ಮದ್ವೆ ಕರೆಯೋಲೆ ನೋಡಿದ್ದೀರಿ, ಈಗ ಮತದಾನದ ಮಮತೆಯ ಕರೆಯೋಲೆ ನೋಡಿ

ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಎಲ್ಲೆಡೆ ಅಬ್ಬರದ ಪ್ರಚಾರಗಳು ಕೂಡ ನಡೆಯುತ್ತಿದೆ.  ಇದರ ಮಧ್ಯೆ ಚಾಮರಾಜನಗರ ಜಿಲ್ಲಾಡಳಿತ ಮತದಾರರ ಪ್ರಮಾಣ ಹೆಚ್ಚಿಸಲು ಹೊಸದೊಂದು  ಪ್ರಯತ್ನಕ್ಕೆ ಮುನ್ನುಡಿ ಬರೆದಿದ್ದು, ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶಿಷ್ಟ ಆಮಂತ್ರಣ ಪತ್ರಿಕೆ ಹೊರಡಿಸಿದೆ.

| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 29, 2024 | 3:26 PM

 ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಎಲ್ಲೆಡೆ ಅಬ್ಬರದ ಪ್ರಚಾರಗಳು ಕೂಡ ನಡೆಯುತ್ತಿದೆ.  ಇದರ ಮಧ್ಯೆ ಚಾಮರಾಜನಗರ ಜಿಲ್ಲಾಡಳಿತ ಮತದಾರರ ಪ್ರಮಾಣ ಹೆಚ್ಚಿಸಲು ಹೊಸದೊಂದು  ಪ್ರಯತ್ನಕ್ಕೆ ಮುನ್ನುಡಿ ಬರೆದಿದೆ.

ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಎಲ್ಲೆಡೆ ಅಬ್ಬರದ ಪ್ರಚಾರಗಳು ಕೂಡ ನಡೆಯುತ್ತಿದೆ.  ಇದರ ಮಧ್ಯೆ ಚಾಮರಾಜನಗರ ಜಿಲ್ಲಾಡಳಿತ ಮತದಾರರ ಪ್ರಮಾಣ ಹೆಚ್ಚಿಸಲು ಹೊಸದೊಂದು  ಪ್ರಯತ್ನಕ್ಕೆ ಮುನ್ನುಡಿ ಬರೆದಿದೆ.

1 / 6
ನೀವು ಮದುವೆಯ ಮಮತೆಯ ಕರೆಯೋಲೆ ನೋಡಿದ್ದೀರಿ, ಆದರೆ, ಮತದಾನದ ಮಮತೆಯ ಕರೆಯೋಲೆ ನೋಡಿದ್ದೀರಾ?, ಹೌದು, ಮತದಾನ ಪ್ರಮಾಣ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತದಿಂದ ವಿನೂತನ ರೀತಿಯ ಆಮಂತ್ರಣ ಪತ್ರ ಅನಾವರಣಗೊಂಡಿದೆ.

ನೀವು ಮದುವೆಯ ಮಮತೆಯ ಕರೆಯೋಲೆ ನೋಡಿದ್ದೀರಿ, ಆದರೆ, ಮತದಾನದ ಮಮತೆಯ ಕರೆಯೋಲೆ ನೋಡಿದ್ದೀರಾ?, ಹೌದು, ಮತದಾನ ಪ್ರಮಾಣ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತದಿಂದ ವಿನೂತನ ರೀತಿಯ ಆಮಂತ್ರಣ ಪತ್ರ ಅನಾವರಣಗೊಂಡಿದೆ.

2 / 6
 ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶಿಷ್ಟ ಆಮಂತ್ರಣ ಪತ್ರಿಕೆ ಹೊರಡಿಸಿದ್ದು, ದಿನಾಂಕ 26.4.24 ರ ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6 ರಂದು ಸಲ್ಲುವ ಶುಭ ಲಗ್ನದಲ್ಲಿ ಲೋಕಸಭಾ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.

ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶಿಷ್ಟ ಆಮಂತ್ರಣ ಪತ್ರಿಕೆ ಹೊರಡಿಸಿದ್ದು, ದಿನಾಂಕ 26.4.24 ರ ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6 ರಂದು ಸಲ್ಲುವ ಶುಭ ಲಗ್ನದಲ್ಲಿ ಲೋಕಸಭಾ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.

3 / 6
 ಈ ಹಿನ್ನಲೆ ನಿಮ್ಮ ಆಗಮನವೇ ಆಶೀರ್ವಾದ, ಮತದಾನವೇ ಉಡುಗೊರೆಯಾಗಲಿದೆ. ನಿಮ್ಮ ಹೆಸರು ನಮ್ಮ ಚುನಾವಣಾ ಮತದಾರರ ಪಟ್ಟಿಯಲ್ಲಿದೆ. ಹೀಗೆ ವಿವಾಹ ಆಮಂತ್ರಣ ಪತ್ರವನ್ನೇ ಹೋಲುವ ವಿಶಿಷ್ಟ ಆಮಂತ್ರಣ ಪತ್ರಿಕೆ ಇದಾಗಿದೆ.

ಈ ಹಿನ್ನಲೆ ನಿಮ್ಮ ಆಗಮನವೇ ಆಶೀರ್ವಾದ, ಮತದಾನವೇ ಉಡುಗೊರೆಯಾಗಲಿದೆ. ನಿಮ್ಮ ಹೆಸರು ನಮ್ಮ ಚುನಾವಣಾ ಮತದಾರರ ಪಟ್ಟಿಯಲ್ಲಿದೆ. ಹೀಗೆ ವಿವಾಹ ಆಮಂತ್ರಣ ಪತ್ರವನ್ನೇ ಹೋಲುವ ವಿಶಿಷ್ಟ ಆಮಂತ್ರಣ ಪತ್ರಿಕೆ ಇದಾಗಿದೆ.

4 / 6
ಇಂತಹ ವಿಶಿಷ್ಟ ಬೃಹತ್ ಆಮಂತ್ರಣ ಪತ್ರಿಕೆಯನ್ನು ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅನಾವರಣಗೊಳಿಸಲಾಯಿತು.

ಇಂತಹ ವಿಶಿಷ್ಟ ಬೃಹತ್ ಆಮಂತ್ರಣ ಪತ್ರಿಕೆಯನ್ನು ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅನಾವರಣಗೊಳಿಸಲಾಯಿತು.

5 / 6
 ಇನ್ನೊಂದೆಡೆ ಮದುವೆ ಮನೆಯಲ್ಲೂ ಮತದಾನ ಜಾಗೃತಿ ನಡೆದಿದ್ದು, ನೂತನ ವಧು-ವರರಿಂದ ಮತದಾನದ ಮಹತ್ವ ಕುರಿತ ಬಿತ್ತಿ ಚಿತ್ರ ಬಿಡುಗಡೆಗೊಳಿಸಲಾಗಿದೆ. ನಮ್ಮ ಮತ ನಮ್ಮ ಹಕ್ಕು, ಚುನಾವಣಾ ಪರ್ವ ದೇಶದ ಗರ್ವ ಎಂಬ ಒಕ್ಕಣೆಯುಳ್ಳ ಬಿತ್ತಿ ಚಿತ್ರ ಇದಾಗಿದ್ದು, ಈ ಮೂಲಕ ವಿವಾಹಕ್ಕೆ ಆಗಮಿಸಿದ್ದವರಿಗೆ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಗಿದೆ.

ಇನ್ನೊಂದೆಡೆ ಮದುವೆ ಮನೆಯಲ್ಲೂ ಮತದಾನ ಜಾಗೃತಿ ನಡೆದಿದ್ದು, ನೂತನ ವಧು-ವರರಿಂದ ಮತದಾನದ ಮಹತ್ವ ಕುರಿತ ಬಿತ್ತಿ ಚಿತ್ರ ಬಿಡುಗಡೆಗೊಳಿಸಲಾಗಿದೆ. ನಮ್ಮ ಮತ ನಮ್ಮ ಹಕ್ಕು, ಚುನಾವಣಾ ಪರ್ವ ದೇಶದ ಗರ್ವ ಎಂಬ ಒಕ್ಕಣೆಯುಳ್ಳ ಬಿತ್ತಿ ಚಿತ್ರ ಇದಾಗಿದ್ದು, ಈ ಮೂಲಕ ವಿವಾಹಕ್ಕೆ ಆಗಮಿಸಿದ್ದವರಿಗೆ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಗಿದೆ.

6 / 6

Published On - 3:25 pm, Fri, 29 March 24

Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