AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆ ಕರೆಯೋಲೆ ನೋಡಿದ್ದೀರಿ, ಈಗ ಮತದಾನದ ಮಮತೆಯ ಕರೆಯೋಲೆ ನೋಡಿ

ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಎಲ್ಲೆಡೆ ಅಬ್ಬರದ ಪ್ರಚಾರಗಳು ಕೂಡ ನಡೆಯುತ್ತಿದೆ.  ಇದರ ಮಧ್ಯೆ ಚಾಮರಾಜನಗರ ಜಿಲ್ಲಾಡಳಿತ ಮತದಾರರ ಪ್ರಮಾಣ ಹೆಚ್ಚಿಸಲು ಹೊಸದೊಂದು  ಪ್ರಯತ್ನಕ್ಕೆ ಮುನ್ನುಡಿ ಬರೆದಿದ್ದು, ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶಿಷ್ಟ ಆಮಂತ್ರಣ ಪತ್ರಿಕೆ ಹೊರಡಿಸಿದೆ.

ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್|

Updated on:Mar 29, 2024 | 3:26 PM

Share
 ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಎಲ್ಲೆಡೆ ಅಬ್ಬರದ ಪ್ರಚಾರಗಳು ಕೂಡ ನಡೆಯುತ್ತಿದೆ.  ಇದರ ಮಧ್ಯೆ ಚಾಮರಾಜನಗರ ಜಿಲ್ಲಾಡಳಿತ ಮತದಾರರ ಪ್ರಮಾಣ ಹೆಚ್ಚಿಸಲು ಹೊಸದೊಂದು  ಪ್ರಯತ್ನಕ್ಕೆ ಮುನ್ನುಡಿ ಬರೆದಿದೆ.

ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಎಲ್ಲೆಡೆ ಅಬ್ಬರದ ಪ್ರಚಾರಗಳು ಕೂಡ ನಡೆಯುತ್ತಿದೆ.  ಇದರ ಮಧ್ಯೆ ಚಾಮರಾಜನಗರ ಜಿಲ್ಲಾಡಳಿತ ಮತದಾರರ ಪ್ರಮಾಣ ಹೆಚ್ಚಿಸಲು ಹೊಸದೊಂದು  ಪ್ರಯತ್ನಕ್ಕೆ ಮುನ್ನುಡಿ ಬರೆದಿದೆ.

1 / 6
ನೀವು ಮದುವೆಯ ಮಮತೆಯ ಕರೆಯೋಲೆ ನೋಡಿದ್ದೀರಿ, ಆದರೆ, ಮತದಾನದ ಮಮತೆಯ ಕರೆಯೋಲೆ ನೋಡಿದ್ದೀರಾ?, ಹೌದು, ಮತದಾನ ಪ್ರಮಾಣ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತದಿಂದ ವಿನೂತನ ರೀತಿಯ ಆಮಂತ್ರಣ ಪತ್ರ ಅನಾವರಣಗೊಂಡಿದೆ.

ನೀವು ಮದುವೆಯ ಮಮತೆಯ ಕರೆಯೋಲೆ ನೋಡಿದ್ದೀರಿ, ಆದರೆ, ಮತದಾನದ ಮಮತೆಯ ಕರೆಯೋಲೆ ನೋಡಿದ್ದೀರಾ?, ಹೌದು, ಮತದಾನ ಪ್ರಮಾಣ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತದಿಂದ ವಿನೂತನ ರೀತಿಯ ಆಮಂತ್ರಣ ಪತ್ರ ಅನಾವರಣಗೊಂಡಿದೆ.

2 / 6
 ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶಿಷ್ಟ ಆಮಂತ್ರಣ ಪತ್ರಿಕೆ ಹೊರಡಿಸಿದ್ದು, ದಿನಾಂಕ 26.4.24 ರ ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6 ರಂದು ಸಲ್ಲುವ ಶುಭ ಲಗ್ನದಲ್ಲಿ ಲೋಕಸಭಾ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.

ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶಿಷ್ಟ ಆಮಂತ್ರಣ ಪತ್ರಿಕೆ ಹೊರಡಿಸಿದ್ದು, ದಿನಾಂಕ 26.4.24 ರ ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6 ರಂದು ಸಲ್ಲುವ ಶುಭ ಲಗ್ನದಲ್ಲಿ ಲೋಕಸಭಾ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.

