ಈ ಅಭ್ಯಾಸಗಳು ದಾಂಪತ್ಯ ಜೀವನವನ್ನು ಹಾಳುಮಾಡುತ್ತವೆ, ತಕ್ಷಣವೇ ಬಿಟ್ಟುಬಿಡಿ

ಆಚಾರ್ಯ ಚಾಣಕ್ಯ ತನ್ನ ನೀತಿಶಾಸ್ತ್ರದಲ್ಲಿ ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಹೇಳಿದ್ದಾರೆ.

| Updated By: ಸಾಧು ಶ್ರೀನಾಥ್​

Updated on: Jul 19, 2022 | 6:06 AM

ನೀತಿಶಾಸ್ತ್ರದಲ್ಲಿ ವೈವಾಹಿಕ ಜೀವನ: ಆಚಾರ್ಯ ಚಾಣಕ್ಯ ತನ್ನ ನೀತಿಶಾಸ್ತ್ರದಲ್ಲಿ ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಹೇಳಿದ್ದಾರೆ. ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ನೀತಿಶಾಸ್ತ್ರದಲ್ಲಿಯೂ ಹೇಳಲಾಗಿದೆ. ಈ ವಿಷಯಗಳನ್ನು ಅನುಸರಿಸಿದರೆ, ನೀವು ವೈವಾಹಿಕ ಜೀವನವನ್ನು ಸಂತೋಷದಿಂದ ಮಾಡಬಹುದು. ಈ ಸಂಗತಿಗಳು ಯಾವುವು ಎಂಬುದನ್ನು ಕಂಡುಕೊಳ್ಳೋಣ.

Chanakya Niti These bad habits destroy marriage life be careful about them details in Kannada

1 / 5
ಕೋಪ: ವೈವಾಹಿಕ ಜೀವನದಲ್ಲಿ ಯಾವುದೋ ಕೋಪ ಗಳಿಗೆಯಲ್ಲಿ ಪರಸ್ಪರ ನಿಂದನೆ ಮಾಡುವುದು ಸರಿಯಲ್ಲ. ಇದು ವೈವಾಹಿಕ ಜೀವನಕ್ಕೆ ತುಂಬಾ ಕೆಟ್ಟದ್ದು. ಇದು ವೈವಾಹಿಕ ಜೀವನದ ಅಡಿಪಾಯವನ್ನು ಅಲ್ಲಾಡಿಸಿಬಿಡುತ್ತದೆ. ಯಾವುದೋ ವಿಷಯಕ್ಕೆ ಜಗಳ ಮಾಡಿಕೊಳ್ಳುವುದು ಮತ್ತು ಕೋಪದಲ್ಲಿ ಪರಸ್ಪರ ನಿಂದನೆ ಮಾಡುವುದು ಬೇರೆ. ಆದರೆ ಅದೇ ಸಂತೋಷದ ದಾಂಪತ್ಯ ಜೀವನದಲ್ಲಿ ಹೀಗೆ ಮಾಡುವುದನ್ನು ತಪ್ಪಿಸಿ.

Chanakya Niti These bad habits destroy marriage life be careful about them details in Kannada

2 / 5
ವೈಯಕ್ತಿಕ ವಿಷಯಗಳು: ಆಚಾರ್ಯ ಚಾಣಕ್ಯರ ಪ್ರಕಾರ ಒಬ್ಬ ವ್ಯಕ್ತಿಯು ತನ್ನ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ವೈಯಕ್ತಿಕ ವಿಷಯಗಳನ್ನು ಬೇರೆ ಯಾವುದೇ ವ್ಯಕ್ತಿಗೆ ಹೇಳಬಾರದು. ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಖಾಸಗಿ ವಿಷಯಗಳನ್ನು ಹೇಳಿಕೊಂಡರೆ ಅವಮಾನ ಎದುರಿಸಬೇಕಾಗುತ್ತದೆ. ಇದು ಸಂತೋಷದ ವೈವಾಹಿಕ ಜೀವನಕ್ಕೆ ಹಾನಿಕಾರಕವಾಗಿದೆ. ಆದ್ದರಿಂದ ಇದನ್ನು ಮಾಡುವುದನ್ನು ತಪ್ಪಿಸಿ.

ವೈಯಕ್ತಿಕ ವಿಷಯಗಳು: ಆಚಾರ್ಯ ಚಾಣಕ್ಯರ ಪ್ರಕಾರ ಒಬ್ಬ ವ್ಯಕ್ತಿಯು ತನ್ನ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ವೈಯಕ್ತಿಕ ವಿಷಯಗಳನ್ನು ಬೇರೆ ಯಾವುದೇ ವ್ಯಕ್ತಿಗೆ ಹೇಳಬಾರದು. ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಖಾಸಗಿ ವಿಷಯಗಳನ್ನು ಹೇಳಿಕೊಂಡರೆ ಅವಮಾನ ಎದುರಿಸಬೇಕಾಗುತ್ತದೆ. ಇದು ಸಂತೋಷದ ವೈವಾಹಿಕ ಜೀವನಕ್ಕೆ ಹಾನಿಕಾರಕವಾಗಿದೆ. ಆದ್ದರಿಂದ ಇದನ್ನು ಮಾಡುವುದನ್ನು ತಪ್ಪಿಸಿ.

3 / 5
ಸುಳ್ಳು: ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವು ನಂಬಿಕೆಯ ಮೇಲೆ ಆಧಾರಿತವಾಗಿದೆ. ಆದರೆ ಒಬ್ಬರಿಗೊಬ್ಬರು ಸುಳ್ಳು ಹೇಳುವುದು ಮತ್ತು ಮೋಸ ಮಾಡುವುದು ದಾಂಪತ್ಯ ಜೀವನಕ್ಕೆ ಅಪಾಯಕಾರಿ. ಈ ಕಾರಣದಿಂದಾಗಿ ಅನೇಕ ಬಾರಿ ಸಂಬಂಧವು ಮುರಿದು ಬೀಳುವ ಹಂತಕ್ಕೆ ತಲುಪುತ್ತದೆ. ಆದ್ದರಿಂದ, ವೈವಾಹಿಕ ಜೀವನವನ್ನು ಸಂತೋಷವಾಗಿಟ್ಟುಕೊಳ್ಳಲು, ಪರಸ್ಪರ ಸುಳ್ಳು ಹೇಳುವುದನ್ನು ತಪ್ಪಿಸಿ.

ಸುಳ್ಳು: ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವು ನಂಬಿಕೆಯ ಮೇಲೆ ಆಧಾರಿತವಾಗಿದೆ. ಆದರೆ ಒಬ್ಬರಿಗೊಬ್ಬರು ಸುಳ್ಳು ಹೇಳುವುದು ಮತ್ತು ಮೋಸ ಮಾಡುವುದು ದಾಂಪತ್ಯ ಜೀವನಕ್ಕೆ ಅಪಾಯಕಾರಿ. ಈ ಕಾರಣದಿಂದಾಗಿ ಅನೇಕ ಬಾರಿ ಸಂಬಂಧವು ಮುರಿದು ಬೀಳುವ ಹಂತಕ್ಕೆ ತಲುಪುತ್ತದೆ. ಆದ್ದರಿಂದ, ವೈವಾಹಿಕ ಜೀವನವನ್ನು ಸಂತೋಷವಾಗಿಟ್ಟುಕೊಳ್ಳಲು, ಪರಸ್ಪರ ಸುಳ್ಳು ಹೇಳುವುದನ್ನು ತಪ್ಪಿಸಿ.

4 / 5
ದುಂದು ವೆಚ್ಚ ತಪ್ಪಿಸಿ: ಸಮಂಜಸ ಸೌಕರ್ಯಗಳಿಗಾಗಿ ಮತ್ತು ಕೆಲವು ಪ್ರಮುಖ ವಿಷಯಗಳಿಗಾಗಿ ದುಬಾರಿಯಾದರೂ ಕೆಲವು ವೆಚ್ಚಗಳನ್ನು ಮಾಡುವುದು ಒಳ್ಳೆಯದು. ಆದರೆ ವ್ಯರ್ಥ ಖರ್ಚು ಮಾಡಿದರೆ ಹಣಕಾಸಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪತಿ-ಪತ್ನಿಯರ ನಡುವೆ ಜಗಳಕ್ಕೂ ಇದು ಕಾರಣವಾಗುತ್ತದೆ. ಆದ್ದರಿಂದ ದುಂದು ವೆಚ್ಚ ಮಾಡುವುದನ್ನು ತಪ್ಪಿಸಿ.

ದುಂದು ವೆಚ್ಚ ತಪ್ಪಿಸಿ: ಸಮಂಜಸ ಸೌಕರ್ಯಗಳಿಗಾಗಿ ಮತ್ತು ಕೆಲವು ಪ್ರಮುಖ ವಿಷಯಗಳಿಗಾಗಿ ದುಬಾರಿಯಾದರೂ ಕೆಲವು ವೆಚ್ಚಗಳನ್ನು ಮಾಡುವುದು ಒಳ್ಳೆಯದು. ಆದರೆ ವ್ಯರ್ಥ ಖರ್ಚು ಮಾಡಿದರೆ ಹಣಕಾಸಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪತಿ-ಪತ್ನಿಯರ ನಡುವೆ ಜಗಳಕ್ಕೂ ಇದು ಕಾರಣವಾಗುತ್ತದೆ. ಆದ್ದರಿಂದ ದುಂದು ವೆಚ್ಚ ಮಾಡುವುದನ್ನು ತಪ್ಪಿಸಿ.

5 / 5
Follow us
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು