AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ನೀತಿ: ನೀವು ಈ ಸಂದರ್ಭಗಳಲ್ಲಿ ಜಾಗರೂಕರಾಗಿರಿ; ಆಗ ಎಲ್ಲಾ ಸಮಸ್ಯೆಗಳನ್ನು ತಪ್ಪಿಸಬಹುದು

ಚಾಣಕ್ಯ ನೀತಿ ಎಲ್ಲರಿಗೂ ಜೀವನಪಾಠ. ಭವಿಷ್ಯದಲ್ಲಿ ಅನಾವಶ್ಯಕ ತೊಂದರೆಗೆ ಸಿಲುಕುವುದನ್ನು ತಪ್ಪಿಸಲು ಏನು ಮಾಡಬೇಕೆಂದು ಚಾಣಕ್ಯ ಸಲಹೆ ನೀಡುತ್ತಾ, ಎಚ್ಚರವಾಗಿ ಹೆಜ್ಜೆ ಇಡುವುದು, ಅಗತ್ಯ ನೀರು ಕುಡಿಯುವುದು, ಕೆಲಸಗಳನ್ನು ಪೂರ್ಣ ಮನಸ್ಸಿನಿಂದ ಮಾಡುವುದು ಮುಖ್ಯ. ಜತೆಗೆ ಸುಳ್ಳನ್ನು ಹೇಳದಿರುವುದರಿಂದ ಅನಾವಶ್ಯಕ ತೊಂದರೆಗೆ ಸಿಲುಕುವುದನ್ನು ತಪ್ಪಿಸಬಹುದು ಎಂದಿದ್ದಾನೆ.

shivaprasad.hs
|

Updated on:Mar 31, 2022 | 9:56 AM

Share
ಆಚಾರ್ಯ ಚಾಣಕ್ಯರು ಜೀವನದ ಸನ್ನಿವೇಶಗಳನ್ನು ಎದುರಿಸುವ ಬಗ್ಗೆ ತಮ್ಮ ಶ್ಲೋಕಗಳಲ್ಲಿ ವಿವರಿಸಿದ್ದಾರೆ. ಅವರ ಪ್ರಕಾರ ವ್ಯಕ್ತಿಗಳು ಇದರ ಬಗ್ಗೆ ಜಾಗೃತರಾಗಿದ್ದರೆ ಭವಿಷ್ಯದ ಅನೇಕ ತೊಂದರೆಗಳನ್ನು ತಪ್ಪಿಸಬಹುದು. ಶ್ಲೋಕ: ದೃಷ್ಟಿಪೂತಂ ನ್ಯಸೇತ್ಪಾದಂ ವಸ್ತ್ರಪೂತಂ ಪಿಬೇಜ್ಜಲಮ್ ।
ಶಾಸ್ತ್ರಪೂತಂ ವದೇದ್ವಾಕ್ಯಃ ಮನಃಪೂತಂ ಸಮಾಚರೇತ್ -- ಇದರ ವಿವರಣೆ ಈ ಕೆಳಕಂಡಂತಿದೆ.

1 / 5
ಈ ಶ್ಲೋಕದ ಮೂಲಕ, ಆಚಾರ್ಯ ಚಾಣಕ್ಯರು ಹೇಳಿರುವುದಿದು. ‘ನಡೆಯುವಾಗ ಎಚ್ಚರಿಕೆಯಿಂದ ಹೆಜ್ಜೆ ಇಡಿ. ಕಾರಣ, ಇದನ್ನು ಮಾಡದವರು, ಆಗಾಗ್ಗೆ ಎಡವುದು ಅಥವಾ ಅಪಘಾತಕ್ಕೆ ಒಳಗಾಗುತ್ತಾರೆ. ಆದ್ದರಿಂದ ನಡೆಯುವಾಗ ಜಾಗರೂಕರಾಗಿರಿ. ಇದರೊಂದಿಗೆ ನೀವು ತೊಂದರೆಗಳನ್ನು ತಪ್ಪಿಸಬಹುದು.

2 / 5
ದೇಹವನ್ನು ಆರೋಗ್ಯವಾಗಿಡಲು ನೀರು ಬಹಳ ಮುಖ್ಯ. ಆದರೆ ನೀರನ್ನು ಯಾವಾಗಲೂ ಶುದ್ಧೀಕರಿಸಿ ಕುಡಿಯಬೇಕು. ಕಲುಷಿತ ನೀರು ನಿಮ್ಮನ್ನು ಅಸ್ವಸ್ಥರನ್ನಾಗಿಸಬಹುದು. ಹಿಂದಿನ ಕಾಲದಲ್ಲಿ, ನೀರನ್ನು ಸ್ವಚ್ಛಗೊಳಿಸಲು ಯಾವುದೇ ವಿಧಾನಗಳಿಲ್ಲ, ಆದ್ದರಿಂದ ನೀರನ್ನು ಬಟ್ಟೆಯ ಮೂಲಕ ಫಿಲ್ಟರ್ ಮಾಡಲಾಗುತ್ತಿತ್ತು. ಇಂದು, ಸಹಜವಾಗಿ, ನೀರನ್ನು ಸ್ವಚ್ಛಗೊಳಿಸಲು ಹಲವು ಮಾರ್ಗಗಳಿವೆ, ಆದರೆ ಆಚಾರ್ಯರ ಈ ಮಾತು ಇಂದಿಗೂ ಒಪ್ಪಿ, ಅನುಸರಿಸಬೇಕಾಗಿರುವಂಥದ್ದು.

3 / 5
ಯಾವುದೇ ಕೆಲಸವನ್ನು ಪ್ರಾರಂಭಿಸುವ ಮೊದಲು, ಪ್ರತಿಯೊಂದು ಅಂಶವನ್ನು ಎಚ್ಚರಿಕೆಯಿಂದ ಯೋಚಿಸಿ, ಪ್ರತಿ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಿ. ನಂತರವೇ ಆ ಕೆಲಸವನ್ನು ಪ್ರಾರಂಭಿಸಲು ನಿರ್ಧರಿಸಿ. ಆದರೆ ನೀವು ಯಾವುದೇ ಕೆಲಸವನ್ನು ಪ್ರಾರಂಭಿಸಿದ್ದರೆ, ಅದನ್ನು ಪೂರ್ಣ ಹೃದಯದಿಂದ ಮಾಡಿ; ಮಧ್ಯದಲ್ಲಿ ಬಿಡಬೇಡಿ. ಆಗ ಮಾತ್ರ ನೀವು ಯಶಸ್ಸನ್ನು ಸಾಧಿಸಬಹುದು.

4 / 5
ಸುಳ್ಳನ್ನು ಆಶ್ರಯಿಸಬೇಕಾದ ಯಾವುದೇ ಕೆಲಸ ಮಾಡಬೇಡಿ. ಒಂದು ಸುಳ್ಳನ್ನು ಮರೆಮಾಚಲು, ನೀವು ಅನೇಕ ಸುಳ್ಳುಗಳನ್ನು ಹೇಳಬೇಕು. ಅಂತಹ ವ್ಯಕ್ತಿಯು ಒಂದು ದಿನ ಅಥವಾ ಇನ್ನೊಂದು ದಿನ ಖಂಡಿತವಾಗಿಯೂ ತೊಂದರೆಗೆ ಸಿಲುಕುತ್ತಾನೆ.

5 / 5

Published On - 9:50 am, Thu, 31 March 22

ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?