್ದಾ ಎಕ್ಸ್​ಪ್ರೆಸ್​’ ಮೂಲಕ ಅವರು ಕಬ್​ಬ್ಯಾಕ್​ ಮಾಡಲಿದ್ದಾರೆ.

ಅನುಷ್ಕಾ ಶರ್ಮಾ ಅವರು 2018ರಲ್ಲಿ ತೆರೆಕಂಡ ‘ಜೀರೋ’ ಸಿನಿಮಾದಲ್ಲಿ ನಟಿಸಿದ ಬಳಿಕ ದೊಡ್ಡ ಗ್ಯಾಪ್​ ತೆಗೆದುಕೊಂಡರು. ಆ ನಂತರ ಅವರ ಯಾವುದೇ ಚಿತ್ರ ತೆರೆ ಕಂಡಿಲ್ಲ. ‘ಚೆಕ್ದಾ ಎಕ್ಸ್​ಪ್ರೆಸ್​’ ಮೂಲಕ ಅವರು ಕಬ್​ಬ್ಯಾಕ್​ ಮಾಡಲಿದ್ದಾರೆ.

4 / 5
ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಅವರು ಸಾಮಾಜಿಕ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ. ತಮ್ಮದೇ ಫೌಂಡೇಷನ್​ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರ ಆಗಿದ್ದಾರೆ.

ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಅವರು ಸಾಮಾಜಿಕ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ. ತಮ್ಮದೇ ಫೌಂಡೇಷನ್​ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರ ಆಗಿದ್ದಾರೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು