AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ನೀತಿ : ಗಂಡನಲ್ಲಿ ಈ ಅವಗುಣಗಳಿವೆಯಾ? ಅದು ನಿಮ್ಮ ಸುಮಧುರ ದಾಂಪತ್ಯ ಜೀವನಕ್ಕೆ ಸಿಹಿ ಎಚ್ಚರಿಕೆ ಎಂಬುದನ್ನು ಮೊದಲು ತಿಳಿಯಿರಿ

Chanakya Niti: ಆಚಾರ್ಯ ಚಾಣಕ್ಯ ಸಮಾಜಶಾಸ್ತ್ರಜ್ಞರೂ ಆಗಿದ್ದರು. ಅವರ ಮಾತುಗಳು ಅಥವಾ ಬೋಧನೆಗಳು ಇಂದಿನ ಪೀಳಿಗೆಗೆ ಬಹಳ ಪ್ರಭಾವಶಾಲಿಯಾಗಿವೆ. ಜನರು ತಮ್ಮ ಜೀವನದಲ್ಲಿ ಚಾಣಕ್ಯನ ನೀತಿಗಳನ್ನು ಅನುಸರಿಸಬಹುದು. ಕೆಲವು ಮಹಿಳೆಯರು ತಮ್ಮ ಸಂಗಾತಿಗೆ ಸಂಬಂಧಿಸಿದಂತೆ ಕೆಲವೊಮ್ಮೆ ಇಂತಹ ತಪ್ಪುಗಳನ್ನು ಮಾಡುತ್ತಾರೆ ಮತ್ತು ನಂತರ ಅವರ ಪತಿ ಅವರಿಗೇ ಹೊರೆಯಾಗಿ ಬಿಡುತ್ತಾರೆ ಎಂಬುದು ಚಾಣಕ್ಯ ನೀತಿಯ ತಿಳಿ ಎಚ್ಚರಿಕೆ. ಮಹಿಳೆಯರು ಮೊದಲು ಪುರುಷರು ಯಾವ ಕೆಟ್ಟ ಅಭ್ಯಾಸಗಳನ್ನು ಹೊಂದಿದ್ದಾರೆಂದು ತಿಳಿದುಕೊಳ್ಳಿ.

TV9 Web
| Edited By: ಸಾಧು ಶ್ರೀನಾಥ್​|

Updated on: Oct 14, 2022 | 6:06 AM

Share
1. ಸದಾ ಕಾರ್ಯನಿರತ ಆಗಿರುವುದು: ಸಂತೋಷದ ಜೀವನಕ್ಕೆ ಕಠಿಣ ಪರಿಶ್ರಮ ಬಹಳ ಮುಖ್ಯ. ಸಾಮಾನ್ಯವಾಗಿ ಎಲ್ಲರೂ ಬದುಕಲು ಕಷ್ಟಪಡುತ್ತಾರೆ. ಹೆಚ್ಚಿನ ಸಂದರ್ಭಗಳಲ್ಲಿ.. ಗಂಡಂದಿರು ಕೆಲಸದಲ್ಲಿ ತುಂಬಾ ನಿರತರಾಗಿರುತ್ತಾರೆ (ಬ್ಯುಸಿ) ಮತ್ತು ಕುಟುಂಬಕ್ಕೆ ಪ್ರಾಮುಖ್ಯತೆ ನೀಡುವುದಿಲ್ಲ. ಒಂದು ವೇಳೆ ಹೆಣ್ಣು, ಗಂಡನ ಈ ಗುಣ ತನ್ನ ಪುಣ್ಯ ಎಂದುಕೊಂಡರೆ.. ಅದು ಅವಳ ಜೀವನದಲ್ಲಿ ದೊಡ್ಡ ತಪ್ಪಾಗಬಹುದು. ಮುಂದೆ ನಷ್ಟವನ್ನೂ ಭರಿಸಬೇಕಾಗುತ್ತದೆ.

1. ಸದಾ ಕಾರ್ಯನಿರತ ಆಗಿರುವುದು: ಸಂತೋಷದ ಜೀವನಕ್ಕೆ ಕಠಿಣ ಪರಿಶ್ರಮ ಬಹಳ ಮುಖ್ಯ. ಸಾಮಾನ್ಯವಾಗಿ ಎಲ್ಲರೂ ಬದುಕಲು ಕಷ್ಟಪಡುತ್ತಾರೆ. ಹೆಚ್ಚಿನ ಸಂದರ್ಭಗಳಲ್ಲಿ.. ಗಂಡಂದಿರು ಕೆಲಸದಲ್ಲಿ ತುಂಬಾ ನಿರತರಾಗಿರುತ್ತಾರೆ (ಬ್ಯುಸಿ) ಮತ್ತು ಕುಟುಂಬಕ್ಕೆ ಪ್ರಾಮುಖ್ಯತೆ ನೀಡುವುದಿಲ್ಲ. ಒಂದು ವೇಳೆ ಹೆಣ್ಣು, ಗಂಡನ ಈ ಗುಣ ತನ್ನ ಪುಣ್ಯ ಎಂದುಕೊಂಡರೆ.. ಅದು ಅವಳ ಜೀವನದಲ್ಲಿ ದೊಡ್ಡ ತಪ್ಪಾಗಬಹುದು. ಮುಂದೆ ನಷ್ಟವನ್ನೂ ಭರಿಸಬೇಕಾಗುತ್ತದೆ.