3 / 6
 ಈ ಹಿನ್ನಲೆ ನಿಮ್ಮ ಆಗಮನವೇ ಆಶೀರ್ವಾದ, ಮತದಾನವೇ ಉಡುಗೊರೆಯಾಗಲಿದೆ. ನಿಮ್ಮ ಹೆಸರು ನಮ್ಮ ಚುನಾವಣಾ ಮತದಾರರ ಪಟ್ಟಿಯಲ್ಲಿದೆ. ಹೀಗೆ ವಿವಾಹ ಆಮಂತ್ರಣ ಪತ್ರವನ್ನೇ ಹೋಲುವ ವಿಶಿಷ್ಟ ಆಮಂತ್ರಣ ಪತ್ರಿಕೆ ಇದಾಗಿದೆ.

ಈ ಹಿನ್ನಲೆ ನಿಮ್ಮ ಆಗಮನವೇ ಆಶೀರ್ವಾದ, ಮತದಾನವೇ ಉಡುಗೊರೆಯಾಗಲಿದೆ. ನಿಮ್ಮ ಹೆಸರು ನಮ್ಮ ಚುನಾವಣಾ ಮತದಾರರ ಪಟ್ಟಿಯಲ್ಲಿದೆ. ಹೀಗೆ ವಿವಾಹ ಆಮಂತ್ರಣ ಪತ್ರವನ್ನೇ ಹೋಲುವ ವಿಶಿಷ್ಟ ಆಮಂತ್ರಣ ಪತ್ರಿಕೆ ಇದಾಗಿದೆ.

4 / 6
ಇಂತಹ ವಿಶಿಷ್ಟ ಬೃಹತ್ ಆಮಂತ್ರಣ ಪತ್ರಿಕೆಯನ್ನು ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅನಾವರಣಗೊಳಿಸಲಾಯಿತು.

ಇಂತಹ ವಿಶಿಷ್ಟ ಬೃಹತ್ ಆಮಂತ್ರಣ ಪತ್ರಿಕೆಯನ್ನು ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅನಾವರಣಗೊಳಿಸಲಾಯಿತು.

5 / 6
 ಇನ್ನೊಂದೆಡೆ ಮದುವೆ ಮನೆಯಲ್ಲೂ ಮತದಾನ ಜಾಗೃತಿ ನಡೆದಿದ್ದು, ನೂತನ ವಧು-ವರರಿಂದ ಮತದಾನದ ಮಹತ್ವ ಕುರಿತ ಬಿತ್ತಿ ಚಿತ್ರ ಬಿಡುಗಡೆಗೊಳಿಸಲಾಗಿದೆ. ನಮ್ಮ ಮತ ನಮ್ಮ ಹಕ್ಕು, ಚುನಾವಣಾ ಪರ್ವ ದೇಶದ ಗರ್ವ ಎಂಬ ಒಕ್ಕಣೆಯುಳ್ಳ ಬಿತ್ತಿ ಚಿತ್ರ ಇದಾಗಿದ್ದು, ಈ ಮೂಲಕ ವಿವಾಹಕ್ಕೆ ಆಗಮಿಸಿದ್ದವರಿಗೆ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಗಿದೆ.

ಇನ್ನೊಂದೆಡೆ ಮದುವೆ ಮನೆಯಲ್ಲೂ ಮತದಾನ ಜಾಗೃತಿ ನಡೆದಿದ್ದು, ನೂತನ ವಧು-ವರರಿಂದ ಮತದಾನದ ಮಹತ್ವ ಕುರಿತ ಬಿತ್ತಿ ಚಿತ್ರ ಬಿಡುಗಡೆಗೊಳಿಸಲಾಗಿದೆ. ನಮ್ಮ ಮತ ನಮ್ಮ ಹಕ್ಕು, ಚುನಾವಣಾ ಪರ್ವ ದೇಶದ ಗರ್ವ ಎಂಬ ಒಕ್ಕಣೆಯುಳ್ಳ ಬಿತ್ತಿ ಚಿತ್ರ ಇದಾಗಿದ್ದು, ಈ ಮೂಲಕ ವಿವಾಹಕ್ಕೆ ಆಗಮಿಸಿದ್ದವರಿಗೆ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಗಿದೆ.

6 / 6

Published On - 3:25 pm, Fri, 29 March 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!