1 / 4
2. ಖರ್ಚುಗಳು: ಆರ್ಥಿಕವಾಗಿ ಇಂದು ಬದುಕು ನಡೆಸುವುದು ತುಂಬಾ ಕಷ್ಟ. ಏಕೆಂದರೆ ನಮಗೆಲ್ಲರಿಗೂ ಸಂತೋಷ ಮತ್ತು ಸೌಕರ್ಯಗಳು ಬೇಕು. ಬಹುತೇಕ ದಂಪತಿ ಉತ್ತಮ ಜೀವನಕ್ಕಾಗಿ ಖರ್ಚು ಮಾಡುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ಗಂಡಂದಿರು ಯಾವುದೇ ಕಾರಣವಿಲ್ಲದೆ ಹೆಚ್ಚು ಖರ್ಚು ಮಾಡುತ್ತಾರೆ. ಆದರೆ ಪತಿ ಈ ರೀತಿ ಹೆಚ್ಚು ಖರ್ಚು ಮಾಡುವುದು.. ಅನೇಕ ಮಹಿಳೆಯರು ಅದನ್ನು ತಮ್ಮ ಪುಣ್ಯವೆಂದೇ ಪರಿಗಣಿಸುತ್ತಾರೆ. ಆದರೆ ವಾಸ್ತವವಾಗಿ ಇದು ತುಂಬಾ ಕೆಟ್ಟ ಅಭ್ಯಾಸವಾಗಿದೆ. ಭವಿಷ್ಯವು ಹೊರೆಯಾಗುವ ಸಾಧ್ಯತೆಯಿರುತ್ತದೆ.

2. ಖರ್ಚುಗಳು: ಆರ್ಥಿಕವಾಗಿ ಇಂದು ಬದುಕು ನಡೆಸುವುದು ತುಂಬಾ ಕಷ್ಟ. ಏಕೆಂದರೆ ನಮಗೆಲ್ಲರಿಗೂ ಸಂತೋಷ ಮತ್ತು ಸೌಕರ್ಯಗಳು ಬೇಕು. ಬಹುತೇಕ ದಂಪತಿ ಉತ್ತಮ ಜೀವನಕ್ಕಾಗಿ ಖರ್ಚು ಮಾಡುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ಗಂಡಂದಿರು ಯಾವುದೇ ಕಾರಣವಿಲ್ಲದೆ ಹೆಚ್ಚು ಖರ್ಚು ಮಾಡುತ್ತಾರೆ. ಆದರೆ ಪತಿ ಈ ರೀತಿ ಹೆಚ್ಚು ಖರ್ಚು ಮಾಡುವುದು.. ಅನೇಕ ಮಹಿಳೆಯರು ಅದನ್ನು ತಮ್ಮ ಪುಣ್ಯವೆಂದೇ ಪರಿಗಣಿಸುತ್ತಾರೆ. ಆದರೆ ವಾಸ್ತವವಾಗಿ ಇದು ತುಂಬಾ ಕೆಟ್ಟ ಅಭ್ಯಾಸವಾಗಿದೆ. ಭವಿಷ್ಯವು ಹೊರೆಯಾಗುವ ಸಾಧ್ಯತೆಯಿರುತ್ತದೆ.

2 / 4
3. ಪತಿ-ಪತ್ನಿಯ ನಡುವೆ ವೈಮನಸ್ಯ: ಪತಿ-ಪತ್ನಿಯರ ನಡುವಿನ ಸಂಬಂಧದ ಬಗ್ಗೆ ನೀವು ನಿರಂತರವಾಗಿ ಚಿಂತಿಸುತ್ತಿದ್ದರೆ.. ಅಂತಹ ಸಂದರ್ಭದಲ್ಲಿ ಪ್ರೀತಿಯ ಹೊರತಾಗಿ, ನೀವು ಪರಸ್ಪರರ ಬಗ್ಗೆ ಯೋಚಿಸಬೇಕು. ಆದರೆ ಪತಿ ಪತ್ನಿಯರ ಸಂಬಂಧ ಚಿಂತಾಜನಕವಾಗಿದ್ದರೆ ಅವರ ನಡುವಿನ ಸಂಬಂಧ ಮತ್ತಷ್ಟು ಹದಗೆಡುತ್ತದೆ ಎಂದು ಚಾಣಕ್ಯ ಹೇಳಿದ್ದಾರೆ.

3. ಪತಿ-ಪತ್ನಿಯ ನಡುವೆ ವೈಮನಸ್ಯ: ಪತಿ-ಪತ್ನಿಯರ ನಡುವಿನ ಸಂಬಂಧದ ಬಗ್ಗೆ ನೀವು ನಿರಂತರವಾಗಿ ಚಿಂತಿಸುತ್ತಿದ್ದರೆ.. ಅಂತಹ ಸಂದರ್ಭದಲ್ಲಿ ಪ್ರೀತಿಯ ಹೊರತಾಗಿ, ನೀವು ಪರಸ್ಪರರ ಬಗ್ಗೆ ಯೋಚಿಸಬೇಕು. ಆದರೆ ಪತಿ ಪತ್ನಿಯರ ಸಂಬಂಧ ಚಿಂತಾಜನಕವಾಗಿದ್ದರೆ ಅವರ ನಡುವಿನ ಸಂಬಂಧ ಮತ್ತಷ್ಟು ಹದಗೆಡುತ್ತದೆ ಎಂದು ಚಾಣಕ್ಯ ಹೇಳಿದ್ದಾರೆ.

3 / 4
4. ಸಂಬಂಧಗಳು ಮತ್ತು ಜವಾಬ್ದಾರಿಗಳಿಂದ ದೂರ: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತಮ್ಮ ಹೆಂಡತಿ ಮತ್ತು ಮಕ್ಕಳೊಂದಿಗೆ ಸಣ್ಣ ಕುಟುಂಬಗಳಲ್ಲಿ ವಾಸಿಸಲು ಬಯಸುತ್ತಾರೆ. ಸಂತೋಷದ ಕೌಂಟುಂಬಿಕ ಜೀವನವನ್ನು ನಡೆಸಲು ಸಣ್ಣ ಕುಟುಂಬವು ಪ್ರಮುಖ ಅಂಶವಾಗಿದೆ. ಮದುವೆಯ ನಂತರ ಮನುಷ್ಯ ತನ್ನ ಕುಟುಂಬ ಸಂಬಂಧಗಳನ್ನು ನಿರ್ಲಕ್ಷಿಸುತ್ತಾನೆ. ಆದರೆ ಮಹಿಳೆ ಇದನ್ನು ಸಕಾರಾತ್ಮಕ ಚಿಂತನೆಯಾಗಿ ನೋಡುತ್ತಾಳೆ. ಚಾಣಕ್ಯ ನೀತಿ ಪ್ರಕಾರ, ಪತಿ ಮಾಡುವ ಈ ಕೆಲಸದಿಂದ ಮಹಿಳೆಯರು ಭವಿಷ್ಯದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

4. ಸಂಬಂಧಗಳು ಮತ್ತು ಜವಾಬ್ದಾರಿಗಳಿಂದ ದೂರ: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತಮ್ಮ ಹೆಂಡತಿ ಮತ್ತು ಮಕ್ಕಳೊಂದಿಗೆ ಸಣ್ಣ ಕುಟುಂಬಗಳಲ್ಲಿ ವಾಸಿಸಲು ಬಯಸುತ್ತಾರೆ. ಸಂತೋಷದ ಕೌಂಟುಂಬಿಕ ಜೀವನವನ್ನು ನಡೆಸಲು ಸಣ್ಣ ಕುಟುಂಬವು ಪ್ರಮುಖ ಅಂಶವಾಗಿದೆ. ಮದುವೆಯ ನಂತರ ಮನುಷ್ಯ ತನ್ನ ಕುಟುಂಬ ಸಂಬಂಧಗಳನ್ನು ನಿರ್ಲಕ್ಷಿಸುತ್ತಾನೆ. ಆದರೆ ಮಹಿಳೆ ಇದನ್ನು ಸಕಾರಾತ್ಮಕ ಚಿಂತನೆಯಾಗಿ ನೋಡುತ್ತಾಳೆ. ಚಾಣಕ್ಯ ನೀತಿ ಪ್ರಕಾರ, ಪತಿ ಮಾಡುವ ಈ ಕೆಲಸದಿಂದ ಮಹಿಳೆಯರು ಭವಿಷ್ಯದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

4 / 4
Web contact
Web contact

TV9 Kannada

Read More
Follow Us
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!